Breaking News
Home / Breaking News / ಮೇ 22 ರಿಂದ ಕರ್ನಾಟಕದಲ್ಲಿ ರೈಲು ಸಂಚಾರ ಆರಂಭ- ಸುರೇಶ ಅಂಗಡಿ

ಮೇ 22 ರಿಂದ ಕರ್ನಾಟಕದಲ್ಲಿ ರೈಲು ಸಂಚಾರ ಆರಂಭ- ಸುರೇಶ ಅಂಗಡಿ

ಬೆಳಗಾವಿ- ಮೇ 22 ರಿಂದ ಕರ್ನಾಟಕದ ಒಳಗೆ, ಪ್ರಾಯೋಗಿಕವಾಗಿ 2 ವಿಶೇಷ ರೈಲುಗಳ ಸಂಚಾರ ಆರಂಭಿಸುವದಾಗಿ ರೆಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಬೆಳಗಾವಿಯಲ್ಲಿ ಘೋಷಿಸಿದ್ದಾರೆ.

ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಮೇ 22ರಿಂದ ಬೆಂಗಳೂರಿನಿಂದ ಬೆಳಿಗ್ಗೆ 8 ಗಂಟೆಗೆ ಹೊರಡಿ ಬೆಳಗಾವಿಗೆ ಸಂಜೆ 6-30 ಗಂಟೆಗೆ ತಲುಪಲಿದೆ ಬೆಂಗಳೂರು ಮೈಸೂರ ಟ್ರೈನು ಬೆಳಿಗ್ಗೆ 9-20 ಹೊರಡಿ ಮದ್ಯಾಹ್ನ 12-45 ಕ್ಕೆ ಮೈಸೂರ ತಲುಪಲಿದೆ.

ಸಿಎಂ ಬಿ.ಎಸ್‌.ಯಡಿಯೂರಪ್ಪ ಮನವಿ ಮೇರೆಗೆ ರಾಜ್ಯದ ಒಳಗೆ ಪ್ರಾಯೋಗಿಕವಾಗಿ ಎರಡು ವಿಶೇಷ ರೈಲುಗಳ ಸಂಚಾರ ಆರಂಭಿಸಲಿದ್ದು ಪ್ರಯಾಣಿಕರು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿಯೇ ಟಿಕೆಟ್ ಬುಕ್ಕಿಂಗ್ ಮಾಡಬೇಕು. ಟಿಕೆಟ್ ಕನ್ಫರ್ಮ್ ಆದ ಮೇಲೆಯೇ ರೇಲ್ವೆ ನಿಲ್ದಾಣಕ್ಕೆ ಬರಬೇಕು.ಸಾಮಾಜಿಕ ಅಂತರ ಕಾಯ್ದುಕೊಂಡು ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಪ್ರಯಾಣಿಕರಲ್ಲಿ ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮನವಿ ಮಾಡಿದ್ದಾರೆ‌.

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *