ಬೆಳಗಾವಿ- ಕಣ್ಣಿಗೆ ಕಾರದಪುಡಿ ಎರೆಚಿ ಗ್ರಾಮ ಪಂಚಾಯತಿ ಸದಸ್ಯ ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಿತ್ತೂರು ಸಮೀಪದ ಬಸರಕೋಡ ಗ್ರಾಮದಲ್ಲಿ ನಡೆದಿದೆ ದೇವಗಾಂವ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಬರುವ ಬಸರಕೋಡ ಗ್ರಾಮದ ಗ್ರಾಪಂ ಸದಸ್ಯ ಬಸವರಾಜ್ ರು ದೊಡಮನಿ ಎಂಬಾತನನ್ನು ಕಣ್ಣಿಗೆ ಕಾರದಪುಡಿ ಎರೆಚಿ ಹತ್ಯೆ ಮಾಡಲಾಗಿದೆ . ಹತ್ಯೆಯಾದ ಗ್ರಾ ಪಂ ಸದಸ್ಯ ಬಸವರಾಜ್ ದೊಡಮನಿ ಗ್ರಾಮದ ಮಹಿಳೆಯ ಜೊತೆ ಅನೈತಿಕ ಸಮಂಧ ಹೊಂದಿದ್ದ ಮಹಿಳೆಯ ಜೊತೆ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ