Breaking News

ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ 

 

ಬೆಳಗಾವಿ-    ಮಾರ್ಚ 27 ರಿಂದ ನಡೆಯಬೇಕಾಗಿದ್ದ SSLC ಪರೀಕ್ಚೆಯನ್ನು ಅನಿರ್ದಿಷ್ಟ ಅವಧಿಯವರೆಗೆ ಮುಂದೂಡಲಾಗುವದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರಕಟಿಸಿದ್ದಾರೆ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಕಟಿಸಿದ ಬಳಿಕ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಸುರೇಶಕುಮಾರ್ ಅವರು SSLC ಪರೀಕ್ಷೆಯನ್ನು ಮುಂದೂಡುವ ವಿಷಯವನ್ನು ದೃಡಪಡಿಸಿದ್ದಾರೆ

Check Also

ಬೆಳಗಾವಿ ಜಿಲ್ಲೆಯ ರೇಲ್ವೆ ಸಮಸ್ಯೆಗಳ ಪರಿಹಾರಕ್ಕೆ ಹುಬ್ಬಳ್ಳಿಯಲ್ಲಿ ಮೀಟಿಂಗ್

ಬೆಳಗಾವಿ – ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಜಗದೀಶ ಶೆಟ್ಟರ, ಇವರು ಇಂದು …

Leave a Reply

Your email address will not be published. Required fields are marked *