Breaking News

ಕೇಂದ್ರ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ

ಬೆಳಗಾವಿ- ಕೇಂದ್ರದ ರಾಜ್ಯ ರೇಲ್ವೇ ಸಚಿವ ಸುರೇಶ ಅಂಗಡಿ ನಿಧನರಾಗಿದ್ದಾರೆ ಎಂದು ಸುದ್ಧಿ ವಾಹಿನಿಗಳು ವರದಿ ಮಾಡಿವೆ

ಕೊರೋನಾ ಸೊಂಕಿನಿಂದ ಬಳಲುತ್ತುದ್ದ ಅವರು ಇಂದು ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಗೊತ್ತಾಗಿದೆ

ರಾಜ್ಯ ರೇಲ್ವೆ ಸಚಿವರಾಗಿದ್ದ ಅವರಿಗೆ ಇತ್ತೀಚಿಗಷ್ಟೇ ಕೊರೋನಾ ಸೊಂಕು ತಗಲಿತ್ತು

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *