ಬೆಳಗಾವಿ- ಗೋಕಾಕ ಕ್ಷೇತ್ರದಲ್ಲಿ ಹೈ ವೋಲ್ಟೇಜ್ ಪಾಲಿಟಿಕ್ಸ ನಡೆಯುತ್ತಿದೆ.ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಸರ್ಕಾರ ಪತನಗೊಳಿಸಿದ ಅನರ್ಹ ಶಾಸಕರ ಗ್ರೂಪ್ ಲೀಡರ್ ರಮೇಶ್ ಜಾರಕಿಹೊಳಿ ಅವರನ್ನು ಸೋಲೀಸಲು ಬೆಂಗಳೂರಿನಲ್ಲಿ ಕುಳಿತುಕೊಂಡೇ ಅಖಾಡಾ ರೆಡಿ ಮಾಡುತ್ತಿದ್ದಾರೆ. ಗೋಕಾಕಿನ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಅವರಿಗೆ ಅರ್ಜಂಟ್ ಬೆಂಗಳೂರಿಗೆ ಬುಲಾವ್ ಬಂದಿದ್ದು ಅಶೋಕ ಪೂಜಾರಿ ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾಗಲು ಬೆಂಗಳೂರಿಗೆ ಹೊರಟಿದ್ದಾರೆ ಇಂದು ಬೆಂಗಳೂರಿನಲ್ಲಿ ಗೋಕಾಕ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ