Breaking News
Home / Tag Archives: Belagavi mes

Tag Archives: Belagavi mes

ಮಹಾದಾಯಿ ಯೋಜನೆ ಅನುಷ್ಟಾನಕ್ಕೆ ಆಗ್ರಹಿಸಿ ಬೆಳಗಾವಿ- ಬೆಂಗಳೂರು ಬೈಕ್ ರ್ಯಾಲಿ,..

ಬೆಳಗಾವಿ- ಮಹಾದಾಯಿ ಯೋಜನೆ ಅನುಷ್ಠಾನ, ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕನ್ನಡ ಸಂಘಟನೆಗಳ ಒಕ್ಕೂಟ ಬೆಳಗಾವಿಯಿಂದ ಬೆಂಗಳೂರಿನ ವರೆಗೆ ಪ್ರತಿಭಟನಾ ರ್ಯಾಲಿಯನ್ನು ಆರಂಭಿಸಿದೆ. ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಸೇರಿದ ಕನ್ನಡ ಸಂಘಟನೆಗಳ ಒಕ್ಕೂಟ, ಹಾಗೂ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸೇರಿ ,ಮಹಾದಾಯಿ ಯೋಜನೆ ಜಾರಿಯಾಗಲೇಬೇಕು ,ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಸಿಗಲೇಬೇಕು ಎಂದು ಘೋಷಣೆಗಳನ್ನು ಕೂಗುವ ಮೂಲಕ.ಪ್ರತಿಭಟನಾ ರ್ಯಾಲಿ ಆರಂಭಿಸಿದರು ರಾಷ್ಟ್ರೀಯ ಹೆದ್ದಾರಿಯವರೆಗೆ ಪಾದಯಾತ್ರೆ …

Read More »

ಬೆಳಗಾವಿಯ ಮರಾಠಿ ಸಂಘ,ಸಂಸ್ಥೆಗಳಿಗೆ ಮಹಾರಾಷ್ಟ್ರ ಸರ್ಕಾರದಿಂದ 20 ಕೋಟಿ ಡೋನೇಶನ್…!!!

ಕರ್ನಾಟಕದ ಮರಾಠಿ ಸಂಸ್ಥೆಗಳಿಗೆ ಮಹಾರಾಷ್ಟ್ರ ಸರ್ಕಾರದಿಂದ 20 ಕೋಟಿ…… ಬೆಳಗಾವಿ- ಗಡಿಭಾಗದ ಬೆಳಗಾವಿ,ನಿಪ್ಪಾಣಿ,ಖಾನಾಪೂರ ಸೇರಿದಂತೆ ಕರ್ನಾಟಕದಲ್ಲಿರುವ ಸರ್ಕಾರಿ ಮರಾಠಿ,ಶಾಲೆಗಳಿಗೆ,ಮರಾಠಿ ಸಂಘ ಸಂಸ್ಥೆಗಳಿಗೆ, ಮರಾಠಿ ಗ್ರಂಥಾಲಯ,ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ನಡೆಸುವ ಸಂಘಟನೆಗಳಿಗೆ ಧನ ಸಹಾಯ ಮಾಡಲು ಮಹಾರಾಷ್ಟ್ರ ಸರ್ಕಾರ ಅರ್ಜಿಗಳನ್ನು ಅಹ್ವಾನಿಸಿದೆ. ಸರ್ಕಾರಿ ಮರಾಠಿ ಶಾಲೆಗಳ ಎಸ್ ಡಿ ಎಂ ಸಿ ಗಳು ಮಹಾರಾಷ್ಟ್ರ ಸರ್ಕಾರದ ಸಹಾಯ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ.ಅರ್ಜಿ ಸಲ್ಲಿಸಲು ಫೆಬ್ರುವರಿ 20 ಕೊನೆಯ ದಿನಾಂಕ …

Read More »

ನುಡಿದಂತೆ ನಡೆದು ಕನ್ನಡದ ನೆಲದ ಗೌರವಕ್ಕೆ ಪಾತ್ರರಾದ ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ.,.!!!

ಬೆಳಗಾವಿ- ಭಾಷೆಯ ನೆಪದಲ್ಲಿ ಮಹಾರಾಷ್ಟ್ರದ ನಾಯಕರನ್ನು ಬೆಳಗಾವಿಗೆ ಕರೆಯಿಸಿ ಅವರಿಂದ ಪ್ರಚೋದನಕಾರಿ ಭಾಷಣ ಬೆಳಗಾವಿಯಲ್ಲಿ ಮಾಡಿಸೋದು ಬೇಡ ,ಒಂದು ವೇಳೆ ಮಹಾರಾಷ್ಟ್ರದ ನಾಯಕರು ಬೆಳಗಾವಿಗೆ ಬಂದ್ರೆ ಅವರನ್ನು ಅರೆಸ್ಟ ಮಾಡಬೇಕಾಗುತ್ತದೆ ,ಅವರನ್ನು ಬೆಳಗಾವಿಗೆ ಕರೆಯಿಸಿದ ನಾಯಕರ ವಿರುದ್ಧವೂ ಕ್ರಮ ಕೈಗೊಳ್ಳ ಬೇಕಾಗುತ್ತದೆ ,ಎಂದು ಎಂಈಎಸ್ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದ ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರು ನುಡಿದಂತೆ ನಡೆದಿದ್ದಾರೆ ಕೊನೆಗೂ ಮಹಾರಾಷ್ಟ್ರದ ನಾಯಕರಿಗೆ ಲಗಾಮು ಹಾಕಿಸಿದ್ದಾರೆ . ಇತ್ತೀಚಿಗೆ ಬೆಳಗಾವಿ …

Read More »

ಬೆಳಗಾವಿಯಲ್ಲಿ ನಡೆಯುವ ಎಲ್ಲ ಮರಾಠಿ ಕಾರ್ಯಕ್ರಮಗಳಿಗೆ ಮಹಾರಾಷ್ಟ್ರ ಸರ್ಕಾರ ಆರ್ಥಿಕ ನೆರವು ನೀಡಬೇಕೆನ್ನುವ ಠರಾವ್ ಪಾಸ್…!!

ಬೆಳಗಾವಿ- ಮಹಾರಾಷ್ಟ್ರದ ಚಂದಗಡ ಶಾಸಕ ಇತ್ತೀಚಿಗೆ ಬೆಳಗಾವಿಯಲ್ಲಿ ಎಂಈಎಸ್ ನಾಯಕರಿಂದ ಸತ್ಕಾರ ಸ್ವೀಕರಿಸಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕಾಗಿತ್ತು ನಾನು  ಬೆಳಗಾವಿ ಶಾಸಕನಾಗಬೇಕಾಗಿತ್ತು ಎಂದು ಗಡಿಕ್ಯಾತೆ ತೆಗೆದಿದ್ದ ರಾಜೇಶ್ ಪಾಟೀಲ ಇಂದು ಉಚಗಾಂವ ಸಾಹಿತ್ಯ ಸಮ್ಮೇಳನದಲ್ಲೂ ಪ್ರತ್ಯಕ್ಷ ರಾದರು ಬೆಳಗಾವಿ ತಾಲೂಕಿನ ಉಚಗಾಂವನಲ್ಲಿ 18ನೇ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಮರಾಠಿ ಸಾಹಿತ್ಯ ಸಮ್ಮೇಳನದಲ್ಲೂ‌ ಗಡಿ ವಿವಾದ ಕೆಣಕಿದ್ದಾರೆ *ಮತ್ತೆ ಗಡಿ ವಿವಾದ ಕೆಣಕಿರುವ ಚಂದಗಡ NCP ಶಾಸಕ ರಾಜೇಶ್ ಪಾಟೀಲ್ …

Read More »