ಬೆಳಗಾವಿ-ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ, ಚುನಾವಣೆ ಸ್ಪರ್ಧೆಗೆ ಬದ್ಧನಾಗಿದ್ದೇನೆ ಕಣದಿಂದ ವಾಪಸ್ ಹೋಗುವ ಪ್ರಶ್ನೇಯೇ ಉದ್ಭವಿಸುವದಿಲ್ಲ ಎಂದು ಗೋಕಾಕ್ದಲ್ಲಿ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಹೇಳಿದ್ದಾರೆ. ಹೆಚ್ಡಿಕೆ ಇಂದು ರಾತ್ರಿ ಸಭೆ ಕರೆದಿದ್ದು ಸಂಜೆ ಬೆಂಗಳೂರಿಗೆ ತೆರಳುವೆ ಚುನಾವಣಾ ಸಿದ್ಧತೆ, ಪ್ರಚಾರ ಬಗ್ಗೆ ಮಾತುಕತೆಗೆ ಸಭೆ ಕರೆದಿದ್ದಾರೆ ಜೆಡಿಎಸ್ ಪಕ್ಷದ ಎಲ್ಲ ನಾಯಕರಿಂದಲೂ ಗೋಕಾಕ್ದಲ್ಲಿ ಪ್ರಚಾರ ನಡೆಯಲಿದೆ ಎಂದು ಅಶೋಕ ಪೂಜಾರಿ ಹೇಳಿದ್ದಾರೆ. ಸಹಜವಾಗಿ ಸ್ಥಳೀಯ ಬಿಜೆಪಿ ನಾಯಕರು …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ