Breaking News
Home / Tag Archives: ಕೆ.ಎನ್ ಮಂಜುನಾಥ

Tag Archives: ಕೆ.ಎನ್ ಮಂಜುನಾಥ

ಫೆಬ್ರುವರಿ 3 ರಂದು ಬೆಳಗಾವಿಯಲ್ಲಿ ಗಡಿ ಸಂರಕ್ಷಣಾ ಆಯೋಗದ ಸಭೆ

ಬೆಳಗಾವಿ- ಫೇಬ್ರುವರಿ ಮೊದಲ ವಾರದಲ್ಲಿ , ಫೆಬ್ರುವರಿ 3 ರಂದು ಗಡಿ ಸಂರಕ್ಷಣಾ ಆಯೋಗ ಬೆಳಗಾವಿಯಲ್ಲಿ ಸಭೆ ನಡೆಸಲು ನಿರ್ಧರಿಸಿದೆ .ಸಭೆಯ ದಿನಾಂಕ ನಿಗದಿಯಾಗಿದ್ದು ಆಯೋಗ ಬೆಳಗಾವಿಯ ಕನ್ನಡಪರ ಹೋರಾಟಗಾರರ ಜೊತೆ ಚರ್ಚೆ ನಡೆಸಿದ್ದು ಸಭೆಯನ್ನು ಸುವರ್ಣ ವಿಧಾನ ಸೌಧದಲ್ಲೇ ನಡೆಸುವಂತೆ ಬೆಳಗಾವಿಯ ಹೋರಾಟಗಾರರು ಆಯೋಗಕ್ಕೆ ಸಲಹೆ ನೀಡಿದ್ದಾರೆ. ಗಡಿ ಸಂರಕ್ಷಣಾ ಆಯೋಗ ಫೆಬ್ರುವರಿ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿಯೇ ಸಭೆ ನಡೆಸಲು ಮುಂದಾಗಿತ್ತು ,ಇದಕ್ಕೆ ಬೆಳಗಾವಿಯ ಹೋರಾಟಗಾರರು ವಿರೋಧ ವ್ಯೆಕ್ತಪಡಿಸಿದ …

Read More »