ಕೇಂದ್ರ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ

ಬೆಳಗಾವಿ- ಕೇಂದ್ರದ ರಾಜ್ಯ ರೇಲ್ವೇ ಸಚಿವ ಸುರೇಶ ಅಂಗಡಿ ನಿಧನರಾಗಿದ್ದಾರೆ ಎಂದು ಸುದ್ಧಿ ವಾಹಿನಿಗಳು ವರದಿ ಮಾಡಿವೆ

ಕೊರೋನಾ ಸೊಂಕಿನಿಂದ ಬಳಲುತ್ತುದ್ದ ಅವರು ಇಂದು ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಗೊತ್ತಾಗಿದೆ

ರಾಜ್ಯ ರೇಲ್ವೆ ಸಚಿವರಾಗಿದ್ದ ಅವರಿಗೆ ಇತ್ತೀಚಿಗಷ್ಟೇ ಕೊರೋನಾ ಸೊಂಕು ತಗಲಿತ್ತು

Check Also

ಕುಂಭಮೇಳದಿಂದ ವಾಪಸ್ ಬರುವಾಗ ಬೆಳಗಾವಿಯ ನಾಲ್ವರ ಸಾವು

ಬೆಳಗಾವಿ- ಮಹಾ ಕುಂಭಮೇಳಕ್ಕೆ ಹೋಗಿ ವಾಪಾಸ್ ಆಗುವಾಗ ಟಿ.ಟಿ ವಾಹನ ಅಪಘಾತಕ್ಕೀಡಾಗಿ ಬೆಳಗಾವಿಯ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.ಬೆಳಗಾವಿಯ ಶಹಾಪುರ …

Leave a Reply

Your email address will not be published. Required fields are marked *