Breaking News

Tag Archives: anjali nibalkar

ಐದು ಲಕ್ಷ ರೂ ಪರಿಹಾರ ನೀಡಲು ಸಿಎಂ ಯಡಿಯೂರಪ್ಪ ನವರಿಗೆ ಅಂಜಲಿ ನಿಂಬಾಳ್ಕರ್ ಒತ್ತಾಯ

ಐದು ಲಕ್ಷ ರೂ ಪರಿಹಾರ ನೀಡಲು ಸಿಎಂ ಯಡಿಯೂರಪ್ಪ ನವರಿಗೆ ಅಂಜಲಿ ನಿಂಬಾಳ್ಕರ್ ಒತ್ತಾಯ ಬೆಳಗಾವಿ- ಇಟಗಿ – ಬೋಗೂರು ಗ್ರಾಮದ ಮದ್ಯದಲ್ಲಿರುವ ಹಳ್ಳಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿ ಆರು ಜನ ಕೃಷಿ ಕೂಲಿ ಕಾರ್ಮಿಕರು ಮೃತಪಟ್ಟಿದ್ದು ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ ಪರಿಹಾರ ನೀಡುವಂತೆ ಅಂಜಲಿ ನಿಂಬಾಳ್ಕರ್ ಒತ್ತಾಯಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಗಳನ್ನು ಭೇಟಿಯಾದ ಅಂಜಲಿ ನಿಂಬಾಳ್ಕರ್ ಮೃತ ಪಟ್ಟವರೆಲ್ಲರೂ ಕೃಷಿ ಕೂಲಿ ಕಾರ್ಮಿಕರಾಗಿದ್ದು ಬಡವರಾಗಿದ್ದಾರೆ, …

Read More »
Sahifa Theme License is not validated, Go to the theme options page to validate the license, You need a single license for each domain name.