Breaking News
Home / Tag Archives: Belagaum news (page 2)

Tag Archives: Belagaum news

ಬೆಳಗಾವಿ ಜಿಲ್ಲೆಯಲ್ಲಿ ಖೋಟಾ ನೋಟು ಜಾಲ ಪತ್ತೆ ಇಬ್ಬರು ಆರೋಪಿಗಳ ಅರೆಸ್ಟ್…

ಬೆಳಗಾವಿ ಜಿಲ್ಲೆಯಲ್ಲಿ ಖೋಟಾ ನೋಟು ಜಾಲ ಪತ್ತೆ ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯ ಪೋಲೀಸರು ಖೋಟಾ ನೋಟು ಬದಲಾವಣೆ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸಿ ಖಾಕಿ ಖದರ್ ತೋರಿಸಿದ್ದಾರೆ. ಬೋರಗಾವದಲ್ಲಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೋಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾವ ಗ್ರಾಮದಲ್ಲಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡಿ …

Read More »

ಬೆಳಗಾವಿ ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ

ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ ………………………………………….…….. ಬೆಳಗಾವಿ-ಹುಬ್ಬಳ್ಳಿ-ಧಾರವಾಡ ತ್ರಿವಳಿ ನಗರದ ಅಭಿವೃದ್ಧಿ ನಮ್ಮ ಕನಸು- ಸಚಿವ ಜಗದೀಶ್ ಶೆಟ್ಟರ್ ಬೆಳಗಾವಿ,ಶಿಕ್ಷಣ ಪೂರ್ಣಗೊಳಿಸಿ ಉದ್ಯೋಗದ ನಿರಿಕ್ಷೇಯಲ್ಲಿರುವ ಯುವಕ/ಯುವತಿಯರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಉದ್ಯೋಗವನ್ನು ಕಲ್ಪಿಸುವ ಉದ್ಧೇಶದಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಕೈಗಾರಿಕಾ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಹೇಳಿದರು. ಬೆಳಗಾವಿಯ ಶಿವಬಸವ …

Read More »

ಪ್ರೇಮಿಗಳ ದಿನದಂದೇ ಎಂಟು ವರ್ಷದ ಪ್ರೀತಿಯ ಕತ್ತು ಹಿಸುಕಿದ ಪಾಪಿ ಪತಿ

ಪ್ರೇಮಿಗಳ ದಿನದಂದೇ ಎಂಟು ವರ್ಷದ ಪ್ರೀತಿಯನ್ನು ಕೊಲೆ ಮಾಡಿದ ಪಾಪಿ ಪತಿ ಬೆಳಗಾವಿ: ಹೆಣ್ಣು ಹಡೆದರೆ ಪಾಪ,ಹಡೆದವಳಿಗೆ ಅದರ ಶಾಪ ಎನ್ನುವಂತೆ ಹೆಣ್ಣು ಹಡೆದ ಹೆಣ್ಣು ಅದೆಷ್ಟೋ ಕಷ್ಟ ಅನುಭವಿಸುತ್ತಾಳೆ,ಕೊನೆಗೆ ಈ ಪಾಪಿ ಸಮಾಜದಲ್ಲಿ ಯಾವ ರೀತಿ ತನ್ನ ಜೀವ ಕೊಡುತ್ತಾಳೆ ಅನ್ನೋದಕ್ಕೆ ಬೆಳಗಾವಿಯಲ್ಲಿ ನಡೆದ ಘಟನೆಯೇ ಅದಕ್ಕೆ ಸಾಕ್ಷಿಯಾಗಿದೆ.ಪ್ರೇಮಿಗಳ ದಿನದಂದೇ ಪಾಪಿ ಪತಿಯೊಬ್ಬ ತನ್ನ ಮಡದಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕತ್ತು ಹಿಸುಕಿ ಪತಿಯಿಂದಲೇ ಪತ್ನಿಯ ಹತ್ಯೆಗೈದಿರುವ …

Read More »

ಫೆಬ್ರುವರಿ 20 ರಂದು ಬೆಳಗಾವಿಗೆ ಬರಲಿದೆ ಸಮಾಜವಾದಿ ಸಮಾಗಮ ಯಾತ್ರೆ

ಬೆಳಗಾವಿ- ಭಾರತವನ್ನು ಒಂದುಗೂಡಿಸು,ಸಂವಿಧಾನ ರಕ್ಷಿಸು ಎಂಬ ಘೋಷವಾಕ್ಯದೊಂದಿಗೆ ಜನೇವರಿ 30 ರಿಂದ ದೆಹಲಿಯ ರಾಜಘಾಟದಿಂದ ಆರಂಭವಾದ ಭಾರತ ಪರಿಕ್ರಮ ಯಾತ್ರೆ ಫೆಬ್ರುವರಿ 20 ರಂದು ಬೆಳಗಾವಿಗೆ ಬರಲಿದೆ ಊ ಯಾತ್ರೆಯಲ್ಲಿ ಸಮಾಜವಾದಿ ನಾಯಕರುಗಳಾದ ಅರುಣಕುಮಾರ ಶ್ರೀ ವಾಸ್ತವ, ಸುನೀಲಂ,ಬಿಜೆ ಪಾರೀಕ,ಮೇಧಾ ಪಾಟ್ಕರ್, ಸೇರಿಂದತೆ ಹಲವಾರು ಜನ ಸಮಾಜವಾದಿ ನಾಯಕರು ಈ ಯಾತ್ರೆಯಲ್ಲಿದ್ದಾರೆ ಎಂದು ಸಮಾಜವಾದಿ ಸಮಾಗಮದ ಸಂಯೋಜಕ ಅರವಿಂದ ದಳವಾಯಿ ತಿಳಿಸಿದರು. ಫೆಬ್ರುವರಿ 20 ರಂದು ಈ ಯಾತ್ರೆ ಬೆಳಿಗ್ಗೆ …

Read More »

ಬೆಳಗಾವಿಯಲ್ಲಿ ನಿರ್ಮಾಣವಾಗಲಿದೆ ಡಿಜಿಟಲ್ ಲೈಬ್ರರಿ

ಬೆಳಗಾವಿ- ಬೆಳಗಾವಿ ನಗರ ಸುಂದರ ನಗರ,ಸ್ಮಾರ್ಟ್ ಸಿಟಿ,ರಾಜ್ಯದ ಎರಡನೇಯ ರಾಜಧಾನಿಯಾಗಿರುವ ನಮ್ಮ ಬೆಳಗಾವಿ ಹೈಟೆಕೆ ಸಿಟಿಯಾಗುತ್ತಿದೆ.ಜೊತೆಗೆ ಮೆಟ್ರೋಪಾಲಿಟಿನ್ ಸಿಟಿಯಾಗುವತ್ತ ದಾಪುಗಾಲು ಹಾಕುತ್ತಿದೆ. ಬೆಳಗಾವಿ ನಗರದಲ್ಲಿ ಎಲ್ಲಿ ನೋಡಿದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬೆಳಗಾವಿಯ ರಸ್ತೆಗಳು ಕಾಂಕ್ರೀಟ್ ರಸ್ತೆಗಳಾಗಿ ಪರಿವರ್ತನೆ ಆಗುತ್ತಿವೆ.ಅಶೋಕ ನಗರ,ಹನುಮಾನ ನಗರ ಸೇರಿದಂತೆ ನಗರದ ಇತರ ಭಾಗಗಳಲ್ಲಿ ಹೈಟೆಕ್ ಸ್ವೀಮೀಂಗ್ ಫೂಲ್ ಗಳು,ಒಳಾಂಗಣ ಕ್ರೀಡಾಂಗಣಗಳು ನಿರ್ಮಾಣವಾಗಿದ್ದು,ಮೈದಾನಗಳು ಹೊಸ ಸ್ವರೂಪ ಪಡೆದುಕೊಳ್ಳುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಈಗ …

Read More »

ಉಮೇಶ್ ಕತ್ತಿಗೆ ,ಮಂತ್ರಿಯ ದೀಕ್ಷೆ…. ಸಾಹುಕಾರ್ ಲಕ್ಷ್ಮಣ ಸವದಿಗೆ ಅಗ್ನಿ ಪರೀಕ್ಷೆ……!!!!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ್ ಕತ್ತಿ ಮಂತ್ರಿಸ್ಥಾನಕ್ಕಾಗಿ ದೆಹಲಿಯಲ್ಲಿ ಲಾಭಿ ನಡೆಸಿದ್ದರೆ,ಇತ್ತ ಬೆಂಗಳೂರಿನಲ್ಲಿ ಡಿಸಿಂ ಲಕ್ಷ್ಮಣ ಸವದಿ ತಮ್ಮ ಸ್ಥಾನ ಭದ್ರ ಪಡಿಸಿಕೊಳ್ಳಲು ಪರದಾಡುತ್ತಿದ್ದಾರೆ. ಫೆಬ್ರುವರಿ 17 ರಂದು ವಿಧಾನ ಪರಿಷತ್ತಿನ ಚುನಾವಣೆ ನಡೆಯಲಿದೆ ಈ ಚುನಾವಣೆಯಲ್ಲಿ ಅಡಳಿತಾರೂಢ ಬಿಜೆಪಿಗೆ ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಮಾಸ್ಟರ್ ಪ್ಲ್ಯಾನ್ ಸಿದ್ಧ ಪಡಿಸಿವೆ.ಬಿಜೆಪಿಯ ಅಭ್ಯರ್ಥಿ ಲಕ್ಷ್ಮಣ ಸವದಿ ಅವರನ್ನು ಸೋಲಿಸುವದಕ್ಕಾಗಿಯೇ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಪಕ್ಷೇತರ …

Read More »

ಬೈಕ್ ಗೆ ಟ್ಯಾಂಕರ್ ಡಿಕ್ಕಿ ಸ್ಥಳದಲ್ಲೇ ಬೈಕ್ ಸವಾರನ ಸಾವು.

ಬೆಳಗಾವಿ- ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಇಂದು ಬುಧವಾರ ಬೆಳಿಗ್ಗೆ ಎಂಟು ಘಂಟೆಗೆ ಬೆಳಗಾವಿ-ಖಾನಾಪೂರ ರಸ್ತೆಯಲ್ಲಿ ನಡೆದಿದೆ ಬೆಳಗಾವಿ- ಖಾನಾಪೂರ ರಸ್ತೆಯ ಜಾಧವ ನಗರ ಸಮೀಪ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹತ್ತಿರ ಈ ಅಪಘಾತ ಸಂಭವಿಸಿದ್ದು,48 ವರ್ಷ ವಯಸ್ಸಿನ ಕರನಸಿಂಗ್ ರಜಪೂತ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕರಣಸಿಂಗ್ ರಜಪೂತ ಜಾಧವ ನಗರದಿಂದ ಉದ್ಯಮಬಾಗ್ ಕ್ಕೆ ಹೋಗುವಾಗ ಈ ದುರ್ಘಟನೆ …

Read More »

ಲಕ್ಷ್ಮಣ ಸವದಿಯ ಕೃಷಿ ಖಾತೆ ಕಿತ್ತುಕೊಂಡು ಬೊಮ್ಮಾಯಿಗೆ ಕೊಟ್ಟ ಸಿಎಂ…

ಲಕ್ಷ್ಮಣ ಸವದಿಯ ಕೃಷಿ ಖಾತೆ ಕಿತ್ತುಕೊಂಡು ಬೊಮ್ಮಾಯಿಗೆ ಕೊಟ್ಟ ಸಿಎಂ… ಬೆಳಗಾವಿ- ಡಿಸಿಎಂ ಲಕ್ಷ್ಮಣ ಸವದಿಯ ಪಾವರ್ ಗೆ ಕತ್ತರಿ ಹಾಕುವ ಕಾರ್ಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದು ಇಷ್ಟು ದಿನ ಲಕ್ಷ್ಮಣ ಸವದಿ ಹತ್ತಿರವೇ ಇದ್ದ ಕೃಷಿ ಖಾತೆಯನ್ನು ಬಸವರಾಜ ಬೊಮ್ಮಾಯಿಗೆ ನೀಡಲಾಗಿದೆ. ಇಂದು ಹತ್ತು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಸಂಧರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೃಷಿ ಇಲಾಖೆಯನ್ನು ಪರಮಾಪ್ತ ಬಸವರಾಜ ಬೊಮ್ಮಾಯಿಗೆ ನೀಡಿದ್ದಾರೆ ‌ ಬಸವರಾಜ ಬೊಮ್ಮಾಯಿ …

Read More »

ಯಡಿಯೂರಪ್ಪನವರ ಸ್ಥಾನ ನನಗೆ ಸಿಗಲೇ ಬೇಕು,ನಾನು ಮುಖ್ಯಮಂತ್ರಿ ಆಗಲೇ ಬೇಕು ಈ ದಿಸೆಯಲ್ಲಿ ನನ್ನ ಪ್ರಯತ್ನ ಇದ್ದೇ ಇದೆ- ಉಮೇಶ್ ಕತ್ತಿ

ಬೆಳಗಾವಿ- ಸಚಿವ ಸಂಪುಟ ವಿಸ್ತರಣೆಯ ಬಳಿಕ ಮಾಜಿ ಮಂತ್ರಿ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಮೌನ ಮುರಿದಿದ್ದಾರೆ.ನಾನು ಸೀನಿಯರ್ ಹದಿಮೂರು ವರ್ಷ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ.ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸ್ಥಾನ ನನಗೆ ಸಿಗಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದೇನೆ.ದೇವರ ಆಶಿರ್ವಾದ ಇದ್ದರೆ ರಾಜ್ಯದ ಮುಖ್ಯಮಂತ್ರಿಯೂ ಆಗುತ್ತೇನೆ.ಎಂದು ಉಮೇಶ್ ಕತ್ತಿ ಹೇಳಿದ್ದಾರೆ. ಹುಕ್ಕೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಮಾಧ್ಯಮಗಳಿಗೆ ಉಮೇಶ ಕತ್ತಿ ತಮ್ಮ ಮನದಾಳದ …

Read More »

ಬೆಳಗಾವಿ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ, ಶ್ರೀಶೈಲ ಮಠದ ಸಂಘದ ಅದ್ಯಕ್ಷ

ಬೆಳಗಾವಿ : ಇಂದಿನ ದಿನಗಳಲ್ಲಿ ಕಿರಿಯ ಪತ್ರಕರ್ತರಿಗೆ ಹಿರಿಯ ಪತ್ರಕರ್ತರು ನೈಜ ವರದಿಗಳ ಬರವಣಿಗೆಯ ಬಗ್ಗೆ ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು. ಅವರು ಶುಕ್ರವಾರ ನಗರದ ವಾರ್ತಾ ಭವನದಲ್ಲಿ ನಡೆದ ಬೆಳಗಾವಿ ಪತ್ರಕರ್ತರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ  ಮಾತನಾಡಿದರು. ಪತ್ರಕರ್ತರ ಸಂಘದಿಂದ ವಿವಿದ ಸಮಾಜದ ಮುಖಂಡರ, ಹಿರಿಯರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡರೆ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗುತ್ತದೆ.  ಸಂಘಟನೆ ಎನ್ನುವುದು …

Read More »