ಪತ್ರಕರ್ತರಿಗೆ ಆಪತ್ಕಾಲದಲ್ಲಿ ಅನುಕೂಲವಾಗುವ ನಿಟ್ಟಿನಲ್ಲಿ ಪಾಲಿಕೆ ತನ್ನ 2020-21 ನೇ ಸಾಲಿನ ಬಜೆಟ್ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ಮಂಗಳವಾರ ಬೆಳಗಾವಿ ಪತ್ರಕರ್ತರ ಸಂಘದ ಪದಾಧಿಕಾರಿಗಳು ಪಾಲಿಕೆ ಆಡಳಿತಾಧಿಕಾರಿ ಮತ್ತು ಮಹಾನಗರ ಪಾಲಿಕೆ ಆಯುಕ್ತರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು. ಪತ್ರಕರ್ತರು ಅವಿರತವಾಗಿ ಶ್ರಮಿಸುತ್ತ, ಸಮಾಜ ಹಾಗೂ ಆಡಳಿತ ವ್ಯವಸ್ಥೆಯನ್ನು ಸದಾ ಜಾಗೃತಗೊಳಿಸುವಲ್ಲಿ ತಮ್ಮದೇ ಕಾರ್ಯವನ್ನು ಪಕ್ಷಾತೀತವಾಗಿ ಮಾಡುತ್ತ ಬಂದಿದ್ದಾರೆ. ತಮ್ಮ ದೈನಂದಿನ ಹಲವಾರು ಒತ್ತಡಗಳ ನಡುವೆಯೂ, ಪತ್ರಿಕಾ ಧರ್ಮಕ್ಕೆ ಧಕ್ಕೆ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ