ಬೆಳಗಾವಿ- ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ದೇಸ್ಥಾನದ ಅಭಿವೃದ್ಧಿಯ ಕುರಿತು 17 ಕೋಟಿ ರೂ ಯೋಜನೆಯ ಪ್ರಸ್ತಾವನೆ ಸಲ್ಲಿಕೆ ಯಾಗಿದೆ.ಆದಷ್ಟು ಬೇಗ ಯೋಜನೆಯ ಬಗ್ಗೆ ಚರ್ಚಿಸಿ ಅನುಮೋದನೆ ನೀಡುತ್ತೇವೆ ಎಂದು ರಾಜ್ಯ ಮುಜರಾಯಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಶೀಲನೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಅವರು ಯಲ್ಲಮ್ಮನ ದೇವಸ್ಥಾನ ದಲ್ಲಿ ರಾಸಾಯನ ಕುಂಕುಮ ಮಾರಾಟ,ಕೋಲ್ಡ್ರಿಂಕ್ಸ ಹೆಸರಿನಲ್ಲಿ ಸರಾಯಿ ಮಾರಾಟದ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ