ಬೆಳಗಾವಿ-ರಾಜಕಾಣದಲ್ಲಿ ಯಾರು ? ಯಾವತ್ತು ಝಿರೋ ಆಗ್ತಾರೋ ? ಕ್ಷಣಾರ್ಧದಲ್ಲಿ ಯಾರು ಹಿರೋ ಆಗ್ತಾರೋ ಅನ್ನೋದನ್ನು ಉಹೆ ಮಾಡಲೂ ಸಾದ್ಯವಿಲ್ಲ.ಇಲ್ಲಿ ನಡೆಯುವ ಬೆಳವಣಿಗೆಗಳು,ನಿರ್ಣಯಗಳು ತರ್ಕಕ್ಕೆ ನಿಲುಕಲು ಸಾಧ್ಯವೇ ಇಲ್ಲ. ಸುರೇಶ ಅಂಗಡಿ ಅವರ ಅಗಲಿಕೆಯ ನಂತರ ಅವರ ಪುತ್ರಿ ಶ್ರದ್ಧಾ ಅವರ ವಾರಸುದಾರ ಆಗ್ತಾರೆ ಅನ್ನೋದು ಎಲ್ಲರ ಲೆಕ್ಕಾಚಾರವಿತ್ತು ಆದ್ರೆ ನಿರ್ಧಾರ ಆಗಿದ್ದೆ ಬೇರೆ,ದಿಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ ಅವರಿಗೆ ಟಿಕೆಟ್ ಸಿಕ್ತು ಉಪ ಚುನಾವಣೆಯಲ್ಲಿ ಅವರೇ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ