Breaking News

Tag Archives: Belagaum honour

ಉಮೇಶ್ ಕತ್ತಿಯ ಕೃಷಿಹೊಂಡ,ಶ್ರೀಮಂತರ ತೋಟಕ್ಕೆ ಸಾಹುಕಾರನ,ನೀರಾವರಿ.,..!!!!

ಉಮೇಶ್ ಕತ್ತಿಯ ಕೃಷಿಹೊಂಡ,ಶ್ರೀಮಂತರ ತೋಟಕ್ಕೆ ಸಾಹುಕಾರನ,ನೀರಾವರಿ.,..!!!! ಬೆಳಗಾವಿ- ನಾಳೆ ರಾಜ್ಯ ಸಚಿವ ಸಂಪುಟದ ವಿಸ್ತರಣೆ ನಡೆಯಲಿದೆ.ಜಿಲ್ಲೆಯ ಸಾಹುಕಾರ್,ರಮೇಶ್ ಜಾರಕಿಹೊಳಿ,ಉಮೇಶ್ ಕತ್ತಿ,ಮತ್ತು ಶ್ರೀಮಂತ ಪಾಟೀಲ ಅವರು ಮಂತ್ರಿಯಾಗುವದು ಬಹುತೇಕ ಖಚಿತವಾಗಿದೆ. ಯಾರಿಗೆ ಯಾವ ಖಾತೆ ? ಎನ್ನುವ ಲೆಕ್ಕಾಚಾರ ಈಗ ಶುರುವಾಗಿದೆ‌.ರಮೇಶ್ ಜಾರಕಿಹೊಳಿ ಅವರ ಬೇಡಿಕೆಯಂತೆ,ನೀರಾವರಿ,ಉಮೇಶ್ ಕತ್ತಿ ಅವರಿಗೆ ಕೃಷಿ,ಶ್ರೀಮಂತ ಪಾಟೀಲರಿಗೆ ತೋಟಗಾರಿಕೆ,ಇಲಾಖೆಯ ಖಾತೆಗಳು ಸಿಗುವ ಸಾದ್ಯತೆಗಳಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಕೃಷಿ ಬಜೆಟ್ ಮಂಡಿಸಿ ಇತಿಹಾಸ ಸೃಷ್ಠಿಸಿದ್ದ …

Read More »

ಅಮೇರಿಕಾ ಜೆಫರ್ಸನ್ ಯುನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪಡೆಯುತ್ತಿರುವ ಮೊದಲ ಭಾರತೀಯ ,ಡಾ.ಪ್ರಭಾಕರ ಕೋರೆ…

ಬೆಳಗಾವಿ- ಅಮೇರಿಕಾ ಫಿಲಾಡೆಲ್ಪಿಯಾದ ಥಾಮಸ್ ಜೆಫರಸನ್ ವಿಶ್ವವಿದ್ಯಾಲಯ ಮೊದಲನೇಯ ಬಾರಿಗೆ ಭಾರತೀಯ ಸಾಧಕನಿಗೆ ಗೌರವ ಡಾಕ್ಟರೇಟ್ ನೀಡುತ್ತಿದ್ದು ಈ ವಿಶೇಷ ಗೌರವಕ್ಕೆ ಕೆಎಲ್ಇ ಸಂಸ್ಥೆಯ ಅಷ್ಠ ಋಷಿ ಡಾ ಪ್ರಭಾಕರ ಕೋರೆ ಪಾತ್ರರಾಗಿದ್ದಾರೆ ರಾಜ್ಯಸಭಾ ಸದಸ್ಯ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರಿಗೆ ಶಿಕ್ಷಣ, ಆರೋಗ್ಯ ಸೇವೆ, ವೈದ್ಯಕೀಯ ಸಂಶೋಧನೆಗಳ ಅಂತಾರಾಷ್ಟ್ರೀಯ ಸಹಯೋಗಗಳನ್ನು ಸಾಧಿಸಿ ಘೋಷಿಸಿದ ಸಾಧನೆಗಳಿಗಾಗಿ ಅಮೇರಿಕಾದ ಫಿಲಾಡೆಲ್ಪಿಯಾದ ಥಾಮಸ್ ಜೆಫರಸನ್ ವಿಶ್ವವಿದ್ಯಾಲಯ ಮೇ.20 ರಂದು …

Read More »
Sahifa Theme License is not validated, Go to the theme options page to validate the license, You need a single license for each domain name.