Breaking News

ಪರೀಕ್ಷೆಯಲ್ಲಿ ಫೇಲಾಗುವ ಭಯ ವಿಧ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿ-
ಪರೀಕ್ಷೆ ಸರಿ ಬರೆದಿಲ್ಲ ಎಂದು ನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ.ಮಾಡಿಕೊಂಡ ಘಟನೆ ಖಾನಾಪೂರದಲ್ಲಿ ನಡೆದಿದೆ

ಕೀಟಗಳನ್ನು ನಾಶ ಮಾಡಲು ಬಳಿಸುವ ಲಕ್ಷ್ಮಣ ರೇಖೆ ಕ್ರಿಮಿನಾಶಕ ಸೇವಿಸಿ ವಿಧ್ಯಾರ್ಥಿನಿ ಆತ್ಮಹತ್ಯೆ. ಮಾಡಿಕೊಂಡಿದ್ದಾಳೆ

ರೇವತಿ ರೋಡ್ಕರ್ (೧೪) ಮೃತ ವಿದ್ಯಾರ್ಥಿನಿ.ಯಾಗಿದ್ದು
ಖಾನಾಪುರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ.ಮಾಡಿದ್ದಳು
ನಿನ್ನೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ವಿದ್ಯಾರ್ಥಿಯನ್ನು ದಾಖಲು ಮಾಡಲಾಗಿತ್ತು. ತಡರಾತ್ರಿ ಚಿಕಿತ್ಸೆ ಫಲಿಸದೆ ವಿಧ್ಯಾರ್ಥಿನಿ ಸಾವನ್ನೊಪ್ಪಿದ್ದಾಳೆ

ನಿನ್ನೆ ೮ ನೇ ತರಗತಿಯ ಗಣಿತ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ. ಪರೀಕ್ಷೆ ಸರಿಯಾಗಿ ಬರೆದಿಲ್ಲ ಪೆಈಕ್ಷೆಯಲ್ಲಿ ಫೇಲಾಗುವೆ ಎನ್ನುವ ಭಯದಿಂದ ವಿಧ್ಯಾರ್ಥಿನಿ ಸಾವಿಗೆ ಶರಣಾಗಿದ್ದಾಳೆ
ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Check Also

ನಮ್ಮೂರಲ್ಲಿ ಹಂಗೇನಿಲ್ಲ,ರಸ್ತೆಯ ಮೇಲೆ ಗಿಡ ಹಚ್ತಾರೇ….!!!

ಬೆಳಗಾವಿ-ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ತೆಂಗಿನಮರ,ಬಾಳೆಗಿಡ ನೆಟ್ಟು ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶವನ್ಬು ಹೊರಹಾಕಿದ ಘಟನೆ ಬೆಳಗಾವಿಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.