ಬೆಳಗಾವಿ- ನೆರೆ ಪರಿಹಾರ ಬೆಳೆ ಪರಿಹಾರದ ಕುರಿತು ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಪರಿಹಾರ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಬೆಳಗಾವಿ ಜಿಲ್ಲೆಯ ಶಾಸಕರು ಕೆಡಿಪಿ ಸಭೆಯಲ್ಲಿ ಒಮ್ಮತದಿಂದ ಆಕ್ರೋಶವನ್ನು ಹೊರಹಾಕಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಸಿದರು ಶಾಸಕರಾದ ಮಹಾಂತೇಶ ದೊಡ್ಡಗೌಡರ,ಮಹೇಶ ಕುಮಟೊಳ್ಳಿ,ದುರ್ತೋದನ್ ಐಹೊಳೆ ಅವರು ಸಭೆಯಲ್ಲಿ ಮಾತನಾಡಿ ತಮ್ಮ ಕ್ಷೇತ್ರಗಳಲ್ಲಿ ಸರ್ವೇ ಕಾರ್ಯ ಸರಿಯಾಗಿ ಆಗಿಲ್ಲ ಸಂತ್ರಸ್ತರಿಗೆ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ