Breaking News
Home / Uncategorized / ಶನಿವಾರ ಬೆಳಗಾವಿ ಚುನಾವಣಾ ಅಖಾಡಾಕ್ಕೆ ಧುಮುಕಲಿರುವ ಯಡಿಯೂರಪ್ಪ

ಶನಿವಾರ ಬೆಳಗಾವಿ ಚುನಾವಣಾ ಅಖಾಡಾಕ್ಕೆ ಧುಮುಕಲಿರುವ ಯಡಿಯೂರಪ್ಪ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಉಪಚುನಾವಣೆಯ ಕಾವು ಏರತೊಡಗಿದ್ದು ಸಿಂ.ಎಂ ಯಡಿಯೂರಪ್ಪ ಶನಿವಾರ ದಿ23 ರಂದು ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದಾರೆ

ಶನಿವಾರ ಬೆಳಿಗ್ಗೆ 10ಘಂಟೆಗೆ ಸಾಂಬ್ರಾಕ್ಕೆ ಆಗಮಿಸುವ ಅವರು ಹೆಲಿಲಾಪ್ಟರ್ ಮೂಲಕ ಅಥಣಿಗೆ ತೆರಳಲಿದ್ದಾರೆ ಅಥಣಿ ಕಾರ್ಯಕ್ರಮ ಮುಗಿಸಿ ಕಾಗವಾಡಲಪ್ರಚಾರ ಸಭೆಯಲ್ಲಿ ಪಾಲ್ಗೊಂಡು ನಂತರ ಗೋಕಾಕ್ ಗೆ ಬರಲಿದ್ದಾರೆ

Check Also

ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರ ಮುಖಕ್ಕೆ ಕಪ್ಪು ಮಸಿ ಎರಚಿದ್ರು…!!

ಬೆಳಗಾವಿ-ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಅವರ ಮುಖಕ್ಕೆ ಮಸಿ ಬಳಿದ ಘಟನೆ ಇಂದು ಮಹಾರಾಷ್ಟ್ರದ ಪೂನೆಯಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *