ಪರೀಕ್ಷೆ ರದ್ದಾಗಬಹುದೆಂಬ ನಿರೀಕ್ಷೆಯಲ್ಲಿದ್ದ,ಬೆಳಗಾವಿಯ SSLC ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿ – SSLC ಪರೀಕ್ಷೆ ಕೊನೆಯ ಕ್ಷಣದಲ್ಲಿ ರದ್ದಾಗಬಹುದೆಂಬ ನಿರೀಕ್ಷೆಯಲ್ಲಿದ್ದ ಬೆಳಗಾವಿಯ SSLC ವಿದ್ಯಾರ್ಥಿನಿಯೊಬ್ಬಳು ನಿನ್ನೆ ತಡರಾತ್ರಿ ಪರೀಕ್ಷೆ ನಡೆಯೋದು ಖಾತ್ರಿಯಾದ ಬಳಿಕ,ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳಗಾವಿ ನಗರದ ವಡಗಾವಿ ಪ್ರದೇಶದ,ಕಲ್ಮೇಶ್ವರ ರಸ್ತೆಯ ನಿವಾಸಿ,ಸುಜಾತಾ ಸುಭಾಷ್ ಢಗೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ

ನಿನ್ನೆ ತಡರಾತ್ರಿಯವರೆಗೂ ಪರೀಕ್ಷೆ ರದ್ದಾಗಬಹುದೆಂಬ ನಿರೀಕ್ಷೆಯಲ್ಲಿದ್ದ ಸುಜಾತಾ ಪರೀಕ್ಷೆ ನಡೆಯುತ್ತವೆ ಎಂದು ಖಾತ್ರಿಯಾದ ಬಳಿಕ ನಿನ್ನೆ ರಾತ್ರಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶಹಾಪೂರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ರೇಖಾ ಗುಪ್ತಾ ದೆಹಲಿ ಸಿಎಂ ಇಂದು ಪ್ರಮಾಣ ವಚನ

ಬೆಳಗಾವಿ- ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಿಗೂ ಉನ್ನತ ಸ್ಥಾನ ಕೊಡುತ್ತಾರೆ ಎನ್ನುವ ವಿಚಾರ ಈಗ ಮತ್ತೊಮ್ಮೆ ಸಾಭೀತಾಗಿದೆ. ಪ್ರಥಮ ಬಾರಿಗೆ …

Leave a Reply

Your email address will not be published. Required fields are marked *