Breaking News
Home / Tag Archives: 2019 belagavi incidents (page 6)

Tag Archives: 2019 belagavi incidents

ವಿಟಿಯು ೧೯ ನೇ ಘಟಿಕೋತ್ಸವ: ಮಹಿಮಾ ರಾವ್ ಗೆ ೧೩ ಚಿನ್ನದ ಪದಕ

ವಿಟಿಯು ೧೯ ನೇ ಘಟಿಕೋತ್ಸವ: ಮಹಿಮಾ ರಾವ್ ಗೆ ೧೩ ಚಿನ್ನದ ಪದಕ ———————————————————————– ಸೃಜನಶೀಲತೆ, ಕೌಶಲ್ಯತೆಗೆ ವಿಫುಲ ಉದ್ಯೋಗಾವಕಾಶ: ಪ್ರೊ.ಅಗರವಾಲ್ ಬೆಳಗಾವಿ, ಇಂದಿನ ಸ್ಪರ್ಧಾತ್ಮಕ ಸನ್ನಿವೇಶದಲ್ಲಿ ಸೃಜಶೀಲತೆಗೆ ಹೆಚ್ಚಿನ ಮಹತ್ವ ಇರುವುದರಿಂದ ಕಲೆ, ವಿಜ್ಞಾನ, ವಾಣಿಜ್ಯ ಅಥವಾ ಔದ್ಯೋಗಿಕ ಹೀಗೆ ಯಾವುದೇ ಕ್ಷೇತ್ರವಿದ್ದರೂ ಹೊಸತನಕ್ಕೆ ತೆರೆದುಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಮಾನ್ಯತಾ ಮಂಡಳಿ(ಎನ್.ಬಿ.ಎ.)ಯ ಅಧ್ಯಕ್ಷರಾದ ಪ್ರೊ.ಕೆ.ಕೆ.ಅಗರವಾಲ್ ಹೇಳಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ “ಜ್ಞಾನಸಂಗಮ” ಆವರಣದಲ್ಲಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸಭಾಂಗಣದಲ್ಲಿ ಶನಿವಾರ …

Read More »

ಇಟಗಿ ಬಳಿ ಟ್ರ್ಯಾಕ್ಟರ್ ಪಲ್ಟಿ ಆರು ಜನರ ದುರ್ಮರಣ

ಇಟಗಿ ಬಳಿ ಟ್ರ್ಯಾಕ್ಟರ್ ಪಲ್ಟಿ ಆರು ಜನರ ದುರ್ಮರಣ ಬೆಳಗಾವಿ- ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಆರು ಜನರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಟಗಿ ಬೋಗುರ್ ನಡುವೆ ನಡೆದಿದೆ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮವಾಗಿ ಆರು ಜನರು ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಇಟಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ . ಸ್ಥಳಕ್ಕೆ ನಂದಗಡ ಪೋಲೀಸರು ದೌಡಾಯಿಸಿದ್ದು ಹಲವು ಗಾಯಾಳುಗಳ ಪರಿಸ್ಥಿತಿ ಗಂಭೀರವಾಗಿದೆ.

Read More »

ಒಂದೇ ಕಲ್ಲಿನಿಂದ ಜೋಡಿ ಹಕ್ಕಿ ಹೊಡೆದ ಸವದಿ ಸಾಹುಕಾರ್….!!!

ಒಂದೇ ಕಲ್ಲಿನಿಂದ ಜೋಡಿ ಹಕ್ಕಿ ಹೊಡೆದ ಸವದಿ ಸಾಹುಕಾರ್….!!! ಬೆಳಗಾವಿ- ಬೆಳಗಾವಿ ಜಿಲ್ಲೆ ರಾಜಕೀಯವಾಗಿ ,ರಾಜ್ಯ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರವಹಿಸುತ್ತಿದೆ,ಜಿಲ್ಲೆಯ ನಾಯಕರು ಪರಸ್ಪರ ಕಾಲೆಳೆದರೂ ಕುಸ್ತಿ ಗೆದ್ದ ಕೀರ್ತಿ,ಮಾತ್ರ ಬೆಳಗಾವಿಗೆ ಸಿಗುತ್ತಿದೆ. ಬಿಜೆಪಿ ಸರ್ಕಾರದ ರಚನೆಯಲ್ಲಿ ಅತೃಪ್ತ ಶಾಸಕರ ಸರ್ದಾರನಾಗಿ ಸಾಹುಕಾರ್ ರಮೇಶ್ ಜಾರಕಿಹೊಳಿ ಮುಖ್ಯ ಪಾತ್ರ ನಿಭಾಯಿಸಿ,ಹೊಸ ಸರ್ಕಾರದ ರಚನೆಯ ರೂವಾರಿಯಾದರು,ಈಗ ಬೆಳಗಾವಿ ಜಿಲ್ಲೆಯವರಾದ ಲಕ್ಷ್ಮಣ ಸವದಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತರೂ,ರಾಜ್ಯದ ಉಪ ಮುಖ್ಯಮಂತ್ರಿಯಾದರು ಅಥಣಿ ಕ್ಷೇತ್ರದಿಂದ …

Read More »

ಉಮೇಶ್ ಕತ್ತಿಯ ಕೃಷಿಹೊಂಡ,ಶ್ರೀಮಂತರ ತೋಟಕ್ಕೆ ಸಾಹುಕಾರನ,ನೀರಾವರಿ.,..!!!!

ಉಮೇಶ್ ಕತ್ತಿಯ ಕೃಷಿಹೊಂಡ,ಶ್ರೀಮಂತರ ತೋಟಕ್ಕೆ ಸಾಹುಕಾರನ,ನೀರಾವರಿ.,..!!!! ಬೆಳಗಾವಿ- ನಾಳೆ ರಾಜ್ಯ ಸಚಿವ ಸಂಪುಟದ ವಿಸ್ತರಣೆ ನಡೆಯಲಿದೆ.ಜಿಲ್ಲೆಯ ಸಾಹುಕಾರ್,ರಮೇಶ್ ಜಾರಕಿಹೊಳಿ,ಉಮೇಶ್ ಕತ್ತಿ,ಮತ್ತು ಶ್ರೀಮಂತ ಪಾಟೀಲ ಅವರು ಮಂತ್ರಿಯಾಗುವದು ಬಹುತೇಕ ಖಚಿತವಾಗಿದೆ. ಯಾರಿಗೆ ಯಾವ ಖಾತೆ ? ಎನ್ನುವ ಲೆಕ್ಕಾಚಾರ ಈಗ ಶುರುವಾಗಿದೆ‌.ರಮೇಶ್ ಜಾರಕಿಹೊಳಿ ಅವರ ಬೇಡಿಕೆಯಂತೆ,ನೀರಾವರಿ,ಉಮೇಶ್ ಕತ್ತಿ ಅವರಿಗೆ ಕೃಷಿ,ಶ್ರೀಮಂತ ಪಾಟೀಲರಿಗೆ ತೋಟಗಾರಿಕೆ,ಇಲಾಖೆಯ ಖಾತೆಗಳು ಸಿಗುವ ಸಾದ್ಯತೆಗಳಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಕೃಷಿ ಬಜೆಟ್ ಮಂಡಿಸಿ ಇತಿಹಾಸ ಸೃಷ್ಠಿಸಿದ್ದ …

Read More »

ಬೆಳಗಾವಿಯ ರೈಲು ನಿಲ್ದಾಣದಲ್ಲಿ ಬಾಕ್ಸನಲ್ಲಿ ಹಾಕಿ ಎರಡು ತಿಂಗಳ ಮಗು ಬಿಟ್ಟು ಹೋದ ಪೋಷಕರು..

ಬೆಳಗಾವಿಯ ರೈಲು ನಿಲ್ದಾಣದಲ್ಲಿ ಎರಡು ತಿಂಗಳ ಮಗು ಬಿಟ್ಟು ಹೋದ ಪೋಷಕರು.. ಬೆಳಗಾವಿ- ಬೆಳಗಾವಿಯ ರೈಲು ನಿಲ್ಧಾಣದಲ್ಲಿ ಇತ್ತೀಚೆಗೆ ಮಮತೆಯ ಮಡಿಲು ಎಂಬ ತೊಟ್ಟಿಲನ್ನು ರೈಲು ಮಂತ್ರಿ ಸುರೇಶ ಅಂಗಡಿ ಅವರು ಉದ್ಘಾಟನೆ ಮಾಡಿದ್ದರು ಈ ತೊಟ್ಟಿಲಿಗೆ ಈಗ ಮೊದಲನೇಯ ಮಗು ಕಾಣಿಕೆಯಾಗಿ ಬಂದಿದೆ ಹೆಣ್ಣು ಎಂಬ ಕಾರಣಕ್ಕೆ 2 ತಿಂಗಳ ಹಸುಗೂಸನ್ನು ಬಾಕ್ಸ್‌ನಲ್ಲಿ ಹಾಕಿ ಬಿಟ್ಟು ಹೋದ ಪೋಷಕರು ಬೆಳಗಾವಿ ರೈಲು ನಿಲ್ದಾಣ ಮುಂಭಾಗದ ಅಂಗಡಿ ಹತ್ತಿರ ಬಾಕ್ಸ್ …

Read More »

ಸಂವಿಧಾನ ಅರ್ಥೈಸಿಕೊಂಡರೆ ತಾಯಿಯನ್ನು ಅರಿತುಕೊಂಡಂತೆ: ನ್ಯಾಯಮೂರ್ತಿ ನಾಗಮೋಹನ್ ದಾಸ್

  ಜನವರಿ- ಸಂವಿಧಾನವನ್ನು ಅರ್ಥ ಮಾಡಿಕೊಂಡರೆ ತಾಯಿಯನ್ನು ಅರ್ಥ ಮಾಡಿಕೊಂಡ ಹಾಗೆ. ಆ ತಾಯಿ ಹಾಕಿ ಕೊಟ್ಟ ಮಾರ್ಗದಲ್ಲಿ ನಾವು ಮುಂದೆ ಸಾಗಬೇಕು. ರಾಷ್ಟ್ರಗೀತೆ, ಲಾಂಛನ ನೀಡಿ ನಿಜವಾದ ಭಾರತದ ನಿರ್ಮಾಣ ಮಾಡಿದ್ದು ನಮ್ಮ ಸಂವಿಧಾನ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಹೇಳಿದರು‌. ‌ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಳಗಾವಿ ಹಾಗೂ ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ, …

Read More »

ಆಸ್ಪತ್ರೆಯಲ್ಲಿ ಸತ್ತವಳು,ಮನೆಯಲ್ಲಿ ಕಣ್ಣು ಬಿಟ್ಟಳು,ಅಂತ್ಯಕ್ರಿಯೆಗೆ ಬಂದವರು ಯಲ್ಲಮ್ಮಾ ದೇವಿಯ ಪವಾಡ ಅಂದ್ರು….

  ಬೆಳಗಾವಿ- ನೆತ್ತಿಗೆ ಜ್ವರ ಏರಿ ಅಸ್ವಸ್ಥಳಾದ ಮಹಿಳೆಯನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಹೃದಯ ಮಿಡಿತ ಬಂದ್ ಆಗಿದೆ ಮಹಿಳೆ ಮೃತಪಟ್ಟಿದ್ದಾಳೆ ಎಂದು ಖಾಸಗಿ ಆಸ್ಪತ್ರೆಯಲ್ಲಿ ಘೋಷಣೆ ಮಾಡಿದ ನಂತರ ಶವ ವಾಗಿ ಮನೆಗೆ ಹೋದ ಮಹಿಳೆ ಮನೆಯಲ್ಲಿ ಜೀವಂತವಾದ ಅಚ್ಚರಿಯ ಘಟನೆ ಬೆಳಗಾವಿ ತಾಲ್ಲೂಕಿನ ಮುಚ್ಚಂಡಿ ಗ್ರಾಮದಲ್ಲಿ ನಡೆದಿದೆ. ಮುಚ್ಚಂಡಿ ಗ್ರಾಮದ ಸಿದ್ದೇಶ್ವರ ನಗರದಲ್ಲಿ ಈ ಅಚ್ಚರಿಯ ಘಟನೆ ನಡೆದಿದೆ ಮುಚ್ಚಂಡಿ ಗ್ರಾಮದ ,ಮಾಲು ಯಲ್ಲಪ್ಪ ಚೌಗಲೇ …

Read More »

ಬೆಳಗಾವಿಯಲ್ಲಿ ಬೀದಿ ನಾಯಿಗಳ ದಾಳಿ ನಾಲ್ವರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

ಬೆಳಗಾವಿ- ನಗರದ ಗಾಂಧೀನಗರ,ಮನ್ನತ ಕಾಲೋನಿ ಹಾಗೂ ಮಾಳಮಾರುತಿ ಬಡಾವಣೆಯಲ್ಲಿ ಬೀದಿ ನಾಯಿಗಳ ದಾಳಿಯಿಂದ ನಾಲ್ಕು ಜನ ಮಕ್ಕಳು  ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ   ಬೆಳಗಾವಿ- ನಗರದ ಗಾಂಧೀನಗರ,ಮನ್ನತ ಕಾಲೋನಿ ಹಾಗೂ ಮಾಳಮಾರುತಿ ಬಡಾವಣೆಯಲ್ಲಿ ಬೀದಿ ನಾಯಿಗಳ ದಾಳಿಯಿಂದ ನಾಲ್ಕು ಜನ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಬೀದಿ ನಾಯಿಗಳ ದಾಳಿಗೆ ತುತ್ತಾಗಿರುವ ಮೂವರು ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಒಂದು ಮಗುವನ್ನು ಖಾಸಗಿ …

Read More »

ಖಂಜರ್ ಗಲ್ಲಿಯ ಪಾರ್ಕಿಂಗ್ ಝೋನ್ ಆಯ್ತು ಮಟಕಾ ಬುಕ್ಕಿಗಳ ಅಡ್ಡಾ…!!

  ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಖಂಜರ್ ಗಲ್ಲಿಯಲ್ಲಿ ದ್ವಿಚಕ್ರವಾಹನಗಳ ಪಾರ್ಕಿಂಗ್ ಝೋನ್ ನಿರ್ಮಿಸಿ ಬರೊಬ್ಬರಿ ಮೂರು ವರ್ಷ ಕಳೆದಿದ್ದು ಈ ಪಾರ್ಕಿಂಗ್ ಝೋನ್ ಈಗ ತಾನಾಗಿಯೇ ಮಟಕಾ ಬುಕ್ಕಿಗಳ ಅಡ್ಡಾ ಆಗಿ ಪರಿವರ್ತನೆಯಾಗಿದೆ. ಬೆಳಗಾವಿಯ ಖಡೇ ಬಝಾರ್,ಗಣಪತಿ ಗಲ್ಲಿ,ಮತ್ತು ಕಚೇರಿ ರಸ್ತೆಯಲ್ಲಿ ಟು ವ್ಹೀಲರ್ ಗಳ ಪಾರ್ಕಿಂಗ್ ನಿಷೇಧಿಸಿ ಇಲ್ಲಿಯ ಪಾರ್ಕಿಂಗ್ ಗೆ ಖಂಜರ್ ಗಲ್ಲಿಯಲ್ಲಿ ಪಾಲಿಕೆಯ ಜಾಗೆಯಲ್ಲಿ ಪಾರ್ಕಿಂಗ್ ಝೋನ್ ನಿರ್ಮಿಸಿತ್ತು ಈ ಪಾರ್ಕಿಂಗ್ ಝೋನ್ ಸಿದ್ಧವಾಗಿ …

Read More »

2019 ಮೊದಲು ಬರಗಾಲ…ನಂತರ ಮಳೆಗಾಲ…ಅನಂತರ ಎಲ್ಲವೂ ಕೆಡಗಾಲ….!!!

ಮಹಾಪೂರಿನ ಕಾಟ…ಬೆಳಗಾವಿಯ ಬದುಕಿನ ಜೊತೆ 2019 ಚೆಲ್ಲಾಟ… ಬೆಳಗಾವಿ- 2019 ಮಳೆಗಾಲ ಕಸಿದುಕೊಂಡಿತು ನದಿ ರೀರದ ಬಡವರ ಉಳಿಗಾಲ ಮೊದಲು ಬರಿಗಾಲ ಆಮೇಲೆ ಮಳೆಗಾಲ ಬೆಳಗಾವಿ ಜಿಲ್ಲೆಗೆ ಬಂದಿತ್ತು 2019 ದೊಡ್ಡ ಕೆಡಗಾಲ ಸರ್ಕಾರ ಮಾಡುತ್ತಿಲ್ಲ ಕಮಾಲ ..ಸಂತ್ರಸ್ತರ ಬದುಕು ಕಂಗಾಲ 2019 ಬೆಳಗಾವಿ ಜಿಲ್ಲೆಯ ಪಾಲಿಗೆ ಕೆಡಗಾಲ..ಕೆಡಗಾಲ ಮಕ್ಕು ಬೆಳಗಾವಿ- 2019 ಬೆಳಗಾವಿ ಜಿಲ್ಲೆಯ ನದಿ ತೀರದ ಜನರ ಬದುಕನ್ನೇ ಕಸಿದುಕೊಂಡಿದೆ ಈ ವರುಷ ಜಿಲ್ಲೆಗೆ ಹರುಷ ತರದೇ …

Read More »