Breaking News
Home / Tag Archives: Belagavi suddi (page 7)

Tag Archives: Belagavi suddi

ಶ್ರೀರಾಮಲು ಡಿಸಿಎಂ ಆದ್ರೆ ಸಂತಸ- ರಮೇಶ್ ಜಾರಕಿಹೊಳಿ

ಶ್ರೀರಾಮಲು ಡಿಸಿಎಂ ಆದ್ರೆ ಸಂತಸ- ರಮೇಶ್ ಜಾರಕಿಹೊಳಿ ಬೆಳಗಾವಿ- .ನಾನು ಡಿಸಿಎಂ ಸ್ಥಾನವಾಗಲಿ,ಅಥವಾ ಜಲಸಂನ್ಮೂಲ ಖಾತೆಯನ್ನು ಕೇಳಿರಲಿಲ್ಲ ಶ್ರೀರಾಮಲು ಡಿಸಿಎಂ ಸ್ಥಾನ ಕೊಟ್ಟರೆ ಸಂತಸ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ದೆಹಲಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಗೋವಾದಲ್ಲಿ ಕೋರ್ಟ್ ಡೇಟ್ ಇತ್ತು ಅದನ್ನು ಮುಗಿಸಿ ನೇರವಾಗಿ ದೆಹಲಿಗೆ ಬಂದಿದ್ದೇನೆ,ಸಾದ್ಯವಾದರೆ ಇವತ್ತು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತೇನೆ ಇಲ್ಲಾ ಅಂದ್ರೆ ನಾಳೆ ಭೇಟಿಯಾಗ್ತೇನಿ,ಮಹೇಶ್ ಕುಮಟೊಳ್ಳಿ ಅವರಿಗೆ ಒಳ್ಳೆಯ …

Read More »

ಯಡಿಯೂರಪ್ಪನವರ ಸ್ಥಾನ ನನಗೆ ಸಿಗಲೇ ಬೇಕು,ನಾನು ಮುಖ್ಯಮಂತ್ರಿ ಆಗಲೇ ಬೇಕು ಈ ದಿಸೆಯಲ್ಲಿ ನನ್ನ ಪ್ರಯತ್ನ ಇದ್ದೇ ಇದೆ- ಉಮೇಶ್ ಕತ್ತಿ

ಬೆಳಗಾವಿ- ಸಚಿವ ಸಂಪುಟ ವಿಸ್ತರಣೆಯ ಬಳಿಕ ಮಾಜಿ ಮಂತ್ರಿ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಮೌನ ಮುರಿದಿದ್ದಾರೆ.ನಾನು ಸೀನಿಯರ್ ಹದಿಮೂರು ವರ್ಷ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ.ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸ್ಥಾನ ನನಗೆ ಸಿಗಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದೇನೆ.ದೇವರ ಆಶಿರ್ವಾದ ಇದ್ದರೆ ರಾಜ್ಯದ ಮುಖ್ಯಮಂತ್ರಿಯೂ ಆಗುತ್ತೇನೆ.ಎಂದು ಉಮೇಶ್ ಕತ್ತಿ ಹೇಳಿದ್ದಾರೆ. ಹುಕ್ಕೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಮಾಧ್ಯಮಗಳಿಗೆ ಉಮೇಶ ಕತ್ತಿ ತಮ್ಮ ಮನದಾಳದ …

Read More »

ಇಪ್ಪತ್ತು ವರ್ಷದಲ್ಲಿ ಸತೀಶ್ ಮಾಡದ ಕೆಲಸವನ್ನು ಎರಡೇ ವರ್ಷದಲ್ಲಿ ಮಾಡಿ ತೋರಿಸಿದ್ದೇನೆ- ರಮೇಶ್ ಜಾರಕಿಹೊಳಿ

ಬೆಳಗಾವಿ-ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಬಾರಿಗೆ ಗೋಕಾಕಿಗೆ ಆಗಮಿಸಿ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ನನಗೆ ಬಂದ ಸಂಕಷ್ಟ ವೈರಿಗೂ ಬರಬಾರದು,ರಾಜಕೀಯದಲ್ಲಿ ನಾವು ನಡೆದಿದ್ದೇ ದಾರಿ ಅಂದುಕೊಂಡರೆ ತಪ್ಪು ಸಂಜಯ ಪಾಟೀಲ ವಿಷಯದಲ್ಲಿ ನಾನು ತಪ್ಪು ಮಾಡಿದ್ದೇನೆ ಮುಂದಿನ ದಿನಗಳಲ್ಲಿ ಅದನ್ನು ಸರಿ ಪಡಿಸುತ್ತೇನೆ,ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ.ಅವರು ವಿರೋಧ ಮಾಡದಿದ್ರೆ ಈಷ್ಟೆಲ್ಲಾ ಬೆಳವಣಿಗೆ ನಡೆಯಲು ಸಾದ್ಯವಾಗುತ್ತಿರಲಿಲ್ಲ,ದೇವರ ದಯೆ,ಕ್ಷೇತ್ರದ ಜನರ ಆಶಿರ್ವಾದದಿಂದ ಯಶಸ್ಸು ಸಿಕ್ಕಿದೆ …

Read More »

ಸ್ಟೇರಿಂಗ್ ಲಾಕ್ ಆಗಿ ಸೇತುವೇ ಮೇಲಿಂದ ಟ್ರ್ಯಾಕ್ಟರ್ ಹಳ್ಳಕ್ಕೆ ಬಿತ್ತು….!!!

ಸ್ಟೇರಿಂಗ್ ಲಾಕ್ ಆಗಿ ಸೇತುವೇ ಮೇಲಿಂದ ಟ್ರ್ಯಾಕ್ಟರ್ ಹಳ್ಳಕ್ಕೆ ಬಿತ್ತು….!!! ಬೆಳಗಾವಿ- ಇಂದು ಬೆಳಗಿನ ಜಾವ ಆ ಬಡಜೀವಿಗಳು ಬದುಕಿನ ಬಂಡಿ ಸಾಗಿಸಲು ಮನೆಯಲ್ಲಿ ಚಹಾ ಕುಡಿದು,ಬುತ್ತಿ ಕಟ್ಟಿಕೊಂಡು ಕಬ್ನು ಕಟಾವು ಮಾಡಲು ಟ್ರ್ಯಾಕ್ಟರ್ ನಲ್ಲಿ ಬೋಗೂರು ಗ್ರಾಮದಿಂದ ಇಟಗಿ ಗ್ರಾಮಕ್ಕೆ ಹೊರಟಿರುವಾಗ ಈ ಟ್ರ್ಯಾಕ್ಟರಿನ ಸ್ಟೇರಿಂಗ್ ಲಾಕ್ ಆಗಿ ಹಳ್ಳಕ್ಕೆ ಬಿದ್ದು ಆರು ಜನ ಕೃಷಿ ಕೂಲಿ ಕಾರ್ಮಿಕರು ಪ್ರಾಣ ಕಳೆದು ಕೊಂಡಿದ್ದಾರೆ. ಟ್ರ್ಯಾಕ್ಟರ್ ನಲ್ಲಿ ಬರೊಬ್ಬರಿ 23 …

Read More »

ಹೆಲಿಕಾಪ್ಟರ್ ಮೂಲಕ ರವಿವಾರ ಗೋಕಾಕಿಗೆ ರಮೇಶ್ ಜಾರಕಿಹೊಳಿ….!!

ಹೆಲಿಕಾಪ್ಟರ್ ಮೂಲಕ ರವಿವಾರ ಗೋಕಾಕಿಗೆ ರಮೇಶ್ ಜಾರಕಿಹೊಳಿ….!! ಬೆಳಗಾವಿ- ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ ಮಾಡಿದ ಸಂಕಲ್ಪವನ್ನು ಈಡೇರಿಸಿ ಬಿಜೆಪಿ ಸರ್ಕಾರದ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ರಮೇಶ್ ಜಾರಕಿಹೊಳಿ ರವಿವಾರ ಹೆಲಿಕಾಪ್ಟರ್ ಮೂಲಕ ಗೋಕಾಕಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ರವಿವಾರ ಬೆಳಿಗ್ಗೆ ಗೋಕಾಕಿಗೆ ಆಗಮಿಸುವ ಅವರು ತಂದೆ,ತಾಯಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನಗಳನ್ನು ಸಲ್ಲಿಸಿ ಆಶಿರ್ವಾದ ಪಡೆಯಲಿದ್ದಾರೆ ನಂತರ ಅಭಿಮಾನಿ ಕಾರ್ಯಕರ್ತರನ್ನು ಭೇಟಿಯಾಗಿ ಬೆಳಗಾವಿಯ ರಾಣಿ ಚನ್ನಮ್ಮ …

Read More »

ಒಂದೇ ಕಲ್ಲಿನಿಂದ ಜೋಡಿ ಹಕ್ಕಿ ಹೊಡೆದ ಸವದಿ ಸಾಹುಕಾರ್….!!!

ಒಂದೇ ಕಲ್ಲಿನಿಂದ ಜೋಡಿ ಹಕ್ಕಿ ಹೊಡೆದ ಸವದಿ ಸಾಹುಕಾರ್….!!! ಬೆಳಗಾವಿ- ಬೆಳಗಾವಿ ಜಿಲ್ಲೆ ರಾಜಕೀಯವಾಗಿ ,ರಾಜ್ಯ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರವಹಿಸುತ್ತಿದೆ,ಜಿಲ್ಲೆಯ ನಾಯಕರು ಪರಸ್ಪರ ಕಾಲೆಳೆದರೂ ಕುಸ್ತಿ ಗೆದ್ದ ಕೀರ್ತಿ,ಮಾತ್ರ ಬೆಳಗಾವಿಗೆ ಸಿಗುತ್ತಿದೆ. ಬಿಜೆಪಿ ಸರ್ಕಾರದ ರಚನೆಯಲ್ಲಿ ಅತೃಪ್ತ ಶಾಸಕರ ಸರ್ದಾರನಾಗಿ ಸಾಹುಕಾರ್ ರಮೇಶ್ ಜಾರಕಿಹೊಳಿ ಮುಖ್ಯ ಪಾತ್ರ ನಿಭಾಯಿಸಿ,ಹೊಸ ಸರ್ಕಾರದ ರಚನೆಯ ರೂವಾರಿಯಾದರು,ಈಗ ಬೆಳಗಾವಿ ಜಿಲ್ಲೆಯವರಾದ ಲಕ್ಷ್ಮಣ ಸವದಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತರೂ,ರಾಜ್ಯದ ಉಪ ಮುಖ್ಯಮಂತ್ರಿಯಾದರು ಅಥಣಿ ಕ್ಷೇತ್ರದಿಂದ …

Read More »

ಬೆಳಗಾವಿ ನಗರದ ಒಳ ರಸ್ತೆಗಳ ಅವನತಿ ,ಸೋಶಿಯಲ್ ಮಿಡಿಯಾದಲ್ಲಿ ವ್ಯಂಗ್ಯಚಿತ್ರ ಬಿಡುಗಡೆ

ಬೆಳಗಾವಿ ರಸ್ತೆಗಳ ಅವನತಿ ಸೋಸಿಯಲ್ ಮಿಡಿಯಾದಲ್ಲಿ ವ್ಯಂಗ್ಯ ಮಾಡಿದ್ದು ಹೀಗೆ…..!!! ಬೆಳಗಾವಿ – ನಗರದ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಆದ್ರೆ ಒಳ ಸಂಪರ್ಕ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು ಬೆಳಗಾವಿಯ ಜನ ಬೆಳಗಾವಿ ರಸ್ತೆಗಳ ಅವನತಿಯ ಕುರಿತು ಶೋಲೆ ಚಿತ್ತದ ಸಂಭಾಷಣೆ ಯನ್ನು ತಿರುಚಿ ಈ ರೀತಿ ವ್ಯಂಗ್ಯವಾಡಿದ್ದಾರೆ ಶೋಲೆ ಚಿತ್ರದಲ್ಲಿ ಅಮೀತಾ ಬಚ್ಚನ್ ಗೆ ಗುಂಡು ತಗುಲಿ ಗಾಯಗೊಂಡಾಗ ಧರ್ಮೇಂದ್ರ ಅಮೀತಾಬ ಗೆ ಜಯ ಚೋಟ್ ಕೈಸೆ …

Read More »

ಕರ್ನಾಟಕ – ಮಹಾರಾಷ್ಟ್ರ ನಡುವೆ ಬಸ್ ಓಡಾಟ ಬಂದ್ ಪ್ರಯಾಣಿಕರ ಪರದಾಟ….!!!

ಕರ್ನಾಟಕ – ಮಹಾರಾಷ್ಟ್ರ ನಡುವೆ ಬಸ್ ಓಡಾಟ ಬಂದ್ ಪ್ರಯಾಣಿಕರ ಪರದಾಟ….!!! ಬೆಳಗಾವಿ- ಗಡಿಯಲ್ಲಿ ಹೋರಾಟದ ಕಾವು ಹೆಚ್ಚಾದ ಹಿನ್ನಲೆಯಲ್ಲಿ ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಬಂದ್ ಮಾಡಲಾಗಿದೆ. ಪ್ರಮಾಣವಚನ ಸ್ವೀಕರಿಸುವಾಗ ಮಹಾರಾಷ್ಟ್ರದ ಮಂತ್ರಾಲಯದಲ್ಲಿ ಝಾಲಾಚ್ ಪಾಯಿಜೆ ಎಂದು ಘೋಷಣೆ ಕೂಗಿದ ಮಹಾರಾಷ್ಟ್ರ ಚಂದಗಡ ಶಾಸಕ ರಾಜೇಶ್ ಪಾಟೀಲ ಅವರನ್ನು ಎಂ ಈ ಎಸ್ ವತಿಯಿಂದ ಬೆಳಗಾವಿಯಲ್ಲಿ ಸತ್ಕರಿಸಲಾಗುತ್ತಿದೆ. ರಾಜೇಶ್ ಪಾಟೀಲ ಅವರನ್ನು ಬೆಳಗಾವಿ ಗಡಿ ಪ್ರವೇಶ …

Read More »

ಬೆಳಗಾವಿ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆ ಮಾಡಲು ಸಚಿವ ಸುರೇಶ ಅಂಗಡಿ ಸಂಕಲ್ಪ

ಬೆಳಗಾವಿ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆ ಮಾಡಲು ಸಚಿವ ಸುರೇಶ ಅಂಗಡಿ ಸಂಕಲ್ಪ ಬೆಳಗಾವಿ- ಐತಿಹಾಸಿಕ ಬೆಳಗಾವಿ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿಸಲು ಕೇಂದ್ರದ ರಾಜ್ಯ ರೇಲ್ವೆ ಸಚಿವ ಸುರೇಶ ಅಂಗಡಿ ಸಂಕಲ್ಪ ಮಾಡಿದ್ದಾರೆ ಇಂದು ಶುಕ್ರವಾರ ಬೆಳಿಗ್ಗೆ ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಜತೆ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಚಿಂತನ ಮಂಥನ ಸಭೆ ನಡೆಸಿದರು. ಜಿಲ್ಲಾಮಟ್ಟದ ಅಧಿಕಾರಿಗಳು …

Read More »

ಬೆಳಗಾವಿಯಲ್ಲಿ ಸೂರ್ಯಗ್ರಹಣ ಹೇಗಿತ್ತು ಅಂತೀರಾ ? ಲಿಂಕ್ ಕ್ಲಿಕ್ ಮಾಡಿ ಮಜಾ ನೋಡಿ….!!!

ಬೆಳಗಾವಿಯಲ್ಲಿ ಸೂರ್ಯಗ್ರಹಣ ಹೇಗಿತ್ತು ಅಂತೀರಾ ? ಲಿಂಕ್ ಕ್ಲಿಕ್ ಮಾಡಿ ಮಜಾ ನೋಡಿ….!!!   ಬೆಳಗಾವಿ- ಇಂದು ಸೂರ್ಯಗ್ರಹಣ ಈ ಗ್ರಹಣ ನೋಡಲು ಕೆಲವರು ವಿಜ್ಞಾನ ಪ್ರಯೋಗಾಲಯಕ್ಕೆ ಹೋದ್ರೆ ಇನ್ನು ಕೆಲವರು ಮೂಡನಂಬಿಕೆಗಳಿಗೆ ಹೆದರಿ ಗ್ರಹಣ ಇದೆ ಅಂತಾ ಕವದಿ ಹೊತ್ತು ಮನೆಯಲ್ಲೇ ಮಲಗಿದ್ರು ಬೆಳಿಗ್ಗೆ ಹತ್ತು ಘಂಟೆಯಾದರೂ ಸೂರ್ಯನ ಪ್ರಖರ ಬೆಳಕು ಭೂಮಿಯ ಮೇಲೆ ಬೀಳಲೇ ಇಲ್ಲ ಹೀಗಾಗಿ ಬೆಳಗಾವಿಯಲ್ಲಿ ಮೋಡ ಕವಿದ ,ಸೂರ್ಯನಿಗೆ ನಂಜು ಏರಿದ ಮುಸುಕಿನ …

Read More »