ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಉಪಚುನಾವಣೆಯ ಕಾವು ಏರತೊಡಗಿದ್ದು ಸಿಂ.ಎಂ ಯಡಿಯೂರಪ್ಪ ಶನಿವಾರ ದಿ23 ರಂದು ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದಾರೆ
ಶನಿವಾರ ಬೆಳಿಗ್ಗೆ 10ಘಂಟೆಗೆ ಸಾಂಬ್ರಾಕ್ಕೆ ಆಗಮಿಸುವ ಅವರು ಹೆಲಿಲಾಪ್ಟರ್ ಮೂಲಕ ಅಥಣಿಗೆ ತೆರಳಲಿದ್ದಾರೆ ಅಥಣಿ ಕಾರ್ಯಕ್ರಮ ಮುಗಿಸಿ ಕಾಗವಾಡಲಪ್ರಚಾರ ಸಭೆಯಲ್ಲಿ ಪಾಲ್ಗೊಂಡು ನಂತರ ಗೋಕಾಕ್ ಗೆ ಬರಲಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ