Breaking News
Home / Tag Archives: Belagavi suddi (page 4)

Tag Archives: Belagavi suddi

ಜಾಂಬೋಟಿ ಬಳಿ ಕಾರು ಪಲ್ಟಿ ಶಾಸಕ ಅರವಿಂದ ಬೆಲ್ಲದ ಪಾರು

ಜಾಂಬೋಟಿ ಬಳಿ ಕಾರು ಪಲ್ಟಿ ಶಾಸಕ ಅರವಿಂದ ಬೆಲ್ಲದ ಪಾರು ಬೆಳಗಾವಿ- ಖಾನಾಪೂರ ತಾಲ್ಲೂಕಿನ ಜಾಂಬೋಟಿಯ ಕುಸಮಳ್ಳಿ ಬಳಿ ಶಾಸಕ ಅರವಿಂದ ಬೆಲ್ಲದ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದ್ದು ಶಾಸಕ ಅರವಿಂದ ಬೆಲ್ಲದ ಪಾರಾಗಿದ್ದಾರೆ ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಟಾಟಾ ಎಕ್ಸಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಜಾಂಬೋಟಿಯ ಕುಸಮಳ್ಳಿ ಬಳಿ ಕಾರು ರಸ್ತೆ ಪಕ್ಕದ ಸಂರಕ್ಷಣಾ ಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.ಶಾಸಕ ಅರವಿಂದ ಬೆಲ್ಲದ ಅವರಿಗೆ ಯಾವುದೇ …

Read More »

ಬೆಳಗಾವಿ ನಗರದಲ್ಲಿ 1ಕೋಟಿ ರೂ ವೆಚ್ಚದಲ್ಲಿ ಹೊಸ ಪಿಶ್ ಮಾರ್ಕೆಟ್ ನಿರ್ಮಾಣ

ಬೆಳಗಾವಿ, ಫೆ.೨೫(ಕರ್ನಾಟಕ ವಾರ್ತೆ): ಜಿಲ್ಲೆಯ ಎಲ್ಲ ಕೆರೆಗಳ ಸಮೀಕ್ಷೆ ನಡೆಸಿ‌ ಮೀನು ಬಿತ್ತನೆ ಹಾಗೂ ಆದಾಯ ಪ್ರಮಾಣ ಸೇರಿದಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ‌ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಫೆ.೨೫) ನಡೆದ ಮೀನುಗಾರಿಕೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿವರ್ಷದ ಮೀನು ಉತ್ಪಾದನೆ ಪ್ರಮಾಣ, ಆದಾಯ ಮತ್ತು ಸರ್ಕಾರದ …

Read More »

NRC ಕಾಯ್ದೆಯ ಮೂಲಕ ಹಿಂದುತ್ವವಾದಿ ಓಟ್ ಬ್ಯಾಂಕ್ ನಿರ್ಮಾಣಕ್ಕೆ ಹುನ್ನಾರ- ಸೀತಾರಾಮ ಯಚೋರಿ

ಬೆಳಗಾವಿ- ಕೇಂದ್ರ ಸರ್ಕಾರ ಜಾರಿಗೆ ತಂದಿರುವ CAA,NRC,NPR ಕಾಯ್ದೆಗಳಿಂದ ಆಗುವ ಆಗು ಹೋಗುಗಳ ದೇಶದ ಆಯ್ದ ಪ್ರದೇಶಗಳಲ್ಲಿ ಮಾರ್ಚ 1 ರಿಂದ ಮಾರ್ಚ 24 ರವರೆಗೆ ಮನೆ ಮನೆಗೆ ತೆರಳಿ ಜನಜಾಗೃತಿ ಮೂಡಿಸಲಾಗುವದು ಎಂದು ಕಮ್ಯುನಿಸ್ಟ ಪಾರ್ಟಿ ಆಫ್ ಇಂಡಿಯಾ ( m) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯಚೋರಿ ತಿಳಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ,CAA,NRC ಕಾಯ್ದೆಗಳು ಸಂವಿಧಾನ ಬಾಹಿರ ಕಾಯ್ದೆಗಳಗಾಗಿವೆ ಈ ಕಾಯ್ದೆಗಳ ಮೂಲಕ …

Read More »

ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿದ ಯುವತಿ

ವಿಷ ಕುಡಿದು ಯುವತಿಯ ಆತ್ಮಹತ್ಯೆ ಬೆಳಗಾವಿ-ಹೊಟ್ಟೆನೋವು ತಾಳಲಾರದೆ 24ವರ್ಷದ ಯುವತಿಯೊಬ್ಬಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮದ್ಯಾಹ್ನ ನಡೆದಿದೆ. ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಚಂದೂರ ಗ್ರಾಮದ ನಿವಾಸಿಯಾದ ಸುಧಾರಾಣಿ ಭರಮಪ್ಪ ನಾಯಿಕ ಆತ್ಮ ಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ ಇಂದು ಮದ್ಯಾಹ್ನ ಮನೆಯಲ್ಲಿ ಇಲ್ಲದಿರುವಾಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸುಧಾರಾಣೆ ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿದೆ ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ರಾತ್ರಿಹೊತ್ತು ಚಾಕು ತೋರಿಸಿ ಮೋಬೈಲ್,ಹಣ, ದೋಚುತ್ತಿದ್ದ ಖತರ್ನಾಕ ಗ್ಯಾಂಗ್ ಅರೆಸ್ಟ್ …

  ಬೆಳಗಾವಿ- ರಾತ್ರಿ ಹೊತ್ತು,ಬೆಳಗಿನ ಜಾವ ಅಜ್ಞಾತ ಪ್ರದೇಶದಲ್ಲಿ ವಾಹನಗಳನ್ನು ತಡೆದು,ಚಾಕು ತೋರಿಸಿ ಮೋಬೈಲ್,ಹಣ ,ಆಭರಣ ದೋಚುತ್ತಿದ್ದ ಖತರ್ನಾಕ ಗ್ಯಾಂಗ್ ನ್ನು ಪತ್ತೆ ಮಾಡಿ ಒಟ್ಟು ನಾಲ್ಕು ಜನ ದರೋಡೆಕೋರರನ್ನು ಬಂಧಿಸುವಲ್ಲಿ ಸವದತ್ತಿ ತಾಲ್ಲೂಕಿನ ಮುರಗೋಡ ಠಾಣೆಯ ಪೋಲೀಸರು ಸಕ್ಸೆಸ್ ಆಗಿದ್ದಾರೆ. ಮುರಗೋಡ ಠಾಣೆಯ ವ್ಯಾಪ್ತಿಯಲ್ಲಿ ಹೊಲಕ್ಕೆ ಹೋಗುತ್ತಿದ್ದ ರೈತನ ಬೈಕ್ ಅಡ್ಡಗಟ್ಟಿ ಆತನಿಗೆ ಚಾಕು ತೋರಿಸಿ ಆತನನ್ನು ಬೆದರಿಸಿ ಆತನ ಬಳಿ ಇದ್ದ ಹತ್ತು ಸಾವಿರ ರೂ ಬೆಲೆಬಾಳುವ …

Read More »

ಬುಧವಾರ ಬೆಳಗಾವಿ ಜಿಲ್ಲಾ ಬಿಜೆಪಿ ಅದ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ನಳೀನ್ ಕುಮಾರ್ ಕಟಿಲ್

ಬುಧವಾರ ಬೆಳಗಾವಿ ಜಿಲ್ಲಾ ಬಿಜೆಪಿ ಅದ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ನಳೀನ್ ಕುಮಾರ್ ಕಟಿಲ್ ಬೆಳಗಾವಿ- ಬೆಳಗಾವಿ ಜಿಲ್ಲಾ ಗ್ರಾಮೀಣ ಮತ್ತು ಮಹಾನಗರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಮಾಜಿ ಶಾಸಕ ಸಂಜಯ ಪಾಟೀಲ, ಮತ್ತು ಶಶಿಭೂಷಣ ಪಾಟಲ ಅವರನ್ನು ಎಲ್ಲ ನಾಯಕರ ಸಮ್ಮತಿಯೊಂದಿಗೆ ನೇಮಿಸಲಾಗಿದ್ದು.ನೂತನ ಅದ್ಯಕ್ಷರ ಪದಗ್ರಹಣ ಸಮಾರಂಭ ಬುಧವಾರ ಬೆಳಗಾವಿ ನಗರದಲ್ಲಿ ನಡೆಯಲಿದೆ . ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬೆಳಗಾವಿ ವಿಭಾಗೀಯ ಬಿಜೆಪಿ ಅದ್ಯಕ್ಷ ಈರಣ್ಣಾ ಕಡಾಡಿ ನೂತನ ಅದ್ಯಕ್ಷರ …

Read More »

ಬೆಳಗಾವಿಯ ಹಾಸ್ಟೇಲ್ ಮೇಲೆ, ಯುವಕರ ದಾಳಿ ಕಲ್ಲು ತೂರಾಟ, ಗಾಜು ಪುಡಿಪುಡಿ

  ಬೆಳಗಾವಿ- ಬೆಳಗಾವಿ ನಗರದ ಸಂಗಮೇಶ್ವರ ನಗರದಲ್ಲಿರಯವ,ಬಾಬು ಜಗಜೀವನರಾಮ ಉದ್ಯಾನವನದ ಪಕ್ಕದಲ್ಲಿರುವ ಹಾಸ್ಟೇಲ್ ಮೇಲೆ ದಾಳಿ ಮಾಡಿರುವ ದುಷ್ಕರ್ಮಿಗಳು ಹಾಸ್ಟೇಲ್ ಗಾಜುಗಳನ್ನು ಪುಡಿ ಪುಡಿ ಮಾಡಿದ ಘಟನೆ ರಾತ್ರಿ ಎಂಟು ಘಂಟೆಗೆ ನಡೆದಿದೆ ರಾತ್ರಿ ಎಂಟು ಘಂಟೆಗೆ ಏಕಾಏಕಿ ಹಾಸ್ಟೇಲ್ ಮೇಲೆ ದಾಳಿ ಮಾಡಿರುವ ಯುವಕರ ಗುಂಪು ಕೈಯಲ್ಲಿ ರಾಡ್ ಹಿಡಿದು ,ಹಾಸ್ಟೇಲ್ ಮೇಲೆ ಕಲ್ಲು ತೂರಾಟ ನಡೆಸುತ್ತಲೇ ಹಾಸ್ಟೇಲ್ ಗೆ ನುಗ್ಗಿದ ಇವರು ಮನಬಂದಂತೆ ಹಾಸ್ಟೇಲ್ ಗಾಜುಗಳನ್ನು ಒಡೆದು …

Read More »

ಮೂರುಸಾವಿರ ಮಠದ ಉತ್ತರಾಧಿಕಾರಿ ವಿವಾದ,ಬೆಳಗಾವಿಯಿಂದ ಹುಬ್ಬಳ್ಳಿಗೆ ತೆರಳಿದ ಮೂರು ಸಾವಿರ ಭಕ್ತರು…!!

ಘಟಪ್ರಭಾದ ಗುಬ್ಬಲಗುಡ್ಡ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಅವರಿಂದ ಹುಬ್ಬಳ್ಳಿಯ ಮೂರುಸಾವಿರ ಮಠದವರೆಗೆ ಭಕ್ತಿ ಪ್ರದರ್ಶನ ಯಾತ್ರೆ ಆರಂಭವಾಗಿದೆ. ಹುಬ್ಬಳ್ಳಿ ಮೂರು ಸಾವಿರ ಮಠದ ಉತ್ತರಾಧಿಕಾರಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಸತ್ಯ ದರ್ಶನ ಸಭೆ ನಡೆಸಿದ ಬೆನ್ನಲ್ಲಿಯೇ ಬೆಳಗಾವಿ ಜಿಲ್ಲೆಯ ಘಟಪ್ರಭಾದ ಮಠದಿಂದ ಹುಬ್ಬಳ್ಳಿಗೆ ಭಕ್ತಿ ಪ್ರದರ್ಶನ ಯಾತ್ರೆ ಆರಂಭ ವಾಗಿರುವದುವಿಶೇಷವಾಗಿದೆ. ಘಟಪ್ರಭಾದ ಮಲ್ಲಿಕಾರ್ಜುನ ಸ್ವಾಮೀಜಿ ಮಾದ್ಯಮಗಳ ಜೊತೆ ಮಾತನಾಡಿ ನಾವು ನಮ್ಮ ಭಕ್ತರು ಹುಬ್ಬಳ್ಳಿ ಮಠಕ್ಕೆ ಹೋಗಿ ಗದ್ದುಗೆ …

Read More »

ಒಂದೇ ವೇದಿಕೆ ಹಂಚಿಕೊಂಡ,ರಮೇಶ್ ಜಾರಕಿಹೊಳಿ,ಲಕ್ಷ್ಮೀ ಹೆಬ್ಬಾಳಕರ ಮಾತಾಡಿದ್ದೇನು ಗೊತ್ತಾ..?

“ಲಕ್ಷ್ಮೀ” ಜಾತ್ರೆಯಲ್ಲಿ ರಮೇಶ್ ಜಾರಕಿಹೊಳಿ ಪ್ರತ್ಯಕ್ಷ ಬೆಳಗಾವಿ – ಬೆಳಗಾವಿ ಸಮೀಪದ ಸುಳೇಭಾವಿ ಗ್ರಾಮದ ಲಕ್ಷ್ಮೀ ದೇವಿಯ ಜಾತ್ರೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ವೇದಿಕೆ ಹಂಚಿಕೊಂಡ ಪ್ರಸಂಗ ನಡೆಯಿತು. ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಲಕ್ಷ್ಮೀ ದೇವಿಯ ಜಾತ್ರೆ ನಡೆದಿತ್ತು ಪತ್ರಕರ್ತ ಭೈರು ಕಾಂಬಳೆ ರಚಿಸಿದ ‘ಜಾತ್ರಿ ಬಂತು’ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಲಕ್ಷ್ಮೀ ಹೆಬ್ಬಾಳಕರ ಮತ್ತು ರಮೇಶ್ …

Read More »

ಡಿಸಿಸಿ ಬ್ಯಾಂಕ ಚುನಾವಣೆ ,ಬಾಲಚಂದ್ರ ನಿರ್ಣಯವೇ ಅಂತಿಮ- ರಮೇಶ್ ಜಾರಕಿಹೊಳಿ

ಬೆಳಗಾವಿ: ಮಹೇಶ ಕುಮಟಳ್ಳಿ ಬಾಯಲ್ಲಿ ರಮೇಶ ಜಾರಕಿಹೊಳಿ‌‌‌ ನನಗೆ ಅನ್ಯಾಯ ಮಾಡಿದ್ದಾರೆ ಎಂಬ ಶಬ್ದ ಹೊರಬಂದದ್ದೇ ಆದಲ್ಲಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ‌ ಹೇಳಿದರು. ಶನಿವಾರ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹೇಶ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡಬೇಕೆಂದು ನಾನು ಮೊದಲಿನಿಂದಲೂ ಒತ್ತಾಯ ಮಾಡುತ್ತಿದ್ದೇನೆ. ಅವರ ಹೆಸರಿನಲ್ಲಿ ನಾನು ಅನ್ಯಾಯ ಮಾಡಿಲ್ಲ. ಮಹೇಶ ಕುಮಟಳ್ಳಿ ನಾನು‌ ಅನ್ಯಾಯ ಮಾಡಿದ್ದೇನೆ ಎಂದು ಹೇಳಿದರೆ ಮಂತ್ರಿ ಸ್ಥಾನಕ್ಕೆ …

Read More »