Home / Tag Archives: Belagavi news (page 4)

Tag Archives: Belagavi news

ಗ್ಯಾಸ್ ಪೈಪ್ ಲೈನ್ ಲಿಕೇಜ್…ಶಹಾಪೂರ ಪ್ರದೇಶದಲ್ಲಿ ಆತಂಕ..

ಗ್ಯಾಸ್ ಪೈಪ್ ಲೈನ್ ಲಿಕೇಜ್…ಶಹಾಪೂರ ಪ್ರದೇಶದಲ್ಲಿ ಆತಂಕ..     ಬೆಳಗಾವಿ- ಇತ್ತೀಚಿಗೆ ಬಾಕ್ಸೈಟ್ ರಸ್ತೆಯಲ್ಲಿ ಮರಾಠಾ ಮಂಡಳದ ಡೆಂಟಲ್ ಕಾಲೇಜು ಬಳಿ ಕಾಣಿಸಿಕೊಂಡ ಹೊಗೆ ಮತ್ತು ಬೆಂಕಿ ಗ್ಯಾಸ್ ಪೈಪ್ ಲೈನ್ ಲಿಕೇಜ್ ನಿಂದ ಆಗಿರುವ ಅವಘಡ ಅಲ್ಲವೇ ಅಲ್ಲ ಸಮಂಧಿಸಿದ ಗ್ಯಾಸ್ ಕಂಪನಿ ಸಮರ್ಥನೆ ಮಾಡಿಕೊಂಡ ಬೆನ್ನಲ್ಲಿಯೇ ಬೆಳಗಾವಿಯ ಮಹಾತ್ಮಾಪುಲೆ ರಸ್ತೆಯಲ್ಲಿ ಗ್ಯಾಸ್ ಪೈಪ್ ಲೈನ್ ಲಿಕೇಜ್ ಆಗಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ …

Read More »

ಪೌರತ್ವ ಕಾಯ್ದೆ ಬೆಂಬಲಿಸಿ ಇಂದು ಸಂಜೆ ಬೆಳಗಾವಿಯಲ್ಲಿ ಮಶಾಲ್ ರ್ಯಾಲಿ…

ಪೌರತ್ವ ಕಾಯ್ದೆ ಬೆಂಬಲಿಸಿ ಇಂದು ಸಂಜೆ ಬೆಳಗಾವಿಯಲ್ಲಿ ಮಶಾಲ್ ರ್ಯಾಲಿ… ಬೆಳಗಾವಿ- ಪೌರತ್ವ ಕಾಯ್ದೆ ಬೆಂಬಲಿಸಿ ಇಂದು ಸಂಜೆ ಬೆಳಗಾವಿಯಲ್ಲಿ ಶಾಸಕ ಅಭಯ ಪಾಟೀಲ ಅವರ ನೇತ್ರತ್ವದಲ್ಲಿ ಬೃಹತ್ತ್ ಮಶಾಲ್ ರ್ಯಾಲಿ ನಡೆಯಲಿದೆ ಇಂದು ಸೋಮವಾರ ಸಂಜೆ 6 ಘಂಟೆಗೆ ಬೆಳಗಾವಿಯ ಬಸವೇಶ್ವರ್ ಸರ್ಕಲ್ ಮಹಾತ್ಮಾ ಪುಲೆ ರಸ್ತೆಯಿಂದ ಮಶಾಲ್,ಬೈಕ್ ರ್ಯಾಲಿ ನಡೆಯಲಿದೆ. ಪೌರತ್ವ ಕಾಯ್ದೆಯನ್ನು ಬೆಂಬಲಿಸಿ ನಡೆಯುತ್ತರುವ ಈ ರ್ಯಾಲಿಗೆ ವಿವಿಧ ಘಟನೆಗಳು ಬೆಂಬಲ ನೀಡಿವೆ

Read More »

ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ

ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ ಬೆಳಗಾವಿ- ಬೆಳಗಾವಿ ಸಮೀಪದ ಮಜಗಾವಿ ಬಳಿ ಅಪರಿಚಿತ ವ್ಯೆಕ್ತಯೊಬ್ಬ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದ್ದು ಮೃತ ವ್ಯೆಕ್ತಿ 30 ರಿಂದ 35 ವರ್ಷ ವಯಸ್ಸಿನವನಾಗಿದ್ದಾನೆ ಎಂದು ಅಂದಾಜಿಸಲಾಗಿದ್ದು ರೇಲ್ವೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೋರ್ವ ನಕಲಿ ಮಿಲಿಟರಿ ಕಮಾಂಡರ್ ಬಂಧನ ಬೆಳಗಾವಿಯ …

Read More »

ನಕಲಿ ಡ್ರೆಸ್ ಹಾಕೊಂಡು ನಕಲಿ ಪಿಸ್ತೂಲ್ ಇಟ್ಕೊಂಡು ದುಡ್ಡು ದೋಚಿದ ಅಸಲಿ ಖಿಲಾಡಿ ಅಂದರ್…!!

ನಕಲಿ ಡ್ರೆಸ್ ಹಾಕೊಂಡು ನಕಲಿ ಪಿಸ್ತೂಲ್ ಇಟ್ಕೊಂಡು ದುಡ್ಡು ದೋಚಿದ ಅಸಲಿ ಖಿಲಾಡಿ ಅಂದರ್…!! ಬೆಳಗಾವಿ- ಸೇನೆಗೆ ಭರ್ತಿಯಾಗಲು ನಗರದ ಸಿಪಿಎಡ್ ಮೈದಾನದಲ್ಲಿ ರನ್ನೀಂಗ್ ಪ್ರ್ಯಾಕ್ಟೀಸ್ ಮಾಡುವ ಹುಡುಗರನ್ನು ಟಾರ್ಗೇಟ್ ಮಾಡಿ ಮಿಲಿಟರಿ ಅಧಿಕಾರಿಯ ಡ್ರೆಸ್ ಹಾಕಿ ಮಿಲಿಟರಿಯಲ್ಲಿ ಭರ್ತಿ ಮಾಡುವದಾಗಿ ನಂಬಿಸಿ ಹುಡುಗರಿಂದ ಲಕ್ಷಾಂತರ ರೂ ಹಣ ದೋಚಿದ್ದ ಖಿಲಾಡಿಯೊಬ್ಬ ಕ್ಯಾಂಪ್ ಪೋಲೀಸರ ಅತಿಥಿಯಾಗಿದ್ದಾನೆ ಗರ್ಲಗುಂಜಿ, ಹಾಲಿ ಅನಿಗೋಳದ ನಿವಾಸಿ ಸಾಗರ ಪರಶರಾಮ್ ಪಾಟೀಲ್ ಎಂಬಾತ ಪ್ರತಿ ದಿನ …

Read More »

ಸರಸ ಸಲ್ಲಾಪ,ಮುಚ್ಚಿಡಲು ಹೆತ್ತ ಮಗನ ಜೊತೆ ಗಂಡನ ಅಣ್ಣನ ಹೆಂಡತಿಯನ್ನೇ ಕೊಂದ ಪಾಪಿ ಪ್ರಿಯತಮೆ…!!!

ಸರಸ ಸಲ್ಲಾಪ,ಮುಚ್ಚಿಡಲು ಹೆತ್ತ ಮಗನನ್ನೇ,ಜೊತೆಗೆ ಗಂಡನ ಅಣ್ಣನ ಹೆಂಡತಿಯನ್ನೇ ಕೊಂದ ಪಾಪಿ ಹೆಣ್ಣು….!! ಬೆಳಗಾವಿ- ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲಿ ಹೇಳಬೇಕಂದ್ರ ಹೆಣ್ಣೊಂದು ತನ್ನ ಹಾದರ ಮುಚ್ಚಿಡಲು ತನ್ನ ಹೆತ್ತ ಮಗನನ್ನೇ ಬಾವಿಗೆ ತಳ್ಳಿ,ಕೊಲೆ ಮಾಡುವ ಜೊತೆಗೆ ತನ್ನ ಗಂಡನ ಅಣ್ಣನ ಹೆಂಡಿತಿ ಮಲಗಿರುವಾಗ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಜೋಡಿ ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನಡೆದಿದೆ ಬೆಲ್ಲದ ಬಾಗೇವಾಡಿ ಗ್ರಾಮದ …

Read More »

ಕಟ್ಟಿಗೆ ಕಡಿಯುವಾಗ ಹೆಬ್ಬೆರಳು ಕಟ್….ಡಾ ರವಿ ಪಾಟೀಲರಿಂದ ಫಿಟ್…!!!

ಕಟ್ಟಿಗೆ ಕಡಿಯುವಾಗ ಹೆಬ್ಬೆರಳು ಕಟ್….ಡಾ ರವಿ ಪಾಟೀಲರಿಂದ ಫಿಟ್…!!! ಬೆಳಗಾವಿ- ಅವಘಡದಲ್ಲಿ ,ಅಪಘಾತದಲ್ಲಿ ಕೈ ಕಾಲು ಅಥವಾ ಯಾವುದೇ ಅಂಗಾಗಳಿಗೆ ಪೆಟ್ಟು ಬಿದ್ದಾಗ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ದಾಖಲಾದ್ರೆ ಪೆಟ್ಟು ಬಿದ್ದ ಅಂಗಾಗಗಳನ್ನು ಫಿಟ್ ಮಾಡಲು ಸಾಧ್ಯ ಎಂದು ಬೆಳಗಾವಿ ಡಾ ರವಿ ಪಾಟೀಲ ಸಾಭೀತು ಮಾಡಿ ತೋರಿಸಿದ್ದಾರೆ. ಶಾಲೆಗೆ ಹೋಗುವ ಅವಸರಸಲ್ಲಿ ಹೇಮಾ ಎಂಬ ಬಾಲಕಿ ಕಟ್ಟಿಗೆ ಕಡಿಯುವಾಗ ಹೆಬ್ಬರಳು ಕಟ್ ಆಗಿ ಸರಿಯಾದ ಸಮಯಕ್ಕೆ ವಿಜಯಾ ಆಸ್ಪತ್ರೆಯ …

Read More »

ಬೆಳಗಾವಿಯಲ್ಲಿ ಹೊಸ ವರ್ಷಕ್ಕೆ ರೆಡಿಯಾಗಲಿದೆ ಹೊಸ ಕಮಾಂಡ್ ಸೆಂಟರ್….!!!

ಬೆಳಗಾವಿಯಲ್ಲಿ ಹೊಸ ವರ್ಷಕ್ಕೆ ರೆಡಿಯಾಗಲಿದೆ ಹೊಸ ಕಮಾಂಡ್ ಸೆಂಟರ್….!!! ಬೆಳಗಾವಿ- ಹೊಸ ವರ್ಷದ ಆರಂಭದಲ್ಲೇ ಬೆಳಗಾವಿಯ ಸ್ಮಾರ್ಟ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸಿದ್ಧಗೊಳ್ಳಲಿದ್ದು ಬೆಳಗಾವಿ ಮಹಾನಗರ ಪಾಲಿಕೆಯ ವ್ಯೆವಸ್ಥೆಯ ಮೇಲೆ ಈ ಕಮಾಂಡ್ ಸೆಂಟರ್ ಹದ್ದಿನ ಕಣ್ಣಿಡಲಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿ ಸ್ಮಾರ್ಟ್ ಸಿಟಿಯ ಕಮಾಂಡ್ ಸೆಂಟರ್ ನಿರ್ಮಾಣ ಮಾಡಲಾಗುತ್ತಿದ್ದು ಈ ಕಮಾಂಡ್ ಸೆಂಟರ್ ಕಾಮಗಾರಿ ಎರಡು ವಾರದಲ್ಲಿ ಮುಗಿಯಲಿದೆ ಎಂದು ಸಾರ್ಟ್ ಸಿಟಿ ಎಂಡಿ ಶಶಿಧರ ಕುರೇರ ವಿಶ್ವಾಸ …

Read More »

ಬೆಳಗಾವಿಯಲ್ಲಿ ಬೀದಿ ಕಾಮಣ್ಣನಿಗೆ ಧರ್ಮದೇಟು….!!!

ಬೆಳಗಾವಿ – ಯುವತಿಯನ್ನ ಚೂಡಾಯಿಸುತ್ತಿದ್ದ ಬೀದಿ ಕಾಮಣ್ಣನಿಗೆ ಹಿಗ್ಗಾ ಮಗ್ಗಾ ಥಳಿಸಿದ ಘಟನೆ ಬೆಳಗಾವಿಯ ಶಿವಾಜಿ ನಗರದಲ್ಲಿ ನಡೆದಿದೆ. ರಸ್ತೆಯಲ್ಲಿ ಓಡಾಡುವಾಗ ಯುವತಿಯನ್ನ ಚೂಡಾಯಿಸುತ್ತಿದ್ದ ದೆಹಲಿ ಮೂಲದ ಫೀರೋಜ್ ಎಂಬಾತ ಯುವತಿಯರನ್ನು ಚುಡಾಯಿಸುತ್ತಿರುವಾಗ ಇಂದು ಬೆಳಗ್ಗೆ ಸ್ಥಳೀಯ ಯುವಕರು ಗಮನಿಸಿದ್ದಾರೆ ಫೀರೋಜ್ ಗೆ ಹಿಡಿದು ಯುವತಿಯ ಕಾಲಿಗೆ ಬೀಳಿಸಿ ಧರ್ಮದೇಟು ನೀಡಿದ ಸ್ಥಳೀಯರು ಹಿಗ್ಗಾ ಮಗ್ಗಾ ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ …

Read More »

ಬೆಳಗಾವಿಯಲ್ಲಿ ತ್ರಿವಳಿ ತಲಾಕ್…ಮಕ್ಕಳೊಂದಿ ಗಂಡನ ಮನೆ ಎದುರು ಅಹೋ ರಾತ್ರಿ ಧರಣಿ….!!

ಬೆಳಗಾವಿಯಲ್ಲಿ ತ್ರಿವಳಿ ತಲಾಕ್…ಮಕ್ಕಳೊಂದಿ ಗಂಡನ ಮನೆ ಎದುರು ಅಹೋ ರಾತ್ರಿ ಧರಣಿ….!! ಬೆಳಗಾವಿ- ಕೇಂದ್ರ ಸರ್ಕಾರ ತ್ರಿವಳಿ ತಲಾಕ್ ನಿಷೇಧಿಸಿದ ಬಳಿಕ ಬೆಳಗಾವಿಯ ವೀರಭದ್ರ ನಗರದಲ್ಲಿ ತಲಾಕ್ ಪ್ರಕರಣ ಸದ್ದು ಮಾಡಿದೆ. ಗಂಡನಿಂದ ತಲಾಕ್ ಪಡೆದಿರುವ ಮಹಿಳೆಯೊಬ್ಬಳು ತನ್ನ ಮೂರು ಮಕ್ಕಳೊಂದಿಗೆ ತಲಾಕ್ ಕೊಟ್ಟ ಗಂಡನ ಮನೆಯ ಎದುರು ಅಹೋ ರಾತ್ರಿ ಧರಣಿ ನಡೆಸುತ್ತಿದ್ದಾಳೆ ಧರಣಿ ನಡೆಸುತ್ತಿರುವ ಮಹಿಳೆಗೆ ಪೋಲೀಸರು ರಕ್ಷಣೆ ಕೊಟ್ಟರೂ ಸಹ ಭಂಡ ಗಂಡ ಮಾತ್ರ ಬಾಗಿಲು …

Read More »

ರಜೆ ನೀಡದ ಮಾಲೀಕನನ್ನೇ ಮಟ್ಯಾಶ್ ಮಾಡಿದ ಕಿರಾತಕರು….

ರಜೆ ನೀಡದ ಮಾಲೀಕನ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ ಕಾರ್ಮಿಕರು ಬೆಳಗಾವಿ-:ಬೈಲಹೊಂಗಲ ತಾಲ್ಲೂಕಿನಲ್ಲಿ ಕಲ್ಟಿವೇಟರ್ ಯಂತ್ರದ ಮೂಲಕ ಕಬ್ಬಿನ ಕಟಾವ್ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಚೂರಿಯಿಂದ ತಮ್ಮ ಮಾಲೀಕನ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ ಘಟನೆ ಬೈಲಹೊಂಗಲ ತಾಲ್ಲೂಕಿನ ಕೋರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕೊಲ್ಹಾಪೂರ ಜಿಲ್ಲೆಯ ಪನ್ಹಾಳ ತಾಲ್ಲೂಕು ಮಜಗಾಂವ ಗ್ರಾಮದ ಪ್ರಕಾಶ ರಾಮಚಂದ್ರ ಮಗದುಮ್ (40) ಎಂದು ಗುರುತಿಸಲಾಗಿದೆ. ಆರೋಪಿಗಳಾದ ಮಹಾರಾಷ್ಟ್ರದ ದತ್ತಾ ಪಾಟಕರ ಮತ್ತು …

Read More »