ಮಂಗಳವಾರ ಬೆಳಗಾವಿಗೆ ಜವಳಿ ಸಚಿವ ಶ್ರೀಮಂತ ಪಾಟೀಲ

ಬೆಳಗಾವಿ- ರಾಜ್ಯದ ಕೈಮಗ್ಗ,ಜವಳಿ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಸಚಿವ ಶ್ರೀಮಂತ ಬಾಳಾಸಾಹೇಬ ಪಾಟೀಲ ಇಂದು ಯಮಕನಮರಡಿ,ಮತ್ತು ಬೆಳಗಾವಿಗೆ ಭೇಟಿ ನೀಡಿ ನೇಕಾರರ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಯಮಕನಮರಡಿ ಕ್ಷೇತ್ರಕ್ಕೆ ಭೇಟಿ ನೀಡಿ ನಂತರ ಬೆಳಗಾವಿ ನಗರಕ್ಕೆ ಆಗಮಿಸಿ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮದ್ಯಾಹ್ನ 12-30 ಕ್ಕೆ ನೇಕಾರ ಸಮಾಜದ ಮುಖಂಡರ ಜೊತೆ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *