Breaking News

ಮಂಗಳವಾರ ಬೆಳಗಾವಿಗೆ ಜವಳಿ ಸಚಿವ ಶ್ರೀಮಂತ ಪಾಟೀಲ

ಬೆಳಗಾವಿ- ರಾಜ್ಯದ ಕೈಮಗ್ಗ,ಜವಳಿ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಸಚಿವ ಶ್ರೀಮಂತ ಬಾಳಾಸಾಹೇಬ ಪಾಟೀಲ ಇಂದು ಯಮಕನಮರಡಿ,ಮತ್ತು ಬೆಳಗಾವಿಗೆ ಭೇಟಿ ನೀಡಿ ನೇಕಾರರ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಯಮಕನಮರಡಿ ಕ್ಷೇತ್ರಕ್ಕೆ ಭೇಟಿ ನೀಡಿ ನಂತರ ಬೆಳಗಾವಿ ನಗರಕ್ಕೆ ಆಗಮಿಸಿ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮದ್ಯಾಹ್ನ 12-30 ಕ್ಕೆ ನೇಕಾರ ಸಮಾಜದ ಮುಖಂಡರ ಜೊತೆ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ.

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *