Breaking News

ಮಹಾಶಿವರಾತ್ರಿಯ ದಿನವೇ ಅಗಲಿದ ಮಹಾ ತಾಯಿ

ಬೆಳಗಾವಿ: ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ತಾಯಿ ಸೋಮವ್ವ ಚ. ಅಂಗಡಿ (92) ಗುರುವಾರ ನಿಧನರಾಗಿದ್ದಾರೆ.

ಅವರ ಅಂತ್ಯಕ್ರಿಯೆ ಸ್ವಗ್ರಾಮವಾದ ಬೆಳಗಾವಿ ತಾಲೂಕಿನ ಕೆ ಕೆ ಕೊಪ್ಪ ಗ್ರಾಮದಲ್ಲಿ ಇಂದು ಸಂಜೆ ನಡೆಯಲಿದೆ. ಸೋಮವ್ವ ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರಿಗೆ ಐವರು ಪುತ್ರರು ಮತ್ತು ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವಿದೆ

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *