Home / Tag Archives: Belagavi news (page 2)

Tag Archives: Belagavi news

ಬೆಳಗಾವಿಯಲ್ಲಿ ಬೀದಿ ನಾಯಿಗಳ ದಾಳಿ ನಾಲ್ವರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

ಬೆಳಗಾವಿ- ನಗರದ ಗಾಂಧೀನಗರ,ಮನ್ನತ ಕಾಲೋನಿ ಹಾಗೂ ಮಾಳಮಾರುತಿ ಬಡಾವಣೆಯಲ್ಲಿ ಬೀದಿ ನಾಯಿಗಳ ದಾಳಿಯಿಂದ ನಾಲ್ಕು ಜನ ಮಕ್ಕಳು  ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ   ಬೆಳಗಾವಿ- ನಗರದ ಗಾಂಧೀನಗರ,ಮನ್ನತ ಕಾಲೋನಿ ಹಾಗೂ ಮಾಳಮಾರುತಿ ಬಡಾವಣೆಯಲ್ಲಿ ಬೀದಿ ನಾಯಿಗಳ ದಾಳಿಯಿಂದ ನಾಲ್ಕು ಜನ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಬೀದಿ ನಾಯಿಗಳ ದಾಳಿಗೆ ತುತ್ತಾಗಿರುವ ಮೂವರು ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಒಂದು ಮಗುವನ್ನು ಖಾಸಗಿ …

Read More »

ಬೆಳಗಾವಿ ಜಿಲ್ಲಾಧಿಕಾರಿಗಳ ಹೆಗಲಿಗೆ ಮತ್ತೊಂದು ಜವಾಬ್ದಾರಿ…

ಬೆಳಗಾವಿ ಜಿಲ್ಲಾಧಿಕಾರಿಗಳ ಹೆಗಲಿಗೆ ಮತ್ತೊಂದು ಜವಾಬ್ದಾರಿ… ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತಾಧಿಕಾರಿ ಯನ್ನಾಗಿ ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೆಲ ತಿಂಗಳ ಕಾಲ ಪ್ರಾದೇಶಿಕ ಆಯುಕ್ತ ಅಮಲನ್ ಬಿಸ್ವಾಸ್ ಅವರನ್ನು ಪಾಲಿಕೆ ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಗಿತ್ತು .ಈಗ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿ ಜಿಲ್ಲಾಧಿಕಾರಿಗಳನ್ನು ಪಾಲಿಕೆಯ ಆಡಳಿತಾಧಿಕಾರಿಯನ್ನಾಗಿ ನೇಮಿಸಿದೆ

Read More »

ಬೆಳಗಾವಿ ಆರ್ ಟಿ ಓ ಕಚೇರಿಗೆ ,ರಾಷ್ಟ್ರೀಯ ಸ್ವಚ್ಛತಾ ಸ್ವಾಭಿಮಾನ್ ಪುರಸ್ಕಾರ್…!!!

ಬೆಳಗಾವಿ- ಬೆಳಗಾವಿ ನಗರ ಒಂದು ದಿಕ್ಕಿನಲ್ಲಿ ಸಾಗುತ್ತಿದೆ ಬೆಳಗಾವಿಯ ಜನ ಸ್ವಚ್ಛ ಬೆಳಗಾವಿ ,ಸುಂದರ ಬೆಳಗಾವಿ ,ಸಾರ್ಟ್ ಬೆಳಗಾವಿ ,ಕ್ಲೀನ್ ಬೆಳಗಾವಿಯತ್ತ ಸಾಗುತ್ತಿದ್ದರೆ ,ಕರ್ನಾಟ,ಮಹಾರಾಷ್ಟ್ರ, ಮತ್ತು ಗೋವಾ ರಾಜ್ಯಗಳ ಸಂಪರ್ಕದ ಕೊಂಡಿಯಾಗಿರುವ ಬೆಳಗಾವಿಯ ಆರ್ ಟಿ ಓ ಕಚೇರಿಯ ವ್ಯೆವಸ್ಥೆ ನೋಡಿದ್ರೆ ಅಳಬೇಕೋ…ನಗಬೇಕೋ..ಅಥವಾ ಅಲ್ಲಿಯೇ ನಿಂತು ಬಾಯಿ ಬಡಿದುಕೊಳ್ಳಬೇಕೋ,ಸ್ವಚ್ಛತೆಯ ಬಗ್ಗೆ ನಿಶ್ಚಿಂತವಾಗಿರುವ ಆರ್ ಟಿ ಓ ಅಧಿಕಾರಿಗಳಿಗೆ ಅದ್ಯಾವ ಪುರಸ್ಕಾರ ಕೊಡಿಸಬೇಕೋ ಒಂದೂ ತಿಳಿಯುತ್ತಿಲ್ಲ. ಬೆಳಗಾವಿಯ ಆರ್ ಟಿ ಓ …

Read More »

ಹೊಂಡದಲ್ಲಿ ಕಾಲುಜಾರಿ ಬಿದ್ದು 12ವರ್ಷದ ಬಾಲಕಿಯ ಸಾವು..

  ಬೆಳಗಾವಿ- ಆಲೂಗಡ್ಡೆ ನಾಟಿ ಮಾಡಲು ಹೊಲದಲ್ಲಿ ಅಗೆಯಲಾಗಿದ್ದ ಹೊಂಡದಲ್ಲಿ 12ವರ್ಷದ ಬಾಲಕಿಯೊಬ್ಬಳು ಕಾಲುಜಾರಿ ಬಿದ್ದು ಮೃತಪಟ್ಟ ಘಟನೆ ಬೆಳಗಾವಿ ತಾಲ್ಲೂಕಿನ ತುರುಮರಿ ಗ್ರಾಮದಲ್ಲಿ ನಡೆದಿದೆ. ಮೇಘಾ ಮಲ್ಲಪ್ಪಾ ಚೌಗಲೆ 12 ವರ್ಷದ ಈ ಬಾಲಕಿ ಮಣ್ಣೂರ ಗ್ರಾಮದವಳಾಗಿದ್ದು ಮೃತಪಟ್ಟ ದುರ್ದೈವಿಯಾಗಿದ್ದಾಳೆ. ಮಣ್ಣೂರ ಗ್ರಾಮದ ಮೇಘಾ ತುರಮರಿಯಲ್ಲಿರುವ ಮಾಮಾನ ಮನೆಗೆ ಹೋಗಿದ್ದಳು ಮದ್ಯಾಹ್ನ ಹೊಲದಲ್ಲಿ ವಿಹರಿಸುತ್ತಿರುವಾಗ ಹೊಂಡದಲ್ಲಿ ಕಾಲು ಜಾರಿ ಬಿದ್ದ ಬಾಲಕಿಯನ್ನು ಯಾರೊಬ್ಬರೂ ಗಮನಿಸಿರಲಿಲ್ಲ ಸಂಜೆ ಹೊತ್ತಿಗೆ ಬಾಲಕಿ …

Read More »

ಬೆಳಗಾವಿಯಲ್ಲಿ ನಡೆಯುವ ಎಲ್ಲ ಮರಾಠಿ ಕಾರ್ಯಕ್ರಮಗಳಿಗೆ ಮಹಾರಾಷ್ಟ್ರ ಸರ್ಕಾರ ಆರ್ಥಿಕ ನೆರವು ನೀಡಬೇಕೆನ್ನುವ ಠರಾವ್ ಪಾಸ್…!!

ಬೆಳಗಾವಿ- ಮಹಾರಾಷ್ಟ್ರದ ಚಂದಗಡ ಶಾಸಕ ಇತ್ತೀಚಿಗೆ ಬೆಳಗಾವಿಯಲ್ಲಿ ಎಂಈಎಸ್ ನಾಯಕರಿಂದ ಸತ್ಕಾರ ಸ್ವೀಕರಿಸಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕಾಗಿತ್ತು ನಾನು  ಬೆಳಗಾವಿ ಶಾಸಕನಾಗಬೇಕಾಗಿತ್ತು ಎಂದು ಗಡಿಕ್ಯಾತೆ ತೆಗೆದಿದ್ದ ರಾಜೇಶ್ ಪಾಟೀಲ ಇಂದು ಉಚಗಾಂವ ಸಾಹಿತ್ಯ ಸಮ್ಮೇಳನದಲ್ಲೂ ಪ್ರತ್ಯಕ್ಷ ರಾದರು ಬೆಳಗಾವಿ ತಾಲೂಕಿನ ಉಚಗಾಂವನಲ್ಲಿ 18ನೇ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಮರಾಠಿ ಸಾಹಿತ್ಯ ಸಮ್ಮೇಳನದಲ್ಲೂ‌ ಗಡಿ ವಿವಾದ ಕೆಣಕಿದ್ದಾರೆ *ಮತ್ತೆ ಗಡಿ ವಿವಾದ ಕೆಣಕಿರುವ ಚಂದಗಡ NCP ಶಾಸಕ ರಾಜೇಶ್ ಪಾಟೀಲ್ …

Read More »

ಬೆಳಗಾವಿ ಕೋಟೆ ಹತ್ತಿರ ಎರಡು ಕಾಲುಗಳ ಪತ್ತೆ…ಸ್ಥಳಕ್ಕೆ ದೌಡಾಯಿಸಿದ ಪೋಲೀಸರು.

ಬೆಳಗಾವಿ ಕೋಟೆ ಹತ್ತಿರ ಎರಡು ಕಾಲುಗಳ ಪತ್ತೆ…ಸ್ಥಳಕ್ಕೆ ದೌಡಾಯಿಸಿದ ಪೋಲೀಸರು. ಬೆಳಗಾವಿ- ನಗರದ ಐತಿಹಾಸಿಕ ಕೋಟೆ ಬಳಿ ಎರಡು ಕಾಲುಗಳು ಪತ್ತೆಯಾಗಿದ್ದು ಸ್ಥಳಕ್ಕೆ ಮಾರ್ಕೆಟ್ ಠಾಣೆಯ ಪೋಲೀಸರು ದೌಡಾಯಿಸಿ ಪರಶೀಲನೆ ಆರಂಭಿಸಿದ್ದಾರೆ ಪತ್ತೆಯಾಗಿರುವ ಎರಡು ಕಾಲುಗಳು ಸಂಪೂರ್ಣವಾಗಿ ಕೊಳೆತು ಹೋಗಿದ್ದು ಈ ಕಾಲುಗಳು ಮಹಿಳೆ ಯ ಕಾಲುಗಳು ಅಥವಾ ಪುರುಷನ ಕಾಲುಗಳೆಂದು ಗುರುತಿಸಲು ಸಾದ್ಯವಾಗಿಲ್ಲ ಪೋಲೀಸರು ಸ್ಥಳಕ್ಕೆ ದೌಡಾಯಿಸಿ ತನಿಖೆ ಆರಂಭಿಸಿದ್ದಾರೆ

Read More »

ಬೆಳಗಾವಿಯಲ್ಲಿ ಆ್ಯಂಟಿ ಕರೆಪ್ ಶನ್ ಬ್ಯುರೋ ಕುರಿತು ಶಾಲಾ ಮಕ್ಕಳಿಗೆ ಪಾಠ….!!!

ಬೆಳಗಾವಿಯಲ್ಲಿ ಆ್ಯಂಟಿ ಕರೆಪ್ ಶನ್ ಬ್ಯುರೋ ಕುರಿತು ಶಾಲಾ ಮಕ್ಕಳಿಗೆ ಪಾಠ….!!! ಬೆಳಗಾವಿ- ಬ್ರಷ್ಟಾಚಾರ ನಿಗ್ರಹ ದಳ ಆ್ಯಂಟಿ ಕರಪಶನ್ ಬ್ಯುರೋ ACB ಯಾವ ರೀತಿ ಕಾರ್ಯನಿರ್ವಹಣೆ ಮಾಡುತ್ತದೆ ಎನ್ನುವದರ ಬಗ್ಗೆ ಶಾಲಾ ಮಕ್ಕಳನ್ನು ACB ಕಚೇರಿಗೆ ಕರೆತಂದು ಪಾಠ ಮಾಡಿ ಎಸಿಬಿ ಅಧಿಕಾರಿಗಳು ಎಲ್ಲರ ಗಮನ ಸೆಳೆದಿದ್ದಾರೆ ಬೆಳಗಾವಿಯ ಎಸಿಬಿ ಕಚೇರಿಯಲ್ಲಿ ಬೆಳಗಾವಿಯ ವಿವಿಧ ಶಾಲೆಗಳ ಮಕ್ಕಳಿಗೆ ಆಮಂತ್ರಣ ನೀಡಲಾಗಿತ್ತು ಎಸಿಬಿ ಯಾರ ಮೇಲೆ ದಾಳಿ ಮಾಡುತ್ತದೆ ,ಬ್ರಷ್ಟಾಚಾರಿಗಳು …

Read More »

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲಾ ಪಂಚಾಯ್ತಿ ರಾಜಕಾರಣಕ್ಕೆ ಬೆಳಗಾವಿಯೇ ಅಡ್ಡಾ….

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲಾ ಪಂಚಾಯ್ತಿ ರಾಜಕಾರಣಕ್ಕೆ ಬೆಳಗಾವಿಯೇ ಅಡ್ಡಾ…. ಬೆಳಗಾವಿ- ಮಹಾರಾಷ್ಟ್ರದ ಕೊಲ್ಹಾಪೂರ ಜಿಲ್ಲಾ ಪಂಚಾಯಿತಿ ಸದಸ್ಯರು ಬೆಳಗಾವಿ ಪೊಲೀಸರ ಕಣ್ಣಗಾವಲಿನಲ್ಲಿ ಕೊಲ್ಲಾಪುರಕ್ಕೆ ಪ್ರಯಾಣ ಬೆಳೆಸಿದರು ನಿನ್ನೆಯಿಂದ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿದ್ದ ಕೊಲ್ಲಾಪುರ ಜಿ‌.ಪಂ ಸದಸ್ಯರು. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಹಿನ್ನೆಲೆ ಬೆಳಗಾವಿಗೆ ಆಗಮಿಸಿದ್ದ‌ ಜಿಪಂ ಸದಸ್ಯರು ಎಂಇಎಸ್, ಎನ್ ಸಿಪಿ , ಶಿವಸೇನಾ ಸದಸ್ಯರು ಕರ್ನಾಟಕದಲ್ಲಿ ರೆಸಾರ್ಟ್‌ ರಾಜಕಾರಣ. ಬೆಳಗಾವಿಯ ನೇಟಿವ್ ಹೊಟೆಲ್ ನಲ್ಲಿ ಉಳಿದುಕೊಂಡಿದ್ದರು ಚುನಾವಣೆ …

Read More »

ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆಗೆ ಟೋಪಣ್ಣವರ ಖಂಡನೆ

ಬೆಳಗಾವಿ ರೈತರ ಬಗ್ಗೆ ಕಳಕಳಿ, ನಾಡಿನ ಬಗ್ಗೆ ಕಾಳಜಿ ಹೊಂದಿರುವ ಸಿಎಂ ಬಿ.ಎಸ್.ಯಡಿಯೂರಪ್ಪನವರ ಪ್ರತಿಕೃತಿಯನ್ನು ಕೊಲ್ಲಾಪುರದಲ್ಲಿ ಶಿವಸೇನೆಯ ಕಾರ್ಯಕರ್ತರು ಧಹಿಸಿದ್ದು ಖಂಡನೀಯ ಎಂದು ಕರ್ನಾಟಕ ನವನಿರ್ಮಾಣ ಪಡೆಯ ಸಂಸ್ಥಾಪಕ, ಅಧ್ಯಕ್ಷ ರಾಜಕುಮಾರ ಟೋಪಣ್ಣವರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಬೆಳಗಾವಿ ಕನ್ನಡಿಗರ ಸ್ವತ್ತು. ಬೆಳಗಾವಿಯಲ್ಲಿ ಅಸ್ತಿತ್ವ ಕಳೆದುಕೊಂಡಿರುವ ಶಿವಸೇನೆಯ ಕಾರ್ಯಕರ್ತರು ಕರ್ನಾಟಕದ ಸಿಎಂ ಪ್ರತಿಕೃತಿಯನ್ನು ದಹಿಸಿ ಪುಂಡಾಕೆ ಮೆರೆದಿರುವುದು ನಾಚಿಗೇಡಿನ ಸಂಗತಿ. ಸಿಎಂ ಬಿ.ಎಸ್.ಯಡಿಯೂರಪ್ಪನವರು …

Read More »

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಆಗಲಿ‌.ಬೆಳಗಾವಿಯ ಓಲ್ಡಮನ್ ಸಂದೇಶ

    ಬೆಳಗಾವಿ- 2019 ರಲ್ಲಿ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿವೆ ಅತ್ಯಾಚಾರಿಗಳ ಅಟ್ಟಹಾಸಕ್ಕೆ 2019 ಕೊನೆಯಾಗಬೇಕು ದೇಶದಲ್ಲಿರುವ ಎಲ್ಲ ಅತ್ಯಾಚಾರ ಪ್ರಕರಣಗಳು ತ್ವರಿತಗತಿಯಲ್ಲಿ ವಿಚಾರಣೆಯಾಗಿ ಎಲ್ಲ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಲಿ ಎನ್ನುವ ಸಂದೇಶವನ್ನು ಬೆಳಗಾವಿಯ ಓಲ್ಡ ಮನ್ ನೀಡುತ್ತಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ಗವಳಿ ಗಲ್ಲಿಯ ಯುವಕ ಮಂಡಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿದಿಸುವಂತೆ ಸಂದೇಶ ನೀಡುವ ಓಲ್ಡ ಮ್ಯಾನ್ ಪ್ರತಿಕೃತಿ ಸಿದ್ಧಪಡಿಸಿ ಎಲ್ಲರ ಗಮನ ಸೆಳೆದಿದ್ದು ಇಂದು …

Read More »