Breaking News
Home / Tag Archives: Belagavi news (page 5)

Tag Archives: Belagavi news

ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯಿಸಬೇಕು: ಕೇಂದ್ರ ಸಚಿವ ಸುರೇಶ ಅಂಗಡಿ

ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯಿಸಬೇಕು: ಕೇಂದ್ರ ಸಚಿವ ಸುರೇಶ ಅಂಗಡಿ ಫೆಬ್ರುವರಿ 20 (ಕರ್ನಾಟಕ ವಾರ್ತೆ): ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯ ಮಾಡಿಕೊಡಬೇಕು. ಅದೇ ರೀತಿ ಮುಂಬರುವ ದಿನಗಳಲ್ಲಿ ಮಕ್ಕಳಿಗೆ ಹಾಗೂ ಯುವ ಜನಾಂಗಕ್ಕೆ ಸರ್ವಜ್ಞ, ಅಂಬೇಡ್ಕರ್, ಬಸವಣ್ಣನವರ ಬಗ್ಗೆ ತಿಳಿಸಿಕೊಡುವ ಕೆಲಸವನ್ನು ಮಾಡಬೇಕಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ …

Read More »

ವಸತಿನಿಲಯ, ಅಂಗನವಾಡಿಗಳಿಗೆ ಮೂಲಸೌಕರ್ಯ ಕಲ್ಪಿಸಲು ಡಾ.ಕೃಷ್ಣಮೂರ್ತಿ ಸೂಚನೆ

ರಾಜ್ಯ ಆಹಾರ ಆಯೋಗದ ಸಭೆ; ಉತ್ತಮ ಕೆಲಸಕ್ಕೆ ಪ್ರಶಂಸೆ ————————————————————– ವಸತಿನಿಲಯ, ಅಂಗನವಾಡಿಗಳಿಗೆ ಮೂಲಸೌಕರ್ಯ ಕಲ್ಪಿಸಲು ಡಾ.ಕೃಷ್ಣಮೂರ್ತಿ ಸೂಚನೆ ಬೆಳಗಾವಿ, ಆಹಾರ ಧಾನ್ಯಗಳ ವೈಜ್ಞಾನಿಕವಾಗಿ ಸಂಗ್ರಹಿಸಬೇಕು; ಅಂಗನವಾಡಿ, ವಸತಿನಿಲಯಗಳಲ್ಲಿ ಗುಣಮಟ್ಟದ ಆಹಾರ ನೀಡುವುದರ ಜತೆಗೆ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎನ್.ಕೃಷ್ಣಮೂರ್ತಿ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ಗುರುವಾರ ನಡೆದ ವಿವಿಧ ಇಲಾಖೆಯ …

Read More »

ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ- ದೇವೇಗೌಡ

ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ- ದೇವೇಗೌಡ ಬೆಳಗಾವಿ- ಶಾಸಕ ಜಿಟಿ ದೇವೇಗೌಡ ಬಿಜೆಪಿ ಪರ ಓಟಿಂಗ್ ಮಾಡಿದ ವಿಚಾರವಾಗಿ ಬೆಳಗಾವಿಯಲ್ಲಿ ಮಾಜಿ ಪ್ರದಾನಿ ದೇವೇಗೌಡರು ಪ್ರತಿಕ್ರಿಯಿಸಿದ್ದು ಸಮ್ಮಿಶ್ರ ಸರ್ಕಾರ ಪತನ ನಂತರ ಜಿಟಿಡಿ ಯಡಿಯೂರಪ್ಪ ಮನೆಗೆ ಹೋಗಿದ್ದಾರೆ. ಕ್ಷೇತ್ರದ ಕೆಲಸ ಮಾಡಲು ಡಿಸಿಎಂ ನೆರವು ಬೇಕು ಎಂದು ಜಿಟಿಡಿ ಹೇಳಿದ್ದಾರೆ. ನಾನೇನು ವಿಪ್ ಕೊಟ್ಟಿಲ್ಲ. ಜಿಟಿಡಿ ಕಾಂಗ್ರೆಸ್, ಬಿಜೆಪಿ ಹೋಗ್ತಾರೆ ಗೊತ್ತಿಲ್ಲ. ನಾವು ವಿಪ್ ಮೂಲಕ ಯಾರನ್ನು ಕಟ್ಟಿಲ್ಲ. …

Read More »

ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಹರಾಮಿಗಳು ,ಹಿಂಡಲಗಾ ಜೈಲಿಗೆ ಶಿಪ್ಟ್

ಬೆಳಗಾವಿಯ ಹಿಂಡಲಗಾ ಜೈಲಿಗೆ ಪಾಕಿಸ್ತಾನ್ ಜಿಂದಾಬಾದಿಗಳು ಶಿಪ್ಟ್ ಬೆಳಗಾವಿ- ಹುಬ್ಬಳ್ಳಿ ಕೆಎಲ್ಇ ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಕಾಶ್ಮೀರಿ ದೇಶದ್ರೋಹಿಗಳು ಈಗ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಪ್ಟ ಆಗಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದ ಮೂರು ಜನ ಆರೋಪಿಗಳು ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಅಂಧೇರಿ ಸೇಲ್ ನಲ್ಲಿ ಮೂರು ಆರೋಪಿಗಳನ್ನಿಟ್ಟ ಜೈಲು ಸಿಬ್ಬಂದಿ ಒಂದೇ ಸೆಲ್‌ನಲ್ಲಿ ಮೂರು ಆರೋಪಿಗಳನ್ನು ಇರಿಸಿದ ಜೈಲು ಸಿಬ್ಬಂದಿ …

Read More »

ರಾಜ್ಯದ ಪ್ರಮುಖ ರಸ್ತೆಗಳಲ್ಲಿ ನಿಧಾನ ಚಲಿಸಿ ಯಾಕಂದ್ರೆ ಈ ಸುದ್ಧಿ ಓದಿ

ರಸ್ತೆ ವಾಹನ ಸಂಚಾರ ಗಣತಿ ಫೆ.೧೯ ರಿಂದ‌ ಬೆಳಗಾವಿ, ಫೆ.೧೭(ಕರ್ನಾಟಕ ವಾರ್ತೆ): “ಕರ್ನಾಟಕ ರಾಜ್ಯದಲ್ಲಿ ಲೋಕೋಪಯೋಗಿ ಇಲಾಖೆವತಿಯಿಂದ ರಸ್ತೆ ವಾಹನ ಸಂಚಾರ ಗಣತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಈ ಗಣತಿ ಕಾರ್ಯವು ಫೆ. 19 ರ ಬೆಳಿಗ್ಗೆ 6 ಗಂಟೆಯಿಂದ ಫೆ.26 ರ ಬೆಳಿಗ್ಗೆ 6.00 ಗಂಟೆಯ ವರೆಗಿನ ಒಟ್ಟು 7 ದಿನಗಳ ಕಾಲ ಸತತವಾಗಿ ನಡೆಯಲಿದೆ. ಲೋಕೋಪಯೋಗಿ ಇಲಾಖೆಯ ಎಲ್ಲ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ವಾಹನ ಸಂಚಾರ …

Read More »

ರಾಜ್ಯಪಾಲರ ಭಾಷಣಕ್ಕೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ

  ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ಇಂದು ರಾಜ್ಯ ವಿಧಾನಮಂಡಲದಲ್ಲಿ ಮಾಡಿದ ಭಾಷಣದಲ್ಲಿ ಜಲಸಂಪನ್ಮೂಲ ಇಲಾಖೆಯ ಕುರಿತು ‌ಉತ್ಸುಕತೆಯಿಂದ ಮಾತನಾಡಿರುವುದು ಹೆಮ್ಮೆಯ‌ ಸಂಗತಿ. ಬಿಜೆಪಿ ಸರ್ಕಾರವು ಆದ್ಯತೆಯ ಮೇರೆಗೆ ‌ಬೃಹತ್ ನೀರಾವರಿ ಯೋಜನೆಗಳನ್ನು ಕೈಗೊಂಡಿದ್ದು, ರಾಜ್ಯದ 12,000 ಹೆಕ್ಟೇರ್ ಪ್ರದೇಶಕ್ಕೆ ಈ ಪ್ರಸಕ್ತ ವರ್ಷದಲ್ಲಿ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಮಲಪ್ರಭಾ ಯೋಜನೆಯ ಕಾಲುವೆಗಳ ‌ಆಧುನೀಕರಣಕ್ಕೆ 1000ಕೋಟಿ ರೂ.ಗಳ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ವಿಜಯ ನಗರ ಕಾಲುವೆಗಳ …

Read More »

71ಸಾವಿರ ಟನ್ ಕಬ್ಬು ನುರಿಸಿ ಒಂದು ಲಕ್ಷ ಇಪ್ಪತ್ತು ಸಾವಿರ ಬ್ಯಾಗ ಸಕ್ಕರೆ ಉತ್ಪಾದಿಸಿದ ಮಾರ್ಕಂಡೇಯ ಶುಗರ್ಸ

ಬೆಳಗಾವಿ- ಹಲವಾರು ದಶಕಗಳಿಂದ ಅನೇಕ ಅಡತಡೆ ಗಳನ್ನು ಎದುರಿಸಿದ ಕಾಕತಿಯ ಮಾರ್ಕಂಡೇಯ ಶುಗರ್ಸ ಕೊನೆಗೂ ಕಬ್ಬು ನುರಿಸಲು ಆರಂಭಿಸಿದ್ದು ಪ್ರಸಕ್ತ ಹಂಗಾಮಿನಲ್ಲಿ 71 ಸಾವಿರ ಟನ್ ಕಬ್ಬು ನುರಿಸುವಲ್ಲಿ ಯಶಸ್ವಿಯಾಗಿದೆ. ದಿ.ರಾಮಭಾವು ಪೋತದಾರ ಅವರ ಕನಸಿನ ಕೂಸಾಗಿದ್ದ ಮಾರ್ಕಂಡೇಯ ಸಕ್ಕರೆ ಕಾರ್ಖಾನೆ ಕಬ್ಬು ನುಡಿಸಲು ಆರಂಭಿಸಿದೆ ಟ್ರೈಲ್ ಬೇಸ್ ನಲ್ಲಿ 71 ಸಾವಿರ ಟನ್ ಕಬ್ಬು ನುರಿಸಿ 50 kg ಯ ಒಂದು ಲಕ್ಷ 20 ಸಾವಿರ ಸಕ್ಕರೆ ಉತ್ಪಾದಿಸಿದೆ …

Read More »

ಬೆಳಗಾವಿ ಜಿಲ್ಲೆಯಲ್ಲಿ ಖೋಟಾ ನೋಟು ಜಾಲ ಪತ್ತೆ ಇಬ್ಬರು ಆರೋಪಿಗಳ ಅರೆಸ್ಟ್…

ಬೆಳಗಾವಿ ಜಿಲ್ಲೆಯಲ್ಲಿ ಖೋಟಾ ನೋಟು ಜಾಲ ಪತ್ತೆ ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯ ಪೋಲೀಸರು ಖೋಟಾ ನೋಟು ಬದಲಾವಣೆ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸಿ ಖಾಕಿ ಖದರ್ ತೋರಿಸಿದ್ದಾರೆ. ಬೋರಗಾವದಲ್ಲಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೋಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾವ ಗ್ರಾಮದಲ್ಲಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡಿ …

Read More »

ರೈಲಿನಲ್ಲಿ ಪ್ರಯಾಣಿಕರನ್ನು ಬೆದರಿಸುತ್ತಿದ್ದ ಮೋಬೈಲ್ ಚೋರ್ ಅರೆಸ್ಟ್

ಬೆಳಗಾವಿ- ಬೆಳಗಾವಿ- ಮೀರಜ್ ಪ್ಯಾಸೇಂಜರ್ ರೈಲಿನಲ್ಲಿ ಪ್ರಯಾಣಿಕರನ್ನು ಬೆದರಿಸಿ ಮೋಬೈಲ್ ಕದಿಯುತ್ತಿದ್ದ ಖದೀಮ ಈಗ ರೈಲ್ವೆ ಪೋಲೀಸರ ಅತಿಥಿಯಾಗಿದ್ದಾನೆ. ಆನಂದ ಶಿಕಲಗಾರ ಮೀರಜ ಪಟ್ಟಣದ ನಿವಾಸಿಯಾಗಿದ್ದು ಈತ ಬೆಳಗಾವಿ- ಮೀರಜ್ ಪ್ಯಾಸೆಂಜರ್ ಟ್ರೇನ್ ದಲ್ಲಿ ಸಂಚರಿಸಿ ಪ್ರಯಾಣಿಕರನ್ನು ಬೆದರಿಸಿ ಮೋಬೈಲ್ ಕದ್ದು ಪರಾರಿಯಾಗುತ್ತಿರುವಾಗ ಸಾರ್ವಜನಿಕರು ಈ ಖದೀಮನನ್ನು ಹಿಡಿದು ಪೋಲೀಸರಿಗೆ ಒಪ್ಪಿಸಿದ್ದಾರೆ.

Read More »

ಬೆಳಗಾವಿ ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ

ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ ………………………………………….…….. ಬೆಳಗಾವಿ-ಹುಬ್ಬಳ್ಳಿ-ಧಾರವಾಡ ತ್ರಿವಳಿ ನಗರದ ಅಭಿವೃದ್ಧಿ ನಮ್ಮ ಕನಸು- ಸಚಿವ ಜಗದೀಶ್ ಶೆಟ್ಟರ್ ಬೆಳಗಾವಿ,ಶಿಕ್ಷಣ ಪೂರ್ಣಗೊಳಿಸಿ ಉದ್ಯೋಗದ ನಿರಿಕ್ಷೇಯಲ್ಲಿರುವ ಯುವಕ/ಯುವತಿಯರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಉದ್ಯೋಗವನ್ನು ಕಲ್ಪಿಸುವ ಉದ್ಧೇಶದಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಕೈಗಾರಿಕಾ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಹೇಳಿದರು. ಬೆಳಗಾವಿಯ ಶಿವಬಸವ …

Read More »