Breaking News
Home / Breaking News / ಶಶಿಧರ ಕುರೇರ ವರ್ಗಾವಣೆ ಆದೇಶ ರದ್ದು ,

ಶಶಿಧರ ಕುರೇರ ವರ್ಗಾವಣೆ ಆದೇಶ ರದ್ದು ,

ಬೆಳಗಾವಿ-

ಬೆಳಗಾವಿ ಮಹಾನಗರ ಪಾಲಿಕೆಗೆ ಐಎಎಸ್ ಅಧಿಕಾರರಿಯನ್ನು ಪಾಲಿಕೆ ಆಯುಕ್ತ ರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದಾಗಿದೆ.

ಆದೇಶ ಹೊರಡಿಸಿದ ೧೨ ಗಂಟೆಯ ಒಳಗಾಗಿಯೇ ಸರ್ಕಾರ ಆದೇಶವನ್ನು ರದ್ದು ಮಾಡಿ ಬೆಳಗಾವಿ ಪಾಲಿಕೆಯ ಆಯುಕ್ತರಾಗಿ ಶಶಿಧರ ಕುರೇರ್ ಅವರೇ ಮುಂದುವರಿಯುವಂತೆ ಆದೇಶಿಸಿದೆ.

ರಾಜ್ಯ ಸರ್ಕಾರ ಮಂಗಳವಾರ ಐಎಎಸ್ ಎಂ.ಪಿ.ಮಲ್ಲಾಯಿ ಅವರನ್ನು ನೇಮಕ ಮಾಡಲಾಗಿತ್ತು. ಸರ್ಕಾರ ಕೊನೆಗೂ ತನ್ನ ನಿರ್ಧಾರವನ್ನು ಬದಲಿಸಿದೆ. ಪಾಲಿಕೆ ಆಯುಕ್ತ ಶಶಿಧರ ಕುರೇರ ಅವರು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತದ್ದಾರೆ.

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *