Breaking News

ಬಾಜಾ ಭಜಂತ್ರಿಯೊಂದಿಗೆ ಬೆಳಗಾವಿಯಲ್ಲಿ ಸುರೇಶ್ ಅಂಗಡಿ ಶಕ್ತಿ ಪ್ರದರ್ಶನ..

ಬಾಜಾ ಭಜಂತ್ರಿಯೊಂದಿಗೆ ಬೆಳಗಾವಿಯಲ್ಲಿ ಸುರೇಶ್ ಅಂಗಡಿ ಶಕ್ತಿ ಪ್ರದರ್ಶನ

ಬೆಳಗಾವಿ- ನಗರದ ಸಮಾದೇವಿ ಮಂದಿರ,ಹನುಮಾನ ಮಂದಿರದಲ್ಲಿ ಕುಟುಂಬ ಸಮೇತ ಪೂಜೆ ಸಲ್ಲಿಸಿ ಸಾವಿರಾರು ಜನ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಡಿಸಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ಇಂದು ತಮ್ಮ ಶಕ್ತಿ ಪ್ರದರ್ಶಿಸಿದರು

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಆರ್ ಅಶೋಕ ,ಪ್ರಭಾಕರ ಕೋರೆ ಸೇರಿದಂತೆ ಬಿಜೆಪಿ ಶಾಸಕರು ಸಾಥ್ ನೀಡಿದರು

ಮೆರವಣಿಗೆಯಲ್ಲಿ ವಾದ್ಯಮೇಳಗಳ ತಾಳಕ್ಕೆ ತಕ್ಕಂತೆ ಬಿಜೆಪಿಯ ಮಹಿಳಾ ಕಾರ್ಯಕರ್ತೆ ಯರು ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದರು

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *