ಬೆಳಗಾವಿ- ಬೆಳಗಾವಿ ಬಸ್ ನಿಲ್ಧಾಣದ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು ಈ ಕುರಿತು ಸೋಶಿಯಲ್ ಮಿಡಿಯಾದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿರುವ ಹಿನ್ನಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಮಂತ್ರಿಗಳೂ ಆಗಿರುವ ಲಕ್ಷ್ಮಣ ಸವದಿ ನಾಳೆ ಬೆಳಗಾವಿ ಬಸ್ ನಿಲ್ಧಾಣಕ್ಕೆ ಭೇಟಿ ನೀಡಲಿದ್ದಾರೆ. ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸೋಮವಾರ (ಜ.೬) ಬೆಳಿಗ್ಗೆ ೧೦ ಗಂಟೆಗೆ ನಗರದ ಕೇಂದ್ರ ಬಸ್ ನಿಲ್ದಾಣ ಕಾಮಗಾರಿ ವೀಕ್ಷಣೆ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ