ಡಾ ಅದೃಶ್ಯ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಲಿಂಗೈಕ್ಯ

ಬೆಳಗಾವಿ- ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣುರಮರಡಿಮಠದ ಡಾ ಅದೃಶ್ಯ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಕೆಎಲ್ಇ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು ನಾಳೆ ರವಿವಾರ ಮರಡಿಮಠದಲ್ಲಿ ಶ್ರಿಗಳ ಅಂತ್ಯೆಕ್ರಿಯೆ ನಡೆಯಲಿದೆ
ಸ್ವಾಮಿಜಿ ಅವರಿಗೆ 77 ವರ್ಷ ವಯಸ್ಸಾಗಿತ್ತು ಹಲವು ದಿನಗಳ ಹಿಂದೆ ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು ಗೋಕಾಕ ತಾಲುಕಿನ ಸುಪ್ರಸಿದ್ಧ ಮರಡಿಮಠದಲ್ಲಿ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *