ಸ್ಮಾರ್ಟ್ ರಸ್ತೆ ಕಾಮಗಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಚಾಲನೆ ಬೆಳಗಾವಿ, ಫೆ.೧೫(ಕರ್ನಾಟಕ ವಾರ್ತೆ): ನಗರದ ಮಿಲನ್ ಹೋಟೆಲ್ ನಿಂದ ಹಿಂಡಲಗಾ ರಸ್ತೆಯ ಗಾಂಧೀಜಿ ಪುತ್ಥಳಿವರೆಗಿನ ಸ್ಮಾರ್ಟ್ ರಸ್ತೆ ಕಾಮಗಾರಿಗೆ ರೈಲ್ವೆ ಇಲಾಖೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಶನಿವಾರ(ಫೆ.೧೫) ಚಾಲನೆ ನೀಡಿದರು. ೧೫.೦೪ ಕೋಟಿ ರೂಪಾಯಿ ವೆಚ್ಚದ ಸ್ಮಾರ್ಟ್ ರಸ್ತೆ ಜತೆಗೆ ವೈಟ್ ಟಾಪಿಂಗ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಅವರು, ಗುಣಮಟ್ಟದ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು …
Read More »ಬೆಳಗಾವಿಯಲ್ಲಿ ಹೊಸ ವರ್ಷಕ್ಕೆ ರೆಡಿಯಾಗಲಿದೆ ಹೊಸ ಕಮಾಂಡ್ ಸೆಂಟರ್….!!!
ಬೆಳಗಾವಿಯಲ್ಲಿ ಹೊಸ ವರ್ಷಕ್ಕೆ ರೆಡಿಯಾಗಲಿದೆ ಹೊಸ ಕಮಾಂಡ್ ಸೆಂಟರ್….!!! ಬೆಳಗಾವಿ- ಹೊಸ ವರ್ಷದ ಆರಂಭದಲ್ಲೇ ಬೆಳಗಾವಿಯ ಸ್ಮಾರ್ಟ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸಿದ್ಧಗೊಳ್ಳಲಿದ್ದು ಬೆಳಗಾವಿ ಮಹಾನಗರ ಪಾಲಿಕೆಯ ವ್ಯೆವಸ್ಥೆಯ ಮೇಲೆ ಈ ಕಮಾಂಡ್ ಸೆಂಟರ್ ಹದ್ದಿನ ಕಣ್ಣಿಡಲಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿ ಸ್ಮಾರ್ಟ್ ಸಿಟಿಯ ಕಮಾಂಡ್ ಸೆಂಟರ್ ನಿರ್ಮಾಣ ಮಾಡಲಾಗುತ್ತಿದ್ದು ಈ ಕಮಾಂಡ್ ಸೆಂಟರ್ ಕಾಮಗಾರಿ ಎರಡು ವಾರದಲ್ಲಿ ಮುಗಿಯಲಿದೆ ಎಂದು ಸಾರ್ಟ್ ಸಿಟಿ ಎಂಡಿ ಶಶಿಧರ ಕುರೇರ ವಿಶ್ವಾಸ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ