Breaking News
Home / Tag Archives: ಮಹಾದಾಯಿ ಯೋಜನೆ ಅನುಷ್ಠಾನ ಕುರಿತು ಹೋರಾಟ

Tag Archives: ಮಹಾದಾಯಿ ಯೋಜನೆ ಅನುಷ್ಠಾನ ಕುರಿತು ಹೋರಾಟ

ಮಹಾದಾಯಿ ಯೋಜನೆ ಅನುಷ್ಟಾನಕ್ಕೆ ಆಗ್ರಹಿಸಿ ಬೆಳಗಾವಿ- ಬೆಂಗಳೂರು ಬೈಕ್ ರ್ಯಾಲಿ,..

ಬೆಳಗಾವಿ- ಮಹಾದಾಯಿ ಯೋಜನೆ ಅನುಷ್ಠಾನ, ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕನ್ನಡ ಸಂಘಟನೆಗಳ ಒಕ್ಕೂಟ ಬೆಳಗಾವಿಯಿಂದ ಬೆಂಗಳೂರಿನ ವರೆಗೆ ಪ್ರತಿಭಟನಾ ರ್ಯಾಲಿಯನ್ನು ಆರಂಭಿಸಿದೆ. ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಸೇರಿದ ಕನ್ನಡ ಸಂಘಟನೆಗಳ ಒಕ್ಕೂಟ, ಹಾಗೂ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸೇರಿ ,ಮಹಾದಾಯಿ ಯೋಜನೆ ಜಾರಿಯಾಗಲೇಬೇಕು ,ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಸಿಗಲೇಬೇಕು ಎಂದು ಘೋಷಣೆಗಳನ್ನು ಕೂಗುವ ಮೂಲಕ.ಪ್ರತಿಭಟನಾ ರ್ಯಾಲಿ ಆರಂಭಿಸಿದರು ರಾಷ್ಟ್ರೀಯ ಹೆದ್ದಾರಿಯವರೆಗೆ ಪಾದಯಾತ್ರೆ …

Read More »