ಬೆಳಗಾವಿಯ ಪ್ರಥಮ ಕನ್ನಡದ ಮಹಾಪೌರ ಸಿದ್ಧನಗೌಡ ಪಾಟೀಲ ಇನ್ನಿಲ್ಲ.

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಪ್ರಪ್ರಥಮ ಕನ್ನಡದ ಮೇಯರ್ ಸಿದ್ಧನಗೌಡ ಪಾಟೀಲ ಇಂದು ನಿಧನರಾಗಿದ್ದಾರೆ.

ಬೆಳಗಾವಿಯ ಹಿರಿಯ ಕನ್ನಡಪರ ಹೋರಾಟಗಾರರು ಆಗಿದ್ದ ಸಿದ್ಧನಗೌಡ ಪಾಟೀಲರು ಇಂದು ಬೆಳಿಗ್ಗೆ ನಿಧನರಾಗಿದ್ದು ಪ್ರಥಮ ಕನ್ನಡದ ಮೇಯರ್ ಆಗುವ ಮೂಲಕ ಸಿದ್ಧನಗೌಡ ಪಾಟೀಲರು ಬೆಳಗಾವಿ ಪಾಲಿಕೆಯಲ್ಲಿ ಕನ್ನಡದ ಪತಾಕೆ ಹಾರಿಸಿದ್ದರು

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *