Breaking News
Home / Tag Archives: ಬೆಳಗಾವಿಯಲ್ಲಿ ಕನ್ನಡ ಹೋರಾಟ

Tag Archives: ಬೆಳಗಾವಿಯಲ್ಲಿ ಕನ್ನಡ ಹೋರಾಟ

ಆವಾಗ ಕಲ್ಲು….ಇವತ್ತು ಮೈಸೂರಪಾಕ..ಲಾಡು…!!!!

ಬೆಳಗಾವಿ- ಎಂಬತ್ತರ ದಶಕದಲ್ಲಿ ಗಡಿನಾಡು ಬೆಳಗಾವಿಯಲ್ಲಿ ಕನ್ನಡ ಮಾತಾಡಿದ್ರೆ ತಲೆ ಮೇಲೆ ಕಲ್ಲು ಬೀಳುವ ಪರಿಸ್ಥಿತಿ ಇತ್ತು ಆದ್ರೆ ಇವತ್ತು ಪರಿಸ್ಥಿತಿ ಬದಲಾಗಿದೆ ,ಈಗ ಕನ್ನಡದ ಕಾಯಕ ಮಾಡಿದ್ರೆ ಸಾಕು ಬಾಯಿಗೆ ಮೈಸೂರಪಾಕ,ಬುಂದಿ ಲಾಡು ಬೀಳುವ ವಾತಾವರಣ ನಿರ್ಮಾಣವಾಗಿದೆ. ಕನ್ನಡಪರ ಹೋರಾಟಗಾರರಾದ, ಶ್ರೀನಿವಾಸ ತಾಳೂರಕರ,ಕಸ್ತೂರಿ ಬಾವಿ ,ಮತ್ತು ವಾಜೀದ ನೇತ್ರತ್ವದಲ್ಲಿ ಕನ್ನಡದ ಅಭಿಮಾನಿಗಳು ಬೆಳಗಾವಿ ಮಹಾನಗರ ಪಾಲಿಕೆಯ ಎದುರು ಧ್ವಜ ಕಂಬ ನಿಲ್ಲಿಸಿ ಕನ್ನಡದ ಧ್ವಜ ಹಾರಿಸಿ,ಅದಕ್ಕೆ ಜಿಲ್ಲಾಡಳಿತ ರಕ್ಷಣೆ …

Read More »