Breaking News
Home / Tag Archives: Belagavi smart city

Tag Archives: Belagavi smart city

ನೀರು ಸುರಿಸುವ ಫೈರ್ ಬ್ರಿಗೇಡ್ ಕಣ್ಣೀರು ಸುರಿಸಿದ್ದು ಯಾಕೆ ಗೊತ್ತಾ…?

ಬೆಂಕಿ ಬಿದ್ದಾಗ ಹವ್ವಹಾರಿ ಓಡಿ ಬರುವ ಅಗ್ನಿಶಾಮಕದಳ ಸಿಬ್ಬಂದಿಯವರು ಉರಿಯ ಕೆನ್ನಾಲಾಗಿಯ ನಿಯಂತ್ರಣಕ್ಕೆ ನೀರು ಸುರಿಸುವವರು ಬೆಳಗಾವಿಯ ಸದಾಶಿವ ನಗರದ ಸಿಪಿಐ ಅವರ ಮನೆಗೆ ಆಗಮಿಸಿ ಕಣ್ಣೀರು ಸುರಿಸಿದ ಅಂತಃಕರಣದ ಘಟನೆಯೊಂದು ಇಂದು ನಡೆದಿದೆ. ಇದೇನು ಹೀಗೆ? ಅವರು ಬರುವುದರದೊರಳಿಗೆ ಬೆಂಕಿಬಿದ್ದು ಅನಾಹುತ ಸಂಭವಿಸಿದಕ್ಕೆ ಕಣ್ಣೀರು ಇಟ್ಟಿರಬಹುದು ಎಂದು ಭಾವಿಸಬೇಡಿ. ಪೊಲೀಸ್ ಅಧಿಕಾರಿಯ ಮಕ್ಕಳ ಮಮತೆ, ಮಮಕಾರ, ಮಾನವೀಯ ಅಂತಃಕರಣಕ್ಕೆ ಕರಗಿ ಕಣ್ಣೀರು ಸುರಿಸಿದ್ದಾರೆ. ಘಟನೆ ನಡೆದದ್ದು ಇಷ್ಟೆ : …

Read More »

ಕೌಶಲ್ಯ ತರಬೇತಿ ಕೇಂದ್ರ, ರೈಲು ಮಾರ್ಗಕ್ಕೆ ಉಚಿತ ಭೂಮಿ: ಸಚಿವ ರಮೇಶ್ ಜಾರಕಿಹೊಳಿ ಸ್ವಾಗತ

  ಬೆಳಗಾವಿ, ಮಾ. ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕಾ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆಗೆ ಬಜೆಟ್‌ನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಘೋಷಿರುವುದು ಸ್ವಾಗತಾರ್ಹ ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಹಾಗೆಯೇ, ಧಾರವಾಡ ಮತ್ತು ಬೆಳಗಾವಿ ನಡುವೆ ನೂತನ ರೈಲು ಮಾರ್ಗಕ್ಕಾಗಿ ಉಚಿತ ಭೂಮಿ ಮತ್ತು ಶೇಕಡಾ 50 ರಷ್ಟು ಕಾಮಗಾರಿ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುವುದಾಗಿ ಮುಖ್ಯ ಮಂತ್ರಿಗಳು ಘೋಷಿಸಿರುವುದನ್ನು ನಾನು ಮುಕ್ತ ಕಂಠದಿಂದ ಸ್ವಾಗತಿಸುತ್ತೇನೆ …

Read More »

ಜಿಪಂ ಅಧ್ಯಕ್ಷೆ ಆಶಾ ಪ್ರಶಾಂತ ಐಹೊಳೆ ಅವರಿಗೆ ನವದುರ್ಗಾ ಸನ್ಮಾನ…

ಜಿಪಂ ಅಧ್ಯಕ್ಷೆ ಆಶಾ ಪ್ರಶಾಂತ ಐಹೊಳೆ ಅವರಿಗೆ ನವದುರ್ಗಾ ಸನ್ಮಾನ… ಬೆಳಗಾವಿ- ಬೆಳಗಾವಿ ಜಿಲ್ಲಾ ಪಂಚಾಯ್ತಿ ಅದ್ಯಕ್ಷೆ ಆಶಾ ಐಹೊಳೆ ಅವರಿಗೆ ಮಹಾರಾಷ್ಟ್ರ ಜರ್ನಾಲಿಸ್ಟ ಫೌಂಡೆಶನ್ ನವರು ರಾಷ್ಟ್ರ ಮಟ್ಟದ ನವದುರ್ಗ ಸನ್ಮಾನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದ ಸೇವೆಯನ್ನು ಗುರುತಿಸಿ ಮಹಿಳಾ ದಿನಾಚರಣೆ ಅಂಗವಾಗಿ ಬೆಳಗಾವಿ ಜಿಪಂ ಅಧ್ಯಕ್ಷೆ ಆಶಾ ಐಹೊಳೆ ನವದುರ್ಗಾ ಸಮ್ಮಾನ ಪ್ರಶಸ್ತಿ ನೀಡಲಾಗಿದ್ದು ಮಾರ್ಚ 7 ರಂದು ಕೊಲ್ಹಾಪೂರದಲ್ಲಿ ಪ್ರಶಸ್ತಿ …

Read More »

ಸಮಸ್ಯೆಗಳ ಪರಿಹಾರಕ್ಕಾಗಿ ಸಂವಾದ…..ವ್ಯಾಪಾರಿಗಳಿಗೆ ಶಾಸಕರ ಆಶಿರ್ವಾದ….!!!!

ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರ ಸಮಸ್ಯೆಗಳನ್ನು ತಿಳಿದುಕೊಂಡು ಅವುಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕ ಅಭಯ ಆಟೀಲ ಮುಂದಾಗಿದ್ದು ಇಂದು ಸಂಜೆ ಬೆಳಗಾವಿಯಲ್ಲಿ ವ್ಯಾಪಾರಿಗಳ ಜೊತೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಂಜೆ 4- 30 ಘಂಟೆಗೆ ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿರುವ ಅಂಭಾಬಾಯಿ ದೇವಸ್ಥಾನದಲ್ಲಿ ಶಾಸಕ ಅಭಯ ಪಾಟೀಲ ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದು ,ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸಂವಾದದ ಮೂಲಕ ಆಲಿಸಿ,ದಕ್ಷಿಣ ಮತಕ್ಷೇತ್ರದ ವ್ಯಾಪಾರ ವೃದ್ಧಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಿಕೊಡಲು …

Read More »

ಪಾತಾಳಕ್ಕಿಳಿದ ಕ್ಯಾಬೀಜ್ ಬೆಲೆ…. ಬೀದಿಗೆ ಬಂದ ರೈತ…..!!!!

ಪಾತಾಳಕ್ಕಿಳಿದ ಕ್ಯಾಬೀಜ್ ಬೆಲೆ ಬೀದಿಗೆ ಬಂದ ರೈತ…..!!!! ಬೆಳಗಾವಿ- ಬೆಳಗಾವಿಯ ತರಕಾರಿ ಮಾರ್ಕೆಟ್ ನಲ್ಲಿ ಕ್ಯಾಬೀಜ್ ಬೆಲೆ ಕೆಜಿ ಗೆ 50 ಪೈಸೆ ಇಷ್ಟು ದರದಲ್ಲಿ ಕ್ಯಾಬೀಜ್ ಬೆಳೆದ ರೈತನಿಗೆ ಕ್ಯಾಬೀಜ್ ಕಟಾವ್ ಮಾಡಿದ ಕೂಲಿಯೂ ಸಿಗೋದಿಲ್ಲ ,ಕ್ಯಾಬೀಜ್ ಬೆಲೆ ಪಾತಾಳಕ್ಕೆ ತಲುಪಿರುವ ಕಾರಣ ಕ್ಯಾಬೀಜ್ ಬೆಳೆದ ರೈತ ಬೀದಿಗೆ ಬಂದಿದ್ದಾನೆ ಬೆಳಗಾವಿ ಸಮೀಪದ ಕಡೋಲಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕ್ಯಾಬೀಜ್ ಬೆಳೆಯಲಾಗುತ್ತಿದೆ.ಅದರ ಬೆಲೆ ಏಕಾ ಏಕಿ ಕುಸಿದಿರುವದರಿಂದ ಹೈರಾಣಾಗಿರುವ …

Read More »

ಜಿಲ್ಲೆಯ 12 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ

ಬೆಳಗಾವಿ,ಬೇಸಿಗೆ ಆರಂಭಗೊಂಡಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಅಧಿಕಾರಿಗಳು ಈಗಿನಿಂದಲೇ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ‌.ಎಲ್.ಅತೀಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಫೆ.29) ನಡೆದ ಜಿಲ್ಲೆಯ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ 12 ಗ್ರಾಮ ಪಂಚಾಯತಗಳಲ್ಲಿ ಕುಡಿಯುವ ನೀರಿನ ಅಭಾವ ಕಂಡುಬಂದಿದ್ದು, ಮಾರ್ಚವರೆಗೆ ಇನ್ನೂ ಹೆಚ್ಚಿನ ಸಂಖ್ಯೆಯ …

Read More »

ನೌಕರಿ ಬೇಕಾ.‌..ನೌಕರಿ ….ಹಾಗಾದ್ರೆ ಹೊಡಿ ಒಂಬತ್ತ್ ಸರ್ಟಿಪಿಕೇಟ್ ತಗೊಂಡ ಬೆಳಗಾವಿ ಗಾಡಿ ಹತ್ತ್….!!!!!!

ಪ್ರಾದೇಶಿಕ ಉದ್ಯೋಗ ಮೇಳ: ಸಿದ್ಧತೆ ಪೂರ್ಣ ————————————————————— ಹನ್ನೆರಡು ಸಾವಿರ ಅಭ್ಯರ್ಥಿಗಳ ನೋಂದಣಿ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಬೆಳಗಾವಿ, ನಿರುದ್ಯೋಗಿ ಯುವಕ-ಯುವತಿಯರಿಗೆ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶ ಕಲ್ಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಪ್ರಾದೇಶಿಕ ಉದ್ಯೋಗ ಮೇಳ ೨೦೨೦ ಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಮೇಳದ ಯಶಸ್ವಿಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ನಿರುದ್ಯೋಗಿಗಳಿಗಾಗಿ ಬೆಳಗಾವಿಯ ಶಿವಬಸವ ನಗರದ ಎಸ್. ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಬೃಹತ್ ಪ್ರಾದೇಶಿಕ ಉದ್ಯೋಗ …

Read More »

ಕೇಳಿದ್ದು ಅಭಿಪ್ರಾಯ, ಹೇಳಿಕೊಂಡಿದ್ದು ಸಮಸ್ಯೆ ,ಪಾಲಿಕೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಮಸ್ಯೆಗಳ ಗೆಜೆಟ್.,..!!!

ಬೆಳಗಾವಿ ಈಗ ಸ್ಮಾರ್ಟ್ ಸಿಟಿ,ಹೀಗಾಗಿ ಈ ವರ್ಷ ಸ್ಮಾರ್ಟ್ ಬಜೆಟ್ ಮಂಡಿಸುವದು ಪಾಲಿಕೆ ಆಡಳಿತಾಧಿಕಾರಿ ಆಗಿರುವ ಡಿಸಿ ಬೊಮ್ಮನಹಳ್ಳಿ ಅವರ ಸಂಕಲ್ಪವಾಗಿದ್ದು,ಇಂದು ಬಜೆಟ್ ಕುರಿತು ಬುದ್ದಿಜೀವಿಗಳ,ಸಂಘ ಸಂಸ್ಥೆಗಳ ಅಭಿಪ್ರಾಯ ಆಲಿಸಿದರು. ಇಂದು ಬೆಳಗಾವಿ ಪಾಲಿಕೆ ಕಚೇರಿಯಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಬುದ್ದಿ ಜೀವಿಗಳು,ಚಿಂತಕರು,ಸಂಘ ಸಂಸ್ಥೆಗಳ ಪ್ರತಿನಿಧಿ ಗಳು,ಮಾಜಿ ಮಹಾಪೌರರು,.ಮಾಜಿ ನಗರಸೇವಕರು ಭಾಗವಹಿಸಿದ್ದರು. ಸಭೆಯಲ್ಲಿ ಒಬ್ಬೊಬ್ಬರಾಗಿ ನಗರದಲ್ಲಿರುವ ಸಮಸ್ಯೆಗಳನ್ನು ಹೇಳಿಕೊಂಡರು,ಆರಂಭದಲ್ಲಿ ಉದ್ಯಮಿಗಳು ಮಾತನಾಡಿ ನಗರದ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲ,ಸರಿಯಾದ …

Read More »

ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿದ ಯುವತಿ

ವಿಷ ಕುಡಿದು ಯುವತಿಯ ಆತ್ಮಹತ್ಯೆ ಬೆಳಗಾವಿ-ಹೊಟ್ಟೆನೋವು ತಾಳಲಾರದೆ 24ವರ್ಷದ ಯುವತಿಯೊಬ್ಬಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮದ್ಯಾಹ್ನ ನಡೆದಿದೆ. ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಚಂದೂರ ಗ್ರಾಮದ ನಿವಾಸಿಯಾದ ಸುಧಾರಾಣಿ ಭರಮಪ್ಪ ನಾಯಿಕ ಆತ್ಮ ಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ ಇಂದು ಮದ್ಯಾಹ್ನ ಮನೆಯಲ್ಲಿ ಇಲ್ಲದಿರುವಾಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸುಧಾರಾಣೆ ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿದೆ ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ಸಂಜೆ 6 ಘಂಟೆಯ ನಂತರ ಬೆಳಗಾವಿಯಲ್ಲಿ ಮಟನ್ ಮಾರಾಟ ಮಾಡಿದ್ರೆ ಹತ್ತು ಸಾವಿರ ದಂಡ…!!!

ಬೆಳಗಾವಿಯಲ್ಲಿ ಮಟನ್ ಏರ್ತಾ ಇದೆ,ಚಿಕನ್ ಇಳೀತಾ ಇದೆ,ಯಾಕೆ ಗೊತ್ತಾ..? ಬೆಳಗಾವಿ- ಚೀನಾದಲ್ಲಿ ಕೋರೋನಾ ಮಹಾಮಾರಿ ಸೊಂಕಿಗೆ ಚೀನಾದಲ್ಲೇ ಇವತ್ತಿಗೆ 2400 ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ ,ಈ ಸೊಂಕು ಚೀನಿಯರನ್ನು ಬಲಿಪಡೆಯುವ ಜೊತೆಗೆ ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಠಿ ಮಾಡಿರುವದು ಸತ್ಯ ಚೀನಾದ ಕೋರೋನಾ ಜಾಗತಿಕ ಮಟ್ಟದಲ್ಲಿ ಪರಿಣಾಮ ಬೀರೀದೆ ಈ ಭೀಕರ,ಭಯಾನಕ ಸೊಂಕು ತಡೆಯಲು ಚೀನಾದಲ್ಲಿ ಕೋಳಿ,ಹಂದಿ ಸೇರಿದಂತೆ ಮಾನವ ಆಹಾರವಾಗಿ ಸೇವಿಸುವ ಪ್ರಾಣಿ,ಪಕ್ಷಿಗಳ ಮಾರಣಹೋಮ ನಡೆಯುತ್ತಿದೆ, ಈ …

Read More »