Breaking News
Home / Tag Archives: Belagavi border duspute

Tag Archives: Belagavi border duspute

ಮಹಾರಾಷ್ಟ್ರ ನಾಯಕರ ಪ್ರಚೋದನೆಗೆ ಲಗಾಮು ಹಾಕಿ – ಅಶೋಕ ಚಂದರಗಿ

  ಮಹಾರಾಷ್ಟ್ರ ನಾಯಕರನ್ನು ಬೆಳಗಾವಿಗೆ ಆಗಮಿಸುವುದನ್ನು ನಿಷೇಧಿಸುವಂತೆ ಒತ್ತಾಯಬೆ ಬೆಳಗಾವಿ ಮರಾಠಿ ಸಾಹಿತ್ಯ ಸಮ್ಮೇಳನ ನೆಪದಲ್ಲಿ ಗಡಿ ವಿವಾದ ಕೆದಕಿ ಪ್ರಚೋಧಿಸುತ್ತುರುವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ ರವಾನಿಸಿದರು. ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಗಡಿ ವಿವಾದವನ್ನು ಕೆದುಕುವ ಮೂಲಕ ಉಭಯ ರಾಜ್ಯಗಳ ಗಡಿಯಲ್ಲಿ …

Read More »

ಎಂಈಎಸ್ ನಾಯಕರು ಭಯೋತ್ಪಾದಕರು -ಟಿ ಎ ನಾರಾಯಣಗೌಡ

ಎಂಈಎಸ್ ನಾಯಕರು ಭಯೋತ್ಪಾದಕರು -ಟಿ ಎ ನಾರಾಯಣಗೌಡ ಬೆಳಗಾವಿ – ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಕ್ಷ ಟಿ ಎ ನಾರಾಯಣಗೌಡರು ಬೆಳಗಾವಿಯಲ್ಲಿ ಎಂಈಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು ಎಂಈಎಸ್ ನಾಯಕರನ್ನು ಪಾಕಿಸ್ತಾನದ ಭಯೋತ್ಪಾದಕರಿಗೆ ಹೋಲಿಸಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಮಹಾರಾಷ್ಟ್ರದಲ್ಲಿ ಶಿವಸೇನಾ ಅಧಿಕಾರಕ್ಕೆ ಬಂದಿರುವ ವಿಚಾರ. ಶಿವಸೇನಾ ಅಧಿಕಾರಕ್ಕೆ ಬರುವುದೇ ಇಂತಹ ಗಡಿ ವಿಚಾರ ಮುಂದೆ ಇಟ್ಟುಕೊಂಡು ಶಿವಸೇನಾ ಸಾಮಾಜಿಕ ಕೆಲಸವನ್ನು ಮಾಡಿಕೊಂಡು , ಜನರ ಮುಂದೆ ಕಾರ್ಯವೈಖರಿ ಮುಂದೆ …

Read More »