“ಲಕ್ಷ್ಮೀ” ಜಾತ್ರೆಯಲ್ಲಿ ರಮೇಶ್ ಜಾರಕಿಹೊಳಿ ಪ್ರತ್ಯಕ್ಷ ಬೆಳಗಾವಿ – ಬೆಳಗಾವಿ ಸಮೀಪದ ಸುಳೇಭಾವಿ ಗ್ರಾಮದ ಲಕ್ಷ್ಮೀ ದೇವಿಯ ಜಾತ್ರೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ವೇದಿಕೆ ಹಂಚಿಕೊಂಡ ಪ್ರಸಂಗ ನಡೆಯಿತು. ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಲಕ್ಷ್ಮೀ ದೇವಿಯ ಜಾತ್ರೆ ನಡೆದಿತ್ತು ಪತ್ರಕರ್ತ ಭೈರು ಕಾಂಬಳೆ ರಚಿಸಿದ ‘ಜಾತ್ರಿ ಬಂತು’ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಲಕ್ಷ್ಮೀ ಹೆಬ್ಬಾಳಕರ ಮತ್ತು ರಮೇಶ್ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ