Home / Tag Archives: ಬೆಳಗಾವಿ ಸುದ್ಧಿ (page 2)

Tag Archives: ಬೆಳಗಾವಿ ಸುದ್ಧಿ

ಹುಕ್ಕೇರಿಯ ಮಾಜಿ ಪಟ್ಟಣ ಪಂಚಾಯತಿ ಸದಸ್ಯೆ ,ಲಗಮವ್ವಾ ಬಾಬು ಗಸ್ತಿ ನಿಧನ

ಲಗಮವ್ವಾ ಬಾಬು ಗಸ್ತಿ ನಿಧನ ಹುಕ್ಕೇರಿ-ಮಾಜಿ ಪಟ್ಟಣ ಪಂಚಾಯತ ಸದಸ್ಯೆ ಲಗಮವ್ವಾ ಬಾಬು ಗಸ್ತಿ ಇಂದು ನಿಧನರಾಗಿದ್ದಾರೆ . ಮಕ್ಕಳು , ಮೊಮ್ಮಕ್ಕಳು ಅಪಾರ ಬಂದು ಬಳಗವನ್ನು ಅಗಲಿದ್ದಾರೆ ಮಾಜಿ ಪಟ್ಟಣ ಪಂಚಾಯ್ತಿ ಸದಸ್ಯೆ ಆಗಿದ್ದ ಲಗಮವ್ವಾ ಜನಸೇವೆಯ ಮೂಲಕ ಅಪಾರ ಜನ ಮೆಚ್ಚುಗೆ ಗಳಿಸಿದ್ದರು. ಮೃತರ ಅಂತ್ಯಕ್ರಿಯೆ ಇಂದು ರಾತ್ರಿ ಹುಕ್ಕೇರಿಯಲ್ಲಿ ನೆರವೇರಲಿದೆ ಲಗಮವ್ವಾ ಅವರ ನಿಧನಕ್ಕೆ ಹುಕ್ಕೇರಿ ಪಟ್ಟಣದ ಹಿರಿಯರು ಪಟ್ಟಣ ಪಂಚಾಯತಿಯ ಸದಸ್ಯರು ಶೋಕ ವ್ಯೆಕ್ತ …

Read More »

ನಾಳೆ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆ ವಿಭಜನೆಯ ಘೋಷಣೆ ಆಗಬಹುದೇ…?

ಬೆಳಗಾವಿ- ನಾಳೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ರಾಜ್ಯದ ಬಜೆಟ್ ಮಂಡಿಸಲಿದ್ದು ಬಜೆಟ್ ನಲ್ಲಿ ಏನೆಲ್ಲಾ ಇರಬಹುದು ಎಂಬುದು ರಾಜ್ಯದ ಜನರಲ್ಲಿರುವ ಕೌತುಕ… ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆ 18 ವಿಧಾನಸಭಾ ಕ್ಷೇತ್ರಗಳನ್ನು ಹದಿನಾಲ್ಕು ತಾಲ್ಲೂಕುಗಳನ್ನು ಹೊಂದಿರುವ ದೊಡ್ಡ ಜಿಲ್ಲೆಯಾಗಿದ್ದು ಈ ಜಿಲ್ಲೆಯನ್ನು ಯಡಿಯೂರಪ್ಪ ಸರ್ಕಾರ ವಿಭಜನೆ ಮಾಡಬಹುದೇ ಎನ್ನುವದು ಬೆಳಗಾವಿ ಜಿಲ್ಲೆಯ ಜನರ ಪ್ರಶ್ನೆ ಆಗಿದೆ. ಕಾಂಗ್ರೆಸ್,ಬಿಜೆಪಿ ಪಕ್ಷಗಳು ಪಕ್ಷದ ಸಂಘಟನೆಗೆ ಅನಕೂಲವಾಗುವಂತೆ ಬೆಳಗಾವಿ …

Read More »

ಜಿಪಂ ಅಧ್ಯಕ್ಷೆ ಆಶಾ ಪ್ರಶಾಂತ ಐಹೊಳೆ ಅವರಿಗೆ ನವದುರ್ಗಾ ಸನ್ಮಾನ…

ಜಿಪಂ ಅಧ್ಯಕ್ಷೆ ಆಶಾ ಪ್ರಶಾಂತ ಐಹೊಳೆ ಅವರಿಗೆ ನವದುರ್ಗಾ ಸನ್ಮಾನ… ಬೆಳಗಾವಿ- ಬೆಳಗಾವಿ ಜಿಲ್ಲಾ ಪಂಚಾಯ್ತಿ ಅದ್ಯಕ್ಷೆ ಆಶಾ ಐಹೊಳೆ ಅವರಿಗೆ ಮಹಾರಾಷ್ಟ್ರ ಜರ್ನಾಲಿಸ್ಟ ಫೌಂಡೆಶನ್ ನವರು ರಾಷ್ಟ್ರ ಮಟ್ಟದ ನವದುರ್ಗ ಸನ್ಮಾನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದ ಸೇವೆಯನ್ನು ಗುರುತಿಸಿ ಮಹಿಳಾ ದಿನಾಚರಣೆ ಅಂಗವಾಗಿ ಬೆಳಗಾವಿ ಜಿಪಂ ಅಧ್ಯಕ್ಷೆ ಆಶಾ ಐಹೊಳೆ ನವದುರ್ಗಾ ಸಮ್ಮಾನ ಪ್ರಶಸ್ತಿ ನೀಡಲಾಗಿದ್ದು ಮಾರ್ಚ 7 ರಂದು ಕೊಲ್ಹಾಪೂರದಲ್ಲಿ ಪ್ರಶಸ್ತಿ …

Read More »

ಇಂದಿನಿಂದ ಬೆಳಗಾವಿಯಲ್ಲಿ ಪಿಯುಸಿ,ಪರೀಕ್ಷೆ ಆರಂಭ ,ಪರೀಕ್ಷೆ ಬರೆಯುತ್ತಿರುವ 52 ಸಾವಿರ ವಿಧ್ಯಾರ್ಥಿಗಳು

ಬೆಳಗಾವಿ-ಇಂದಿನಿಂದ ಬೆಳಗಾವಿಯಲ್ಲಿ ಪಿಯುಸಿ ದ್ವೀತಿಯ ವರ್ಷದ ಪಿಯುಸಿ ಪರೀಕ್ಷೆ ಆರಂಭವಾಗಿದ್ದು ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲು ಬಿಗಿ ಪೋಲೀಸ್ ಬಂದೋಬಸ್ತಿಯನ್ನು ಏರ್ಪಡಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಗಾಗಿ ಬೆಳಗಾವಿಯ ಶೈಕ್ಷಣಿಕ ಜಿಲ್ಲೆಯಲ್ಲಿ 34, ಪರೀಕ್ಷಾ ಕೇಂದ್ರಗಳನ್ನು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 45 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ತೆರೆಯಲಾಗಿದೆ. ಈ ಪರೀಕ್ಷಾ ಕೇಂದ್ರಗಳಲ್ಲಿ 52 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ …

Read More »

ವಿದೇಶದಿಂದ ಬೆಳಗಾವಿಗೆ ಬಂದಿರುವ ಒಂಬತ್ತೂ ಜನರಿಗೆ ಕೋರೋನಾ ಸೊಂಕಿಲ್ಲ,ಆದ್ರೂ ಅವರ ಮೇಲೆ ಆರೋಗ್ಯ ಇಲಾಖೆಯ ನಿಗಾ..

ಕೋರೋನಾ ಭೀತಿ ಬೆಳಗಾವಿಯಲ್ಲಿ ಒಂಬತ್ತು ಜನರ ಮೇಲೆ ಆರೋಗ್ಯ ಇಲಾಖೆಯ ನಿಗಾ…. ಬೆಳಗಾವಿ- ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಒಂಬತ್ತು ಜನರ ಮೇಲೆ ಬೆಳಗಾವಿ ಜಿಲ್ಲಾಡಳಿತ ನಿಗಾವಹಿಸಿದೆ ವಿದೇಶದಿಂದ ಭಾರತಕ್ಕೆ ಹಿಂದುರುಗಿದ ಒಂಬತ್ತು ಜನರನ್ನು ಮನಿಪಾಲದಲ್ಲಿ ಕೊರೊನಾ ವೈರಸ್ ಸ್ಕ್ರೀನ್ ಟೆಸ್ಟ್. ಮಾಡಲಾಗಿತ್ತು ಈ ಒಂಬತ್ತು ಜನರಲ್ಲಿ ಕೋರೋನಾ ಸೊಂಕು ಇಲ್ಲ ಅಂತಾ ರಿಪೋರ್ಟ್ ಬಂದಿತ್ತು ಪರೀಕ್ಷೆಗೊಳಗಾದ ಒಂಬತ್ತು ಜನ ಕಳೆದ ಒಂದು ತಿಂಗಳಿನಿಂದ ಒಬ್ಬೊಬ್ಬರಾಗಿ ಬೆಳಗಾವಿಗೆ ಬಂದಿಳಿದಿದ್ದು …

Read More »

ಕಣ್ಣಿಗೆ ಕಾರದಪುಡಿ ಎರೆಚಿ ಗ್ರಾಮ ಪಂಚಾಯ್ತಿ ಸದಸ್ಯಮ ಮರ್ಡರ್…

ಬೆಳಗಾವಿ- ಕಣ್ಣಿಗೆ ಕಾರದಪುಡಿ ಎರೆಚಿ ಗ್ರಾಮ ಪಂಚಾಯತಿ ಸದಸ್ಯ ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಿತ್ತೂರು ಸಮೀಪದ ಬಸರಕೋಡ ಗ್ರಾಮದಲ್ಲಿ ನಡೆದಿದೆ ದೇವಗಾಂವ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಬರುವ ಬಸರಕೋಡ ಗ್ರಾಮದ ಗ್ರಾಪಂ ಸದಸ್ಯ ಬಸವರಾಜ್ ರು ದೊಡಮನಿ ಎಂಬಾತನನ್ನು ಕಣ್ಣಿಗೆ ಕಾರದಪುಡಿ ಎರೆಚಿ ಹತ್ಯೆ ಮಾಡಲಾಗಿದೆ . ಹತ್ಯೆಯಾದ ಗ್ರಾ ಪಂ ಸದಸ್ಯ ಬಸವರಾಜ್ ದೊಡಮನಿ ಗ್ರಾಮದ ಮಹಿಳೆಯ ಜೊತೆ ಅನೈತಿಕ ಸಮಂಧ ಹೊಂದಿದ್ದ ಮಹಿಳೆಯ ಜೊತೆ …

Read More »

ಸಮಸ್ಯೆಗಳ ಪರಿಹಾರಕ್ಕಾಗಿ ಸಂವಾದ…..ವ್ಯಾಪಾರಿಗಳಿಗೆ ಶಾಸಕರ ಆಶಿರ್ವಾದ….!!!!

ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರ ಸಮಸ್ಯೆಗಳನ್ನು ತಿಳಿದುಕೊಂಡು ಅವುಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕ ಅಭಯ ಆಟೀಲ ಮುಂದಾಗಿದ್ದು ಇಂದು ಸಂಜೆ ಬೆಳಗಾವಿಯಲ್ಲಿ ವ್ಯಾಪಾರಿಗಳ ಜೊತೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಂಜೆ 4- 30 ಘಂಟೆಗೆ ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿರುವ ಅಂಭಾಬಾಯಿ ದೇವಸ್ಥಾನದಲ್ಲಿ ಶಾಸಕ ಅಭಯ ಪಾಟೀಲ ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದು ,ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸಂವಾದದ ಮೂಲಕ ಆಲಿಸಿ,ದಕ್ಷಿಣ ಮತಕ್ಷೇತ್ರದ ವ್ಯಾಪಾರ ವೃದ್ಧಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಿಕೊಡಲು …

Read More »

ಶಿಕ್ಷಕನ ಸೆಕ್ಸ ಸ್ಕ್ಯಾಂಡಲ್….ಸೋಸಿಯಲ್ ಮಿಡಿಯಾದಲ್ಲಿ ವೈರಲ್…!!!

  ನಂಜನಗೂಡು- ಸರ್ಕಾರಿ ಶಾಲೆಯ ಮಾಸ್ತರನೊಬ್ಬ ಮಾಡಬಾರದ ಹಲ್ಕಟ್ ಕೆಲಸ ಮಾಡಿದ್ದಾನೆ ತನ್ನ ಹಳೇ ವಿದ್ಯಾರ್ಥಿನಿಯೊಂದಿಗೆ ರಾಸಲೀಲೆ ನಡೆಸಿದ್ದು, ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಶಿಕ್ಷಕ ಈಗ ಊರು ಬಿಟ್ಟು ಪರಾರಿಯಾಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಶಿಕ್ಷಕನ ರಾಸಲೀಲೆಯ ಪೋಟೋಗಳು ವೈರಲ್ ಆಗಿ ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗುತ್ತಿದ್ದಂತೆಯೇ ಈ ಶಿಕ್ಷಕ ಜಾಗ ಖಾಲಿ ಮಾಡಿದ್ದಾನೆ. 58 ವರ್ಷದ ಶಿಕ್ಷಕ ಸಿದ್ದರಾಜು ಎಂಬಾತ ತನ್ನ ಮಗಳ ವಯಸ್ಸಿನ 20 …

Read More »

ಹೊನ್ನಿಹಾಳ ಮರ್ಡರ್ ಕೇಸ್ ಮತ್ತೆ ಇಬ್ಬರು ಆರೋಪಿಗಳ ಬಂಧನ

ಹೊನ್ನಿಹಾಳ ಯೋಧನ ಕೊಲೆ ಪ್ರಕರಣ. ಇಬ್ಬರು ಆರೋಪಿಗಳ ಬಂಧನ ಬೆಳಗಾವಿ- ಯೋಧನ ಹತ್ಯೆ ಮಾಡಿ ಗೊಡಚಿನಮಲ್ಕಿಯಲ್ಲಿ ಶವ ಎಸೆದ ಪ್ರಕರಣಕ್ಕೆ ಸಮಂಧಿಸಿದಂತೆ ಮಾರಿಹಾಳ ಪೋಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹೊನ್ನಿಹಾಳ ಗ್ರಾಮದಲ್ಲಿ ಯೋಧನ ಹೆಂಡತಿ ಕಾರಿನ ಚಾಲಕನ ಜೊತೆ ಸೇರಿ ತನ್ನ ಗಂಡನ ಕೊಲೆ ಮಾಡಿ ಗೊಡಚಿನಮಲ್ಕಿಯಲ್ಲಿ ಶವ ಎಸೆದಿದ್ದರು ಈ ಪ್ರಕರಣಕ್ಜೆ ಸಮಂಧಿಸಿದಂತೆ ಮಾರಿಹಾಳ ಪೋಲೀಸರು ಅಂಜಲಿ ಮತ್ತು ಅವಳ ಪ್ರಿಯಕರನನ್ನು ಬಂಧಿಸಿದ್ದರು ಈ ಕೊಲೆ ಪ್ರಕರಣದಲ್ಲಿ …

Read More »

ಪಾತಾಳಕ್ಕಿಳಿದ ಕ್ಯಾಬೀಜ್ ಬೆಲೆ…. ಬೀದಿಗೆ ಬಂದ ರೈತ…..!!!!

ಪಾತಾಳಕ್ಕಿಳಿದ ಕ್ಯಾಬೀಜ್ ಬೆಲೆ ಬೀದಿಗೆ ಬಂದ ರೈತ…..!!!! ಬೆಳಗಾವಿ- ಬೆಳಗಾವಿಯ ತರಕಾರಿ ಮಾರ್ಕೆಟ್ ನಲ್ಲಿ ಕ್ಯಾಬೀಜ್ ಬೆಲೆ ಕೆಜಿ ಗೆ 50 ಪೈಸೆ ಇಷ್ಟು ದರದಲ್ಲಿ ಕ್ಯಾಬೀಜ್ ಬೆಳೆದ ರೈತನಿಗೆ ಕ್ಯಾಬೀಜ್ ಕಟಾವ್ ಮಾಡಿದ ಕೂಲಿಯೂ ಸಿಗೋದಿಲ್ಲ ,ಕ್ಯಾಬೀಜ್ ಬೆಲೆ ಪಾತಾಳಕ್ಕೆ ತಲುಪಿರುವ ಕಾರಣ ಕ್ಯಾಬೀಜ್ ಬೆಳೆದ ರೈತ ಬೀದಿಗೆ ಬಂದಿದ್ದಾನೆ ಬೆಳಗಾವಿ ಸಮೀಪದ ಕಡೋಲಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕ್ಯಾಬೀಜ್ ಬೆಳೆಯಲಾಗುತ್ತಿದೆ.ಅದರ ಬೆಲೆ ಏಕಾ ಏಕಿ ಕುಸಿದಿರುವದರಿಂದ ಹೈರಾಣಾಗಿರುವ …

Read More »