Breaking News

ಶಶಿಧರ ಕುರೇರ ವರ್ಗಾವಣೆ ಆದೇಶ ರದ್ದು ,

ಬೆಳಗಾವಿ-

ಬೆಳಗಾವಿ ಮಹಾನಗರ ಪಾಲಿಕೆಗೆ ಐಎಎಸ್ ಅಧಿಕಾರರಿಯನ್ನು ಪಾಲಿಕೆ ಆಯುಕ್ತ ರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದಾಗಿದೆ.

ಆದೇಶ ಹೊರಡಿಸಿದ ೧೨ ಗಂಟೆಯ ಒಳಗಾಗಿಯೇ ಸರ್ಕಾರ ಆದೇಶವನ್ನು ರದ್ದು ಮಾಡಿ ಬೆಳಗಾವಿ ಪಾಲಿಕೆಯ ಆಯುಕ್ತರಾಗಿ ಶಶಿಧರ ಕುರೇರ್ ಅವರೇ ಮುಂದುವರಿಯುವಂತೆ ಆದೇಶಿಸಿದೆ.

ರಾಜ್ಯ ಸರ್ಕಾರ ಮಂಗಳವಾರ ಐಎಎಸ್ ಎಂ.ಪಿ.ಮಲ್ಲಾಯಿ ಅವರನ್ನು ನೇಮಕ ಮಾಡಲಾಗಿತ್ತು. ಸರ್ಕಾರ ಕೊನೆಗೂ ತನ್ನ ನಿರ್ಧಾರವನ್ನು ಬದಲಿಸಿದೆ. ಪಾಲಿಕೆ ಆಯುಕ್ತ ಶಶಿಧರ ಕುರೇರ ಅವರು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತದ್ದಾರೆ.

Check Also

ನಮ್ಮೂರಲ್ಲಿ ಹಂಗೇನಿಲ್ಲ,ರಸ್ತೆಯ ಮೇಲೆ ಗಿಡ ಹಚ್ತಾರೇ….!!!

ಬೆಳಗಾವಿ-ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ತೆಂಗಿನಮರ,ಬಾಳೆಗಿಡ ನೆಟ್ಟು ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶವನ್ಬು ಹೊರಹಾಕಿದ ಘಟನೆ ಬೆಳಗಾವಿಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.