ಬೆಳಗಾವಿ ಕಾರವಾರ ನಿಪ್ಪಾಣಿಯನ್ನು ಕಾಶ್ಮೀರ ದ P.O.K ಗೆ ಹೋಲಿಸಿದ ಮಹಾ ಸಿಎಂ ಉದ್ಧವ ಠಾಖ್ರೆ ಬೆಳಗಾವಿ ,- ಬೆಳಗಾವಿ ,ಕಾರವಾರ ನಿಪ್ಪಾಣಿಯ ಮರಾಠಿಗರು ಹಲವಾರು ವರ್ಷಗಳಿಂದ ಮಹಾರಾಷ್ಟ್ರಕ್ಕೆ ಸೇರಲು ಪರದಾಡುತ್ತಿದ್ದಾರೆ ಬೆಳಗಾವಿ,ಕಾರವಾರ,ನಿಪ್ಪಾಣಿ ಪ್ರದೇಶ ಕರ್ನಾಟಕ ಆಕ್ರಮಿತ ಮಹಾರಾಷ್ಟ್ರದ ಪ್ರದೇಶವಾಗಿದೆ ಅಲ್ಲಿರುವ ಮರಾಠಿಗರು ಹಿಂದೂಗಳಲ್ಲವೇ ಎಂದು ಮಹಾರಾಷ್ಟ್ರ ಸಿಎಂ ಉದ್ಧವ ಠಾಖ್ರೆ ಪ್ರಶ್ನೆ ಮಾಡಿ ಮತ್ತೆ ಕಾಲು ಕೆದರಿ ಗಡಿ ವಿವಾದವನ್ನು ಕೆಣಕಿದ್ದಾರೆ. ನಾಗಪೂರದಲ್ಲಿ ನಡೆಯುತ್ತಿರುವ ಮಹಾರಾಷ್ಟ್ರದ ಚಳಿಗಾಲದ ಅಧಿವೇಶನದಲ್ಲಿ …
Read More »ಬೆಳಗಾವಿಯ ಹೊಟೇಲ್ ನಲ್ಲಿ ಮಾರಾಮಾರಿ ಇಬ್ಬರಿಗೆ ಗಾಯ
ಬೆಳಗಾವಿ: ಉಳ್ಳಾಗಡ್ಡಿ ಬೆಲೆ ಹೆಚ್ಚಾಗಿದೆ ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಉಳ್ಳಾಗಡ್ಡಿಗಾಗಿ ಮಾರಾಮಾರಿ ಎಂಬ ಜೋಕ್ ಗಳು ಹರಿದಾಡುತ್ತಿವೆ ಆದ್ರೆ ಬೆಳಗಾವಿಯಲ್ಲಿ ಬಿರ್ಯಾನಿ ಜೊತೆ ಉಳ್ಳಾಗಡ್ಡಿ ಕೊಡಲಿಲ್ಲ ಎಂದು ವೇಟರ್ ಜೊತೆ ಗ್ರಾಹಕರು ಮಾರಾಮಾರಿ ನಡೆಸಿ ಇಬ್ಬರು ಗಾಯಗೊಂಡ ನೈಜ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಿಶ್ವೇಶ್ವರಯ್ಯ ನಗರದ ಕಿರಣ ಶ್ರೀಕಾಂತ ಹಾದಿಮನಿ19 ಹಾಗೂ ಅಂಕುಶ ಪ್ರಕಾಶ ಚಳಗೇರಿ23 ಎಂಬ ಯುವಕರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ಹೊರ ರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ