ಬೆಳಗಾವಿ- ಹಲವಾರು ದಶಕಗಳಿಂದ ಅನೇಕ ಅಡತಡೆ ಗಳನ್ನು ಎದುರಿಸಿದ ಕಾಕತಿಯ ಮಾರ್ಕಂಡೇಯ ಶುಗರ್ಸ ಕೊನೆಗೂ ಕಬ್ಬು ನುರಿಸಲು ಆರಂಭಿಸಿದ್ದು ಪ್ರಸಕ್ತ ಹಂಗಾಮಿನಲ್ಲಿ 71 ಸಾವಿರ ಟನ್ ಕಬ್ಬು ನುರಿಸುವಲ್ಲಿ ಯಶಸ್ವಿಯಾಗಿದೆ. ದಿ.ರಾಮಭಾವು ಪೋತದಾರ ಅವರ ಕನಸಿನ ಕೂಸಾಗಿದ್ದ ಮಾರ್ಕಂಡೇಯ ಸಕ್ಕರೆ ಕಾರ್ಖಾನೆ ಕಬ್ಬು ನುಡಿಸಲು ಆರಂಭಿಸಿದೆ ಟ್ರೈಲ್ ಬೇಸ್ ನಲ್ಲಿ 71 ಸಾವಿರ ಟನ್ ಕಬ್ಬು ನುರಿಸಿ 50 kg ಯ ಒಂದು ಲಕ್ಷ 20 ಸಾವಿರ ಸಕ್ಕರೆ ಉತ್ಪಾದಿಸಿದೆ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ