Breaking News

ಪಾಲಿಕೆ ಎದುರು ಕನ್ನಡ ಬಾವುಟ ಹಾರಿಸಿದ ತಾಳೂರಕರ ಅಂಗಡಿಗೆ ಬೆಂಕಿ…

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಮುಂಭಾಗ ಕನ್ನಡ ಧ್ವಜ ಸ್ತಂಭ ಸ್ಥಾಪನೆ ಮಾಡಿ ಕನ್ನಡ ಧ್ವಜ ಹಾರಿಸಿದ ಹೋರಾಟಗಾರ ಶ್ರೀನಿವಾಸ್ ತಾಳೂರಕರ್ ಅಂಗಡಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ

ತಡರಾತ್ರಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು, ತಾಳೂರಕರ ಅಂಗಡಿ ಭಸ್ಮ ಮಾಡುವ ಪ್ರಯತ್ನ ಮಾಡಿದ್ದಾರೆ. ತಕ್ಷಣ ನೋಡಿದ್ದರಿಂದ ಅನಾಹುತ ತಪ್ಪಿದೆ. ಬೆಳಗಾವಿ ‌ಶಹಾಪುರದಲ್ಲಿ ಇರೋ‌ ತಾಳೂರಕರ್ ಮನೆ, ಮನೆಯ ಹತ್ತಿರವೇ ಅಂಗಡಿ ಇದೆ‌
ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Check Also

ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚು ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ …

Leave a Reply

Your email address will not be published. Required fields are marked *