Breaking News
Home / Tag Archives: ಬೆಳಗಾವಿ ಸುದ್ಧಿ (page 9)

Tag Archives: ಬೆಳಗಾವಿ ಸುದ್ಧಿ

ಲಕ್ಷ್ಮಣ ಸವದಿಯ ಕೃಷಿ ಖಾತೆ ಕಿತ್ತುಕೊಂಡು ಬೊಮ್ಮಾಯಿಗೆ ಕೊಟ್ಟ ಸಿಎಂ…

ಲಕ್ಷ್ಮಣ ಸವದಿಯ ಕೃಷಿ ಖಾತೆ ಕಿತ್ತುಕೊಂಡು ಬೊಮ್ಮಾಯಿಗೆ ಕೊಟ್ಟ ಸಿಎಂ… ಬೆಳಗಾವಿ- ಡಿಸಿಎಂ ಲಕ್ಷ್ಮಣ ಸವದಿಯ ಪಾವರ್ ಗೆ ಕತ್ತರಿ ಹಾಕುವ ಕಾರ್ಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದು ಇಷ್ಟು ದಿನ ಲಕ್ಷ್ಮಣ ಸವದಿ ಹತ್ತಿರವೇ ಇದ್ದ ಕೃಷಿ ಖಾತೆಯನ್ನು ಬಸವರಾಜ ಬೊಮ್ಮಾಯಿಗೆ ನೀಡಲಾಗಿದೆ. ಇಂದು ಹತ್ತು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಸಂಧರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೃಷಿ ಇಲಾಖೆಯನ್ನು ಪರಮಾಪ್ತ ಬಸವರಾಜ ಬೊಮ್ಮಾಯಿಗೆ ನೀಡಿದ್ದಾರೆ ‌ ಬಸವರಾಜ ಬೊಮ್ಮಾಯಿ …

Read More »

ಯಡಿಯೂರಪ್ಪನವರ ಸ್ಥಾನ ನನಗೆ ಸಿಗಲೇ ಬೇಕು,ನಾನು ಮುಖ್ಯಮಂತ್ರಿ ಆಗಲೇ ಬೇಕು ಈ ದಿಸೆಯಲ್ಲಿ ನನ್ನ ಪ್ರಯತ್ನ ಇದ್ದೇ ಇದೆ- ಉಮೇಶ್ ಕತ್ತಿ

ಬೆಳಗಾವಿ- ಸಚಿವ ಸಂಪುಟ ವಿಸ್ತರಣೆಯ ಬಳಿಕ ಮಾಜಿ ಮಂತ್ರಿ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಮೌನ ಮುರಿದಿದ್ದಾರೆ.ನಾನು ಸೀನಿಯರ್ ಹದಿಮೂರು ವರ್ಷ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ.ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸ್ಥಾನ ನನಗೆ ಸಿಗಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದೇನೆ.ದೇವರ ಆಶಿರ್ವಾದ ಇದ್ದರೆ ರಾಜ್ಯದ ಮುಖ್ಯಮಂತ್ರಿಯೂ ಆಗುತ್ತೇನೆ.ಎಂದು ಉಮೇಶ್ ಕತ್ತಿ ಹೇಳಿದ್ದಾರೆ. ಹುಕ್ಕೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಮಾಧ್ಯಮಗಳಿಗೆ ಉಮೇಶ ಕತ್ತಿ ತಮ್ಮ ಮನದಾಳದ …

Read More »

ರಮೇಶ್ ಜಾರಕಿಹೊಳಿಗೆ ನೀರಾವರಿ, ಶ್ರೀಮಂತ ಪಾಟೀಲರಿಗೆ ಜವಳಿ ಖಾತೆ..

  ಬೆಳಗಾವಿ- ಮುಖ್ಯಮಂತ್ರಿ ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹತ್ತು ಜನ ಮಂತ್ರಿಗಳಿಗೆ ಖಾತೆಗಳ ಹಂಚಿಕೆಯಾಗಿದ್ದು ಹಠವಾದಿ ರಮೇಶ್ ಜಾರಕಿಹೊಳಿ ಕೊನೆಗೂ ಜಲಸಂಪನ್ಮೂಲ ಖಾತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದ ರಮೇಶ ಜಾರಕಿಹೊಳಿ ರಾಜೀನಾಮೆ ನೀಡಿ ಹದಿನೇಳು ಸಚಿವರನ್ನು ಕಟ್ಟಿಕೊಂಡು,ಹೊಸ ಸರ್ಕಾರ ರಚನೆಯಲ್ಲಿ ಮುಖ್ಯಪಾತ್ರ ವಹಿಸಿ,ನೀರಾವರಿ ಮಂತ್ರಿಯಾಗುವ ಹಠ ಸಾಧಿಸುವಲ್ಲಿ ರಮೇಶ್ ಜಾರಕಿಹೊಳಿ ಯಶಸ್ವಿ ಯಾಗಿದ್ದಾರೆ. ಜಲಸಂಪನ್ಮೂಲ ಖಾತೆ ಪಡೆದಿರುವ ರಮೇಶ್ ಜಾರಕಿಹೊಳಿ ಅವರೇ ಬೆಳಗಾವಿ …

Read More »

ಇಪ್ಪತ್ತು ವರ್ಷದಲ್ಲಿ ಸತೀಶ್ ಮಾಡದ ಕೆಲಸವನ್ನು ಎರಡೇ ವರ್ಷದಲ್ಲಿ ಮಾಡಿ ತೋರಿಸಿದ್ದೇನೆ- ರಮೇಶ್ ಜಾರಕಿಹೊಳಿ

ಬೆಳಗಾವಿ-ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಬಾರಿಗೆ ಗೋಕಾಕಿಗೆ ಆಗಮಿಸಿ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ನನಗೆ ಬಂದ ಸಂಕಷ್ಟ ವೈರಿಗೂ ಬರಬಾರದು,ರಾಜಕೀಯದಲ್ಲಿ ನಾವು ನಡೆದಿದ್ದೇ ದಾರಿ ಅಂದುಕೊಂಡರೆ ತಪ್ಪು ಸಂಜಯ ಪಾಟೀಲ ವಿಷಯದಲ್ಲಿ ನಾನು ತಪ್ಪು ಮಾಡಿದ್ದೇನೆ ಮುಂದಿನ ದಿನಗಳಲ್ಲಿ ಅದನ್ನು ಸರಿ ಪಡಿಸುತ್ತೇನೆ,ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ.ಅವರು ವಿರೋಧ ಮಾಡದಿದ್ರೆ ಈಷ್ಟೆಲ್ಲಾ ಬೆಳವಣಿಗೆ ನಡೆಯಲು ಸಾದ್ಯವಾಗುತ್ತಿರಲಿಲ್ಲ,ದೇವರ ದಯೆ,ಕ್ಷೇತ್ರದ ಜನರ ಆಶಿರ್ವಾದದಿಂದ ಯಶಸ್ಸು ಸಿಕ್ಕಿದೆ …

Read More »

ವಿಟಿಯು ೧೯ ನೇ ಘಟಿಕೋತ್ಸವ: ಮಹಿಮಾ ರಾವ್ ಗೆ ೧೩ ಚಿನ್ನದ ಪದಕ

ವಿಟಿಯು ೧೯ ನೇ ಘಟಿಕೋತ್ಸವ: ಮಹಿಮಾ ರಾವ್ ಗೆ ೧೩ ಚಿನ್ನದ ಪದಕ ———————————————————————– ಸೃಜನಶೀಲತೆ, ಕೌಶಲ್ಯತೆಗೆ ವಿಫುಲ ಉದ್ಯೋಗಾವಕಾಶ: ಪ್ರೊ.ಅಗರವಾಲ್ ಬೆಳಗಾವಿ, ಇಂದಿನ ಸ್ಪರ್ಧಾತ್ಮಕ ಸನ್ನಿವೇಶದಲ್ಲಿ ಸೃಜಶೀಲತೆಗೆ ಹೆಚ್ಚಿನ ಮಹತ್ವ ಇರುವುದರಿಂದ ಕಲೆ, ವಿಜ್ಞಾನ, ವಾಣಿಜ್ಯ ಅಥವಾ ಔದ್ಯೋಗಿಕ ಹೀಗೆ ಯಾವುದೇ ಕ್ಷೇತ್ರವಿದ್ದರೂ ಹೊಸತನಕ್ಕೆ ತೆರೆದುಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಮಾನ್ಯತಾ ಮಂಡಳಿ(ಎನ್.ಬಿ.ಎ.)ಯ ಅಧ್ಯಕ್ಷರಾದ ಪ್ರೊ.ಕೆ.ಕೆ.ಅಗರವಾಲ್ ಹೇಳಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ “ಜ್ಞಾನಸಂಗಮ” ಆವರಣದಲ್ಲಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸಭಾಂಗಣದಲ್ಲಿ ಶನಿವಾರ …

Read More »

ಬೆಳಗಾವಿ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ, ಶ್ರೀಶೈಲ ಮಠದ ಸಂಘದ ಅದ್ಯಕ್ಷ

ಬೆಳಗಾವಿ : ಇಂದಿನ ದಿನಗಳಲ್ಲಿ ಕಿರಿಯ ಪತ್ರಕರ್ತರಿಗೆ ಹಿರಿಯ ಪತ್ರಕರ್ತರು ನೈಜ ವರದಿಗಳ ಬರವಣಿಗೆಯ ಬಗ್ಗೆ ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು. ಅವರು ಶುಕ್ರವಾರ ನಗರದ ವಾರ್ತಾ ಭವನದಲ್ಲಿ ನಡೆದ ಬೆಳಗಾವಿ ಪತ್ರಕರ್ತರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ  ಮಾತನಾಡಿದರು. ಪತ್ರಕರ್ತರ ಸಂಘದಿಂದ ವಿವಿದ ಸಮಾಜದ ಮುಖಂಡರ, ಹಿರಿಯರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡರೆ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗುತ್ತದೆ.  ಸಂಘಟನೆ ಎನ್ನುವುದು …

Read More »

ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಸ್ಥಾನ ಕೊಡೋ ವಿಚಾರದಲ್ಲಿ ಪಕ್ಷಕ್ಕೆ ಮುಜಗುರ ಮಾಡೋಕ್ಕೆ ಹೋಗೋಲ್ಲ- ಶ್ರೀರಾಮಲು

ಬೆಳಗಾವಿ- ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡಬೇಕೆಂಬ ಒತ್ತಾಯಿಸುವ ವಿಚಾರವಾಗಿ ನಾನು ಈ ಬಗ್ಗೆ ಉಲ್ಲೇಖ ಮಾಡೋಕೆ ಹೋಗಲ್ಲ, ಯಾರಿಗೂ ಮುಜುಗರ ಮಾಡೋಕೆ ಹೋಗಲ್ಲ ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತೆ ಕಾದು ನೋಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಬೆಳಗಾವಿಯಲ್ಲಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಮಾದ್ಯಮ ಮಿತ್ರರ ಜೊತೆ ಮಾತನಾಡಿ ನಾನು ಮೊದಲಿನಿಂದಲೂ ಆ್ಯಕ್ಟೀವ್ ಇದೀನಿ, ಮುಂದೆಯೂ ಆ್ಯಕ್ಟೀವ್ ಇರ್ತೀನಿ ಸಾರ್ವತ್ರಿಕ ಚುನಾವಣೆಯಲ್ಲಿ ಶ್ರೀರಾಮುಲುಗೆ ಡಿಸಿಎಂ ಹುದ್ದೆ‌ …

Read More »

ಬೆಳಗಾವಿಯ ಚವ್ಹಾಟಗಲ್ಲಿಯಲ್ಲಿ ಓರ್ವನಿಗೆ ಚೂರಿ ಇರಿತ,ಆಸ್ಪತ್ರೆಗೆ ದಾಖಲು

ಬೆಳಗಾವಿಯ ಚವ್ಹಾಟಗಲ್ಲಿಯಲ್ಲಿ ಓರ್ವನಿಗೆ ಚೂರಿ ಇರಿತವಾಗಿದ್ದು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ ಅರ್ದ ಘಂಟೆಯ ಮೊದಲು ಈ ಘಟನೆ ನಡೆದಿದ್ದು ಆನಂದ ಪೂಜಾರಿ ಎಂಬಾತನಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಲಾಗಿದೆ ಆನಂದ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಘಟನೆಗೆ ಕಾರಣ ಏನು ಎಂಬುದು ಇನ್ನುವರೆಗೆ ಗೊತ್ತಾಗಿಲ್ಲ ಸ್ಥಳಕ್ಕೆ ಪೋಲೀಸರು ದೌಡಾಯಿಸಿದ್ದಾರೆ

Read More »

ನಾಳೆ ಬೆಳಗಾವಿಯಲ್ಲಿ ಬೃಹತ್ ಕನ್ನಡದ ಚಳುವಳಿ…

ಮರಾಠಿ ಸಾಹಿತ್ಯ ಸಮ್ಮೇಳನಗಳ ನೆಪದಲ್ಲಿ ಮರಾಠಿಗರಿಗೆ ಎಮ್ ಇ ಎಸ್ ಪ್ರಚೋದನೆಯ ವಿರುದ್ಧ ಸೋಮವಾರ ಬೆಳಗಾವಿಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟಿಸಲಿವೆ. ಬೆಳಗಾವಿ ಡಿಸಿ,ಎಸ್ಪಿ,ಪೋಲೀಸ್ಆಯುಕ್ತರಿಗೆ ಮನವಿ ಸಲ್ಲಿಸಿ ಬೆಳಗಾವಿಯಲ್ಲಿ ಎಂಈಎಸ್ ಮತ್ತು ಶಿವಸೇನೆಯ ಪುಂಡಾಟಿಕೆಗೆ ಲಗಾಮು ಹಾಕುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲಿವೆ ಬೆಳಗಾವಿ ಜಿಲ್ಲೆಯ ಬೆಳಗಾವಿ,ಖಾನಾಪುರ,ನಿಪ್ಪಾಣಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿ ಗಡಿವಿವಾದವನ್ನು ಕೆದಕುವ,ಪ್ರಚೋದಿಸುವ ಚಟುವಟಿಕೆಗಳು ನಡೆದಿದ್ದು ಇವುಗಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ …

Read More »