Breaking News
Home / Breaking News / ಶಿವ ಜಯಂತಿ ಮೆರವಣಿಗೆಯ ಮಾರ್ಗ ಪರಿವೀಕ್ಷಣೆ

ಶಿವ ಜಯಂತಿ ಮೆರವಣಿಗೆಯ ಮಾರ್ಗ ಪರಿವೀಕ್ಷಣೆ

ಬೆಳಗಾವಿ- ಎಪ್ರೀಲ್ 30 ರಂದು ಬೆಳಗಾವಿಯಲ್ಲಿ ಛತ್ರ ಪತಿ ಶಿವಾಜಿ ಜಯಂತಿ ಉತ್ಸವದ ಮೆರವಣಿಗೆ ನಡೆಯಲಿದ್ದು ಡಿಸಿಪಿ ರಾಧಿಕಾ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಮೆರವಣಿಗೆ ಮಾರ್ಗವನ್ನು ಪರಶೀಲಿಸಿದರು

ಡಿಸಿಪಿ ರಾಧಿಕಾ,ಪಾಲಿಕೆ ಇಂಜನೀಯರ್ ಲಕ್ಷ್ಮೀ ನಿಪ್ಪಾಣಿಕರ,ಮದ್ಯವರ್ತಿ ಶಿವಾಜಿ ಉತ್ಸವ ಮಹಾ ಮಂಡಳದ ದೀಪಕ ದಳವಿ ವಿಕಾಸ ಕಲಘಟಗಿ ಸೇರಿತೆ ಹೆಸ್ಕಾಂ,ಲೋಲೋಪಯೋಗಿ,ಜಲ ಮಂಡಳಿಯ ಅಧಿಕಾರಿಗಳು ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

ಮೆರವಣಿಗೆ ಮಾರ್ಗದ ರಸ್ತೆಗಳಲ್ಲಿ ಇರುವ ಅಡತಡೆಗಳನ್ನು ನಿವಾರಿಸುವದರ ಜೊತೆಗೆ,ಕುಡಿಯುವ ನೀರಿನ ವ್ಯೆವಸ್ಥೆ ಪ್ರೇಕ್ಷಕರ ಗ್ಯಾಲರಿ ನಿರ್ಮಿಸುವದು ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ಶಿವಾಜಿ ಉತ್ಸವ ಮಂಡಳಿಯ ಪದಾಧಿಕಾರಿಗಳು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು

Check Also

ಹೃದಯಾಘಾತದಿಂದ ನರೇಗಾ ಕಾರ್ಮಿಕ ಸಾವು

ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲಿಯೇ ಸೋಮವಾರ ಸಾವನ್ನಪ್ಪಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತ …

Leave a Reply

Your email address will not be published. Required fields are marked *