Breaking News
Home / Tag Archives: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ

Tag Archives: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ

ಮಹಾದಾಯಿ ವಿಚಾರದಲ್ಲಿ ಸದ್ಯಕ್ಕೆ ಸಂಬ್ರಮ ಬೇಡ- ರಮೇಶ್ ಜಾರಕಿಹೊಳಿ

ಬೆಳಗಾವಿ- ಕೇಂದ್ರ ಸರ್ಕಾರ ಮಹಾದಾಯಿ ತೀರ್ಪಿನ ಗೆಜೆಟ್ ಹೊರಡಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಜಲಸಂಪನ್ಮೂಲ ಸಚಿವರನ್ನು ಸ್ವಾಗತಿಸಲು ಬೆಳಗಾವಿಯ ರಾಣಿ ಚನ್ಬಮ್ಮ ಏರ್ಪೋರ್ಟಿನಲ್ಲಿ ನೂರಾರು ರೈತರು ಆಗಮಿಸಿದ್ದರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿದ್ರು, ಬೆಳಗಾವಿ ಏರ್‌ಪೋರ್ಟ್ ಎದುರು ರಮೇಶ್ ಭಾವಚಿತ್ರಕ್ಕೆ ಕ್ಷೀರಾಭಿಷೇಕ. ಕನ್ನಡಪರ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರಿಂದ ಕ್ಷೀರಾಭಿಷೇಕ.ಆಡಲಾಯಿತು. ವಿಮಾನ ನಿಲ್ದಾಣದಲ್ಲಿ ರೈತರಿಂದ ಸಚಿವರಿಗೆ ಅಭಿನಂದನೆ ಸಲ್ಲಿಸಲಾಯಿತು. ಮಲಪ್ರಭಾ ಅಚ್ಚುಕಟ್ಟು ಪ್ರದೇಶದ …

Read More »