ಬೆಳಗಾವಿಯಲ್ಲಿ ಸ್ವಚ್ಛತೆ ಕಾಪಾಡಿದ ಪಂಚ ಮಂಡಳಿಗೆ ಫಾರೇನ್ ಟೂರ್.,….!!!!! ಬೆಳಗಾವಿ- ಬೆಳಗಾವಿ ನಗರವನ್ನು ಸ್ವಚ್ಛ ಮತ್ತು ಸುಂಧರಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಭಾಗಿತ್ವ ಪಡೆಯಲು ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೆಳಗಾವಿಯ ಇಬ್ಬರು ಶಾಸಕರು ವಿಭಿನ್ನವಾದ ಯೋಜನೆ ರೂಪಿಸಿದ್ದಾರೆ. ಶಾಸಕ ಅಭಯ ಪಾಟೀಲ ಮತ್ತು ಅನೀಲ ಬೆನಕೆ ಬೆಳಗಾವಿ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ಸ್ವಚ್ಛತೆ ಕಾಪಾಡಲು ಸಾರ್ವಜನಿಕರನ್ನು ಆಕರ್ಷಿಸಲು ನಿರ್ಧರಿಸಿದ್ದಾರೆ ಬೆಳಗಾವಿ ನಗರದ ಪ್ರತಿಯೊಂದು ಗಲ್ಲಿಯಲ್ಲಿ ,ಯುವಕ,ಮಂಡಳ ,ಮಹಿಳಾ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ