ಬೆಳಗಾವಿ- ಬೆಳಗಾವಿ-ಪ್ರತಿಯೊಂದು ಮಾತಿಗೂ ಬಂದ್..ಬಂದ್..ಬಂದ್..ಎನ್ನುವ ವಾಟಾಳ್ ನಾಗರಾಜ್ ಅವರು ನೀಡಿದ ಬಂದ್ ಕರೆಗೆ ಬೆಳಗಾವಿಯ ಜನ ಕ್ಯಾರೆ ಅನ್ನಲಿಲ್ಲ,ಬೆಳಗಾವಿಯಲ್ಲಿ ಬಂದ್ ಕರೆಗೆ ರಿಸ್ಪಾನಸ್ಸೇ ಸಿಗಲಿಲ್ಲ. ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ. ಕರ್ನಾಟಕ ಬಂದ್ ಕರೆಗೆ ಬೆಳಗಾವಿಯ ಜನ ಬೆಂಬಲ ಕೊಡಲಿಲ್ಲ. ಬೆಳಗಾವಿಯಲ್ಲಿ ಎಂದಿನಂತೆ ಬಸ್ ಸಂಚಾರ ನಡೆದಿದೆ. ಮಾರ್ಕೆಟ್ ಶುರುವಾಗಿದೆ.ಅಟೋಗಳು ರಸ್ತೆಗಿಳಿದಿವೆ.ಅಂಗಡಿಗಳು ತೆರೆದಿವೆ, ಬೆಳಗಾವಿಯಲ್ಲಿ ಸಿಎಂ ಸೇರಿ ಹಲವು ಸಚಿವರ ವಾಸ್ತವ್ಯ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳಿಗೆ ಕೇವಲ ಪ್ರತಿಭಟನೆಗೆ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ